ಕಾನೂನು ಸೇವಾ ಪ್ರಾಧಿಕಾರದ ಸಹಾಯಹಸ್ತ


Team Udayavani, May 2, 2021, 3:48 PM IST

Legal Services Authority Assistant

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಎರಡನೇಅಲೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಅದರನಿಯಂತ್ರಣ ಮತ್ತು ಸಮರ್ಪಕ ನಿರ್ವ ಹಣೆಯಲ್ಲಿಆಡಳಿತ ವ್ಯವಸ್ಥೆಗೆ ಅಗತ್ಯ ನೆರವು ಹಾಗೂಮಾರ್ಗದರ್ಶನ ನೀಡಲು ಕರ್ನಾಟಕ ರಾಜ್ಯಕಾನೂನು ಸೇವಾ ಪ್ರಾಧಿಕಾರ ಮುಂದಾಗಿದೆ.ಪ್ರಮುಖವಾಗಿ ಸ್ಥಳೀಯ ಮಟ್ಟದಲ್ಲಿಕೊರೊನಾ ಸೋಂಕಿತರು, ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವು ಒದಗಿಸಲು ಹಾಗೂಕೋವಿಡ್‌-19 ಗೆ ಸಂಬಂಧಿಸಿದ ವಿಚಾರಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯ ಮತ್ತುಸಹಕಾರ ನೀಡಲು ರಾಜ್ಯದ ಎಲ್ಲಾ ಜಿಲ್ಲಾಕಾನೂನು ಸೇವಾ ಪ್ರಾಧಿಕಾರಗಳಿಗೆ ರಾಜ್ಯಕಾನೂನು ಸೇವಾ ಪ್ರಾಧಿಕಾರದ ರಾಜ್ಯ ಮಟ್ಟದಮೇಲ್ವಿಚಾರಣಾ ಸಮಿತಿ ನಿರ್ದೇಶನ ನೀಡಿದೆ.

ಈ ವಿಚಾರವಾಗಿ ಏಪ್ರಿಲ್‌ ಕೊನೇ ವಾರದಲ್ಲಿಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಅಧ್ಯಕ್ಷರು ಹಾಗೂ ಸದಸ್ಯಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ ರಾಜ್ಯಮಟ್ಟದ ಮೇಲ್ವಿಚಾರಣಾ ಸಮಿತಿ ನಿರ್ದಿಷ್ಟನಿರ್ದೇಶನಗಳನ್ನು ನೀಡಿ ತಕ್ಷಣ ಕಾರ್ಯೋನ್ಮುಖರಾಗುವಂತೆ ಸೂಚಿಸಿತ್ತು, ಅದರಂತೆಬಹುತೇಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳು ಈಗಾಗಲೇ ಕಾರ್ಯಪ್ರವೃತ್ತ ವಾಗಿವೆ.

ಏನೇನು ಮಾಡಬೇಕು: ಕೋವಿಡ್‌-19ವಿರುದ್ಧದ ಹೋರಾಟದ ಬಗ್ಗೆ ಸಾರ್ವಜನಿಕರಲ್ಲಿಅರಿವು ಮೂಡಿಸಬೇಕು. ಲಸಿಕಾ ಅಭಿಯಾನಕ್ಕೆಸಹಾಯ ಮಾಡಬೇಕು. ರಾಷ್ಟ್ರೀಯ ಕಾನೂನುಸೇವಾ ಪ್ರಾಧಿಕಾರದ ನಿರ್ದೇಶನದಂತೆಕೋವಿಡ್‌-19 ಸಾಂಕ್ರಾಮಿಕದ ಸಂತ್ರಸ್ತರುಮತ್ತು ಅವರ ಕುಟುಂಬದ ಸದಸ್ಯರಿಗೆ ನೆರವುನೀಡಲು ಜಿಲ್ಲಾಡಳಿತಕ್ಕೆ ಸಹಕರಿಸಬೇಕು.ಕಾನೂನು ನೆರವು ಹೆಲ್ಪ್ ಲೈನ್‌ ಹಾಗೂ ಜೈಲುಕ್ಲಿನಿಕ್‌ಗಳ ಸಮರ್ಪಕ ಕಾರ್ಯನಿರ್ವಹಣೆಯನ್ನುಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಿಗಳುಖಾತರಿಪಡಿಸಬೇಕು.

ಮೇಲ್ವಿಚಾರಣಾ ಸಮಿತಿ:ಕಾನೂನು ಸೇವಾ ಪ್ರಾಧಿಕಾರ ಕಾಯ್ದೆ-1987ರಪ್ರಕಾರ ವಿಕೋಪಗಳ ಸಂತ್ರಸ್ತರು ಉಚಿತಕಾನೂನು ಸೇವೆ ಸೇರಿ ಇತರ ನೆರವುಪಡೆದುಕೊಳ್ಳಲು ಅರ್ಹರಾಗಿದ್ದಾರೆ. ಕೋವಿಡ್‌-19 ಸಾಂಕ್ರಾಮಿಕ ಸಹ ಒಂದು ವಿಕೋಪ ಆಗಿದೆ.ಕೋವಿಡ್‌-19ಗೆ ಸಂಬಂಧಿಸಿದ ವಿಚಾರಗಳಮೇಲ್ವಿಚಾರಣೆಗೆಂದು ರಾಜ್ಯ ಕಾನೂನು ಸೇವಾಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷರಾದನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರುಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎ,ಎನ್‌.ವೇಣುಗೋಪಾಲಗೌಡ ಅವರ ನೇತೃತ್ವದಲ್ಲಿರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿರಚಿಸಿದ್ದರು. ನಿವೃತ್ತ ಐಎಎಸ್‌ ಅಧಿಕಾರಿ ವಿ.ಪಿ.ಬಳಿಗಾರ್‌, ನಿವೃತ್ತ ಐಪಿಎಸ್‌ ಅಧಿಕಾರಿ ಎಸ್‌.ಟಿ.ರಮೇಶ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ.

ರಫೀಕ್‌ ಅಹಮದ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.