ಆರೋಗ್ಯ ಪ್ರಚಾರ ವಾಹನಕ್ಕೆ ಚಾಲನೆ


Team Udayavani, Feb 6, 2020, 3:06 AM IST

arogya

ಬೆಂಗಳೂರು: ಆರೋಗ್ಯ ಇಲಾಖೆ ಯೋಜನೆಗಳ ಮಾಹಿತಿಗೆಂದು ನಿಯೋಜಿಸಿರುವ ಎಲ್‌.ಇ.ಡಿ ಪ್ರಚಾರ ಮೊಬೈಲ್‌ ವಾಹನಗಳಿಗಳಿಗೆ ನಗರದ ಚಿಕ್ಕಜಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಶೇ.60 ಬಡವರಿದ್ದು, ಅವರು ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿದ್ದಾರೆ. ಸರ್ಕಾರವು ಸಾರ್ವಜನಿಕರ ಆರೋಗ್ಯಕ್ಕೆ ಸಾಕಷ್ಟು ಹೊಸ ಯೋಜನೆ ತರುತಿದ್ದು ಮಾಹಿತಿ ತಿಳಿಸುವ ಅಗತ್ಯತೆ ಇದೆ. ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಈ ಮೊಬೈಲ್‌ ಎಲ್‌ಇಡಿ ವಾಹನ ಮೂಲಕ ಪ್ರಚಾರ ಆಂಧೋಲನ ಮಾಡಲಾಗುತ್ತಿದೆ ಎಂದು ಹೇಳಿದರು.

ಎರಡು ಜಿಲ್ಲೆಗಳಿಗೆ ಒಂದು ವಾಹನದಂತೆ ಒಟ್ಟು 15 ಪ್ರಚಾರ ವಾಹನ ನಿಯೋಜಿಸಲಾಗಿದೆ. ನಿತ್ಯ 4ಹಳ್ಳಿಗಳಿಗೆ ತೆರಳಿ ಆರೋಗ್ಯ ಇಲಾಖೆ ಕಾರ್ಯ ಕ್ರಮಗಳ ಅರಿವು ಮೂಡಿಸಲಿವೆ. ಮುಖ್ಯವಾಗಿ ಆರೋಗ್ಯ ಇಲಾಖೆಯಿಂದ ಸಾರ್ವಜನಿಕರಿಗೆ ಯಾವೆಲ್ಲಾ ಸರ್ಕಾರಿ ಯೋಜನೆಗಳಿವೆ,

ಉಚಿತ ಆರೋಗ್ಯ ಸೇವೆಗಳು , ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆಯ ಮಾಹಿತಿ ನೀಡಲಿದೆ. ಜತೆಗೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಆ ವೇಳೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮ ಕುರಿತು ಸಾರ್ವಜನಿಕರಿಗೆ ತಿಳಿಸಲಾಗು ತ್ತದೆ ಎಂದು ಸಚಿವರು ಹೇಳಿದರು.

ಭಿನ್ನಮತವಿಲ್ಲ: ಈ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಶೀರಾಮುಲು, ಸಿಎಂ ಬಿಎಸ್‌ವೈ ಅವರ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿದ್ದೇವೆ. ಸಚಿವ ಸ್ಥಾನ ಯಾರಿಗೂ ಸಿಕ್ಕರು ಬೇಸರವಿಲ್ಲ. ನಮ್ಮಲ್ಲಿ ಮೂಲ ಬಿಜೆಪಿಗಳು ವಲಸಿಗರು ಎಂಬ ಭಿನ್ನವಿಲ್ಲ, ಬಿಜೆಪಿ ಎಂದ ಮೇಲೆ ಎಲ್ಲರೂ ಒಂದೇ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.