
ಟೀಸಿ ನೀಡಲು ಲಂಚ ಸ್ವೀಕರಿಸಿದ ಪ್ರಾಂಶುಪಾಲ ಲೋಕಾಯುಕ್ತ ಬಲೆಗ
Team Udayavani, Jun 1, 2023, 1:17 PM IST

ಬೆಂಗಳೂರು: ಪರೀಕ್ಷೆಯ ಫಲಿತಾಂಶ ತಡೆಹಿಡಿದು ವರ್ಗಾವಣಾ ಪ್ರಮಾಣ ಪತ್ರ (ಟೀಸಿ) ನೀಡಲು 9ನೇ ತರಗತಿಯ ವಿದ್ಯಾರ್ಥಿಯ ಪಾಲಕರಿಗೆ 5 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ರಾಜಾಜಿನಗರದ ಬಸ ವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ.ನಾರಾ ಯಣ ಬಂಧಿತ ಆರೋಪಿ. ರಾಜಾಜಿನಗರದ ಬಸವೇಶ್ವರ ಬಾಲಕರ ಅನುದಾನಿತ ಪ್ರೌಢಶಾಲೆಯಲ್ಲಿ 9 ತರಗತಿಯ ವಿದ್ಯಾರ್ಥಿಯ ಪರೀಕ್ಷೆಯ ಫಲಿತಾಂಶ ತಡೆ ಹಿಡಿದಿದ್ದರು. ಆದರೆ, ಟಿ.ಸಿ. ನೀಡಲು ವಿದ್ಯಾರ್ಥಿಯ ಸಮ್ಮುಖದಲ್ಲಿ ಅವರ ಪಾಲಕರಿಗೆ 5 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ವಿದ್ಯಾರ್ಥಿಯ ಪಾಲಕರು ನಾರಾಯಣ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಬುಧವಾರ ಶಾಲೆಯ ಆವರಣದಲ್ಲಿ ನಾರಾಯಣ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಲಂಚದ ಹಣ ಜಪ್ತಿ ಮಾಡಿ ಬಂಧಿಸಿದೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೋಡಬನ್ನಿ ಕರುನಾಡಿನ ಪ್ರವಾಸಿತಾಣಗಳ ಸೊಗಸು: ಪೌರಾಣಿಕ ಹಿನ್ನೆಲೆಯ ಕಡಲ ಕಿನಾರೆ ಸೋಮೇಶ್ವರ

Lokayukta: ಬೆಸ್ಕಾಂ ಕೆಲಸಕ್ಕೆ 1.5 ಲಕ್ಷ ಲಂಚ: ಎಇಇ ಲೋಕಾಯುಕ್ತ ಬಲೆಗೆ

Fraud: ಮನೆ ಬಾಡಿಗೆ ಪಡೆಯುವ ನೆಪದಲ್ಲಿ ಯುವತಿಗೆ 10 ಲಕ್ಷ ರೂ. ವಂಚನೆ

Bangalore:ಹೋಟೆಲ್ಗೆ ನುಗ್ಗಿ ಪೀಠೊಪಕರಣ ಧ್ವಂಸ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Sandalwood: ‘ಟಿಆರ್ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

ಪೊಲೀಸ್ ವಿಜಯ: ‘ಮರೀಚಿʼ ಟೀಸರ್ ರಿಲೀಸ್

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು