ಸಮಸ್ಯೆಗಳ ಆಗರ ಅಕ್ಕಮಹಾದೇವಿ ಸಭಾಂಗಣ

ಕೆಟ್ಟು ನಿಂತಿರುವ ಲಿಫ್ಟ್ | ಸಭಾಂಗಣಕ್ಕೆ ತೆರಳಲು ಜನರಿಗೆ ಪ್ರಯಾಸ | ದಿವ್ಯಾಂಗರಿಗೆ ದುಸ್ತರ

Team Udayavani, May 22, 2019, 2:21 PM IST

bglre-tdy-3..

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣ ಸಮಸ್ಯೆಗಳ ಆಗರ ವಾಗಿದೆ. ಹೀಗಾಗಿ ದುಡ್ಡು ಕೊಟ್ಟು ಸಭಾಂಗಣ ದೊಳಗೆ ಕಾರ್ಯಕ್ರಮ ನಡೆಸಿದವರು ಸಮಾರಂಭ ಮುಗಿದ ನಂತರ ಯಾಕಾದರೂ, ಈ ಸಭಾಂಗಣ ಬುಕ್‌ ಮಾಡಿದೆವೋ ಎಂದು ನರಳುವಂತಾಗಿದೆ.

ಪುಂಡಲೀಕ ಹಾಲಂಬಿ ಅವರು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ ಆರಂಭವಾಗಿದ್ದ ಈ ಕಟ್ಟಡ ಕಾಮಗಾರಿ ಹಾಲಿ ಅಧ್ಯಕ್ಷರ ಅವಧಿಯಲ್ಲಿ ಮುಕ್ತಾಯವಾಯಿತು. ಕರ್ನಾಟಕ ವಸತಿ ನಿಗಮ ಸುಮಾರು 4.20 ಕೋಟಿ ರೂ. ವೆಚ್ಚದಲ್ಲಿ ಶತಮಾನೋತ್ಸವ ಭವನ ನಿರ್ಮಾಣ ಮಾಡಿದೆ. ಆದರೆ ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಆಡಳಿತ ಮಂಡಳಿಯ ಕೆಲವು ತೀರ್ಮಾನಗಳಿಂ ದಾಗಿ ಅಕ್ಕಮಹಾದೇವಿ ಸಭಾಂಗಣ ಸಮಸ್ಯೆಯ ಆಗರವಾಗಿಯೇ ಉಳಿದು ಕೊಂಡಿದೆ.

ಕೈ ಬಿಟ್ಟ ಆತ್ಯಾಧುನಿಕ ಆಡಿಟೋರಿಯಂ ಫ್ಲಾನ್‌: ಪುಂಡಲೀಕ ಹಾಲಂಬಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿದ್ದ ವೇಳೆ ಅಕ್ಕ ಮಹಾದೇವಿ ಸಭಾಂಗಣವನ್ನು ವಿಶೇಷ ತಂತ್ರ ಜ್ಞಾನ ಬಳಸಿ ನಿರ್ಮಿಸುವ ಆಲೋಚನೆ ಹೊಂದಿ ದ್ದರು. ಅದೇ ರೀತಿಯಲ್ಲಿ ಸಭಾಂಗಣದ ನಕಾಶೆ ಕೂಡ ಸಿದ್ಧವಾಗಿತ್ತು. ಆದರೆ ಅವರು, ಬಯಸಿದ ರೀತಿಯಲ್ಲಿ ಆಡಿಟೋರಿಯಂ ಸಿದ್ಧವಾಗಿಲ್ಲ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲೂ ಆತ್ಯಾಧುನಿಕ ತಂತ್ರಜ್ಞಾನ ಹೊಂದಿದ ಆಡಿಟೋರಿಯಂ ಇರಲಿ ಎಂಬ ಉದ್ದೇಶ ಕೂಡ ಅವರದ್ದಾಗಿತ್ತು. ಆದರೆ ಹವಾ ನಿಯಂತ್ರಿತ ಥಿಯೇಟರ್‌ ಮಾಡಿದರೆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸುವರ ಮೇಲೆ ಹೆಚ್ಚಿನ ಬಾಡಿಗೆ ಹೇರಬೇಕಾಗುತ್ತದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಸಲು ಮುಂದೆ ಬರುವುದಿಲ್ಲ ಎಂಬ ಉದ್ದೇಶದಿಂದಾಗಿ ಈ ಹಿಂದೆ ಮಾಡಲಾಗಿದ್ದ ಮೂಲ ಯೋಜನೆಯನ್ನು ಕೈ ಬಿಡಲಾಗಿದೆ. ಇದೇ ಈಗ ಸಭಾಂಗಣದೊಗಿನ ದ್ವನಿವರ್ಧಕ ವ್ಯವಸ್ಥೆಯಲ್ಲಿ ಕಂಡು ಬಂದಿರುವ ಸಮಸ್ಯೆಗೆ ಒಂದು ಕಾರಣವಾಗಿದೆ ಹೆಸರು ಹೇಳಲು ಇಚ್ಛಿಸದ ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯರೊಬ್ಬರು ದೂರಿದ್ದಾರೆ.

ಸಭಿಕರಿಗೆ ಕಿರಿಕಿರಿ: ಅಕ್ಕಮಹಾದೇವಿ ಸಭಾಂಗಣ ದಲ್ಲಿ ವಿವಿಧ ಸಂಘಟನೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು ಭಾಗವ ಹಿಸುತ್ತಾರೆ. ದೊಡ್ಡ ಸಂಖ್ಯೆಯಲ್ಲಿ ಸಾಹಿತ್ಯಾಭಿಮಾನಿ ಗಳು ಸೇರುತ್ತಾರೆ. ಆದರೆ ಧ್ವನಿ ಗ್ರಹಣದ ವ್ಯವಸ್ಥೆ ಸರಿಯಾಗಿ ಇಲ್ಲದೇ ಇರುವುದರಿಂದ ಯಾರು ಏನ್‌ ಹೇಳುತ್ತಾರೋ ಎಂಬುವುದೇ ತಿಳಿಯುವು ದಿಲ್ಲ. ಹೀಗಾಗಿ ಈ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯುವ ವೇಳೆ ಸಭಿಕರು ಕಿರಿಕಿರಿ ಅನುಭವಿ ಸಬೇಕಾಗುತ್ತದೆ. ಈ ಅವ್ಯವಸ್ಥೆಯ ಬಗ್ಗೆ ಸಭಿಕರ ಮುಂದೆಯೇ ಹಿರಿಯ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

● ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.