ವಿದೇಶ ಪ್ರವಾಸ ಲಕ್ಕಿಡಿಪ್‌ ವಂಚನೆ ಆರೋಪ: ಪ್ರಕರಣ ದಾಖಲು


Team Udayavani, Jun 6, 2019, 3:00 AM IST

Udayavani Kannada Newspaper

ಬೆಂಗಳೂರು: ಬಸವೇಶ್ವರನಗರ ಕಂಟ್ರಿ ಕ್ಲಬ್‌ ಹೆಸರಿನಲ್ಲಿ ದೂರವಾಣಿ ಕರೆ ಮಾಡಿ ಲಕ್ಕಿಡಿಪ್‌ನಲ್ಲಿ ಬಹುಮಾನ ಬಂದಿದ್ದು ವಿದೇಶ ಪ್ರವಾಸ ಹೋಗಬಹುದು ಎಂದು ನಂಬಿಸಿ ಅರವತ್ತು ಸಾವಿರ ರೂ. ವಂಚನೆ ಮಾಡಿರುವುದಾಗಿ ಬಸವೇಶ್ವರನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಬಂಧ ಗೋವಿಂದರಾಜನಗರ ನಿವಾಸಿ ವಿನೀತ್‌ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಬಸವೇಶ್ವರನಗರದ ಕಂಟ್ರಿಕ್ಲಬ್‌ನ ಹರ್ಷ, ಮಹಮ್ಮದ್‌ ರಾಹಿಲ್‌ ಮತ್ತು ಅಕ್ಮಲ್‌ ವಿರುದ್ಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

2018ರ ಮಾರ್ಚ್‌ನಲ್ಲಿ ವಿನೀತ್‌ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ಪದೇ ಪದೆ ಕರೆಗಳು ಬರುತ್ತಿದ್ದು, ಕರೆ ಸ್ವೀಕರಿಸಿದಾಗ ಮಹಿಳೆಯೊಬ್ಬರು, ಬಸವೇಶ್ವರ ನಗರದ ಕಂಟ್ರಿಕ್ಲಬ್‌ನಿಂದ ಮಾತನಾಡುತ್ತಿದ್ದೇವೆ. ತಮ್ಮ ಮೊಬೈಲ್‌ ನಂಬರ್‌ಗೆ ಲಕ್‌ಡಿಪ್‌ನಲ್ಲಿ ಬಹುಮಾನ ಬಂದಿದ್ದು, ನಾಲ್ಕು ಉಡುಗೊರೆ ಮತ್ತು ಹಾಲಿಡೇಸ್‌ ಗಿಫ್ಟ್ ಬಂದಿದೆ. ದಂಪತಿ ಸಮೇತ ಕ್ಲಬ್‌ಗ ಬರುವಂತೆ ಆಹ್ವಾನಿಸಿದ್ದಾರೆ.

ನಂತರ ವಿನೀತ್‌ ತಮ್ಮ ಪತ್ನಿ ಜತೆ ಮಾ.5ರಂದು ಬಸವೇಶ್ವರ ನಗರದ ಕಂಟ್ರಿಕ್ಲಬ್‌ಗ ಹೋದಾಗ ಅಲ್ಲಿದ್ದ ಹರ್ಷ ಎಂಬಾತ ದಂಪತಿಯನ್ನು ಪರಿಚಯಿಸಿಕೊಂಡು, ನಮ್ಮ ಕ್ಲಬ್‌ಗಳಲ್ಲಿ ನಿಮಗೆ ಉಳಿದುಕೊಳ್ಳಲು ಉಚಿತ ವ್ಯವಸ್ಥೆಯಿದ್ದು, ವರ್ಷಕ್ಕೆ ಒಂದು ಬಾರಿ ಪ್ರವಾಸ ಪ್ಯಾಕೇಜ್‌ ಮೂಲಕ ಪ್ರಪಂಚದ ಯಾವುದೇ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳಬಹುದು.

ಅಲ್ಲಿರುವ ಕಂಟ್ರಿಕ್ಲಬ್‌ಗಳಲ್ಲಿ ಉಳಿದುಕೊಳ್ಳಬಹುದು. ಹಾಗೆಯೇ ನಗರದ ಕೆಲ ಜಿಮ್‌ಗಳಲ್ಲಿ ಉಚಿತ ಪ್ರವೇಶವೂ ಇದೆ ಎಂದು ನಂಬಿಸಿದ್ದರು. ಅದನ್ನು ನಂಬಿದ ವಿನೀತ್‌ 60ಸಾವಿರ ರೂ. ಪಾವತಿಸಿ ಕ್ಲಬ್‌ನ ಸದಸ್ಯತ್ವ ಪಡೆದುಕೊಂಡಿದ್ದರು. ಅನಂತರ ಬಸವೇಶ್ವರನಗರ ಜಿಮ್‌ಗೆ ಹೋದಾಗ ಕಂಟ್ರಿಕ್ಲಬ್‌ ಜತೆಗಿನ ಒಪ್ಪಂದ ರದ್ದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ವಿಚಾರವನ್ನು ಕ್ಲಬ್‌ನ ಅಧಿಕಾರಿಗಳಿಗೆ ತಿಳಿಸಿ ಸದಸ್ಯತ್ವ ರದ್ದುಗೊಳಿಸಿ ಹಣ ವಾಪಸ್‌ ಕೊಡುವಂತೆ ಕೇಳಿದರೂ ಇದುವರೆಗೂ ಹಣ ಹಿಂದಿರುಗಿಸಿಲ್ಲ. ಪ್ರವಾಸಕ್ಕೂ ಕರೆದೊಯ್ದಿಲ್ಲ ಎಂದು ವಿನೀತ್‌ ದೂರಿನಲ್ಲಿ ಆರೋಪಿಸಿರುವುದಾಗಿ ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.