ಲಿಂಗಾಯತ ಪ್ರತ್ಯೇಕ ಧರ್ಮ ಚುನಾವಣಾ ವಿಷಯವಲ್ಲ
Team Udayavani, May 7, 2018, 6:45 AM IST
ಬೆಂಗಳೂರು: ಚುನಾವಣೆ ಪ್ರಕ್ರಿಯೆಗೆ ಮುಂಚೆ ಸಾಕಷ್ಟು ವಾದ-ವಿವಾದಕ್ಕೆ ಕಾರಣವಾದ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಚುನಾವಣೆಯ ವಿಷಯವೇ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಪತ್ರಿಕಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ನಾವು ಹುಟ್ಟುಹಾಕಿದ್ದು ಅಲ್ಲ. ಮಠಾಧೀಶರು, ಸಂಘಟನೆಗಳ ಮನವಿ ಮೇರೆಗೆ ಶಿಫಾರಸು ಮಾಡಲಾಗಿದೆ. ಆದರೆ, ಅದು ಚುನಾವಣೆ ವಿಷಯವಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸಹ ಇದಕ್ಕೆ ಪ್ರತಿಕ್ರಿಯಿಸಿ, ನಮಗೂ ಅದು ಚುನಾವಣೆ ವಿಷಯವಲ್ಲ.ಲಿಂಗಾಯತ-ವೀರಶೈವ ಎರಡೂ ಒಂದೇ. ಆದರೆ, ಸಿದ್ದರಾಮಯ್ಯ ಅವರು ಜಾತಿಯ ವಿಷ ಬೀಜ ಬಿತ್ತುವ ಕೆಲಸ ಮಾಡಿದರು ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ