Love marriage: ಪ್ರೀತಿಸಿ ವಿವಾಹ ಆಗಿದ್ದ ಪತ್ನಿ ಸಾವು: ಪತಿ ಸೆರೆ


Team Udayavani, Sep 11, 2023, 1:37 PM IST

tdy-5

ಹೊಸಕೋಟೆ: ಪ್ರೀತಿಸಿ ವಿವಾಹವಾಗಿದ್ದ ಪತ್ನಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಪತಿಯನ್ನು ಬಂಧಿಸಿರುವ ಘಟನೆ ತಾಲೂಕು ತಾವರೆಕೆರೆ ಗ್ರಾಮದಲ್ಲಿ ನಡೆದಿದೆ.

ಬೆಂಗಳೂರು ಮೂಲದ ಶ್ವೇತಾ (25) ಮೃತರು. ಕೊಲೆ ಆರೋಪ ಮಾಡಿ ಮೃತಳ ಸಹೋದರಿ ಅಶ್ವಿ‌ನಿ ನಂದಗುಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ವಿವರ: ಮಹೇಶ್‌(35) ಕೆಲವು ವರ್ಷಗಳ ಹಿಂದೆ ಪೀಣ್ಯ ದಾಸರಹಳ್ಳಿಯ ಶ್ವೇತಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಇದು ಮನೆಯವರ ಗಮನಕ್ಕೆ ಬಂದಿದೆ. ನಂತರ ಹುಡುಗಿಗೆ ಅಂತರ್ಜಾತಿ ವಿವಾಹ ಬೇಡ ಎಂದು ಬುದ್ದಿವಾದ ಹೇಳಿದ್ದಾರೆ. ಆದರೆ, ಮಹೇಶ್‌ ಮನೆಯವರನ್ನು ಮತ್ತು ನಮ್ಮನ್ನು ಒಪ್ಪಿಸಿ ಕೋಲಾರದ ದೇವಸ್ಥಾನದಲ್ಲಿ ಶ್ವೇತಾ ಮದುವೆ ಆಗಿದ್ದರು. ಕೆಲವು ತಿಂಗಳು ಬೆಂಗಳೂರಲ್ಲೇ ಇದ್ದು, ತದನಂತರ ಹೊಸಕೋಟೆ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಇವರಿಗೆ 1 ವರ್ಷ 2 ತಿಂಗಳ ಗಂಡು ಮಗು ಇದೆ. ಆಗಾಗ ಸಣ್ಣ ವಿಷಯಗಳಿಗೆ ಪತಿ ಪತ್ನಿ ಮಧ್ಯೆ ಗಲಾಟೆಗಳು ನಡೆಯುತ್ತಿದ್ದವು. ರಾಜಿ ಪಂಚಾಯ್ತಿಯೂ ನಡೆದಿತ್ತು.

ಸೆ.8ರಂದು ರಾತ್ರಿ ಮಹೇಶ್‌, ಪತ್ನಿಯ ಮನೆಯವರಿಗೆ ಮೊಬೈಲ್‌ ಕರೆ ಮಾಡಿ, ಶ್ವೇತಾ ಮನಸ್ಸಿಗೆ ಬೇಜಾರು ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ. ನಂತರ ಶ್ವೇತಾ ಮನೆಯವರು ಬಂದು ನೋಡಿದಾಗ ಆಕೆಯ ಮೈಮೇಲೆ ರಕ್ತದ ಕಲೆ ಆಗಿರುವುದು ಕಂಡು ಬಂದಿದ್ದು, ಇದು ಆತ್ಮಹತ್ಯೆ ಅಲ್ಲ ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.