ನೀರಿನ ಸೆಲೆ ಹೆಚ್ಚಿಸುವ ಕೆಲಸ ಆಗಲಿ: ಮಹಾಲಿಂಗ ನಾಯ್ಕ
Team Udayavani, Apr 27, 2019, 4:50 AM IST
ಬೆಂಗಳೂರು: ರೈತರ ಬಗ್ಗೆ ಒಲವು ತೋರುವ ಸರ್ಕಾರ, ಗ್ರಾಮೀಣ ಮಟ್ಟದಲ್ಲಿ ನೀರಿನ ಸೆಲೆ ಹೆಚ್ಚಿಸಲು ಕೆಲಸ ನಿರ್ವಹಿಸಬೇಕು ಎಂದು “ಬರಡು ಭೂಮಿಯ ಭಗೀರಥ’ ಖ್ಯಾತಿಯ ಮಹಾಲಿಂಗ ನಾಯ್ಕ ಹೇಳಿದ್ದಾರೆ.
ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಶುಕ್ರವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಧಕ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಕೆಲವು ಪ್ರದೇಶಗಳಲ್ಲಿ ಜೋರಾಗಿ ಮಳೆ ಬಂದಾಗ ನೀರು ವ್ಯರ್ಥವಾಗಿ ಹೋಗುತ್ತದೆ.
ಅದನ್ನು ಹಿಡಿದಿಡುವ ಪ್ರಯತ್ನವಾಗಬೇಕು. ಚೆಕ್ ಡ್ಯಾಂ, ಇಂಗುಗುಂಡಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಾಣ ಮಾಡಿ, ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲಸವಾಗಬೇಕು. ಹೀಗೆ ಮಾಡಿದಾಗ ಮಾತ್ರ, ನೀರಿನ ಸೆಲೆ ಹೆಚ್ಚಿಸಲು ಸಾಧ್ಯ ಎಂದು ತಿಳಿಸಿದರು.
ಕಾಂಕ್ರೀಟ್ ಕಾಡಿನಲ್ಲಿ ಭವಿಷ್ಯವಿಲ್ಲ. ನಾಳಿನ ನೆಮ್ಮದಿಯಿಲ್ಲ. ನೆಮ್ಮದಿ ನೆಲೆಯಿರುವುದು ನಮ್ಮ ಹಳ್ಳಿಯ ಮಣ್ಣಿನಲ್ಲಿ. ಭೂ ತಾಯಿ ಮಡಿಲಲ್ಲಿ. “ಬನ್ನಿ ಯುವಕರೇ ಹಳ್ಳಿಗೆ, ಕೃಷಿ ಮಾಡೋಣ, ಭವಿಷ್ಯದ ಭಾರತ ಕಟ್ಟೋಣ,’ ಎಂದು ಯುವ ಸಮೂಹಕ್ಕೆ ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ