ಪ್ರಮುಖರ ಟ್ವಿಟ್‌ಗಳು


Team Udayavani, May 16, 2018, 11:14 AM IST

tweet.jpg

ಭವಿಷ್ಯಕ್ಕಾಗಿ ಈ ಟ್ವೀಟನ್ನು ಸೇವ್‌ ಮಾಡಿಟ್ಟುಕೊಳ್ಳಿ. ಒಂದು ವೇಳೆ ಮುಂದೆ ನಾನು ಚುನಾವಣೆಯಲ್ಲಿ ಗೆದ್ದರೆ ಅದಕ್ಕೆ ನನ್ನ ವರ್ಚಸ್ಸು ಮತ್ತು ಕಠಿಣ ಪರಿಶ್ರಮ ಕಾರಣ. ಒಂದು ವೇಳೆ ಸೋತರೆ ಅದಕ್ಕೆಲ್ಲ ಆ ಇವಿಎಂಗಳೇ ಕಾರಣ. 
-ಓಮರ್‌ ಅಬ್ದುಲ್ಲಾ

ಕರ್ನಾಟಕ ಚುನಾವಣೆಯ ಬಗ್ಗೆ ಮಾತನಾಡುತ್ತಿರುವ ಉತ್ತರ ಭಾರತದ ಪರಿಣತರೇ ಇಲ್ಲಿ ಕೇಳಿ, ನಮ್ಮ ರಾಜ್ಯದ ಹೆಸರು “ಕರ್ನಾಟಕ’, ಕರ್ನಾಟಕ್‌ ಅಲ್ಲ. ನಮ್ಮ ಭಾಷೆ ಕನ್ನಡ, ಕನ್ನಡ್‌ ಅಲ್ಲ, ನಾವು ಕನ್ನಡಿಗರು, “ಕನ್ನಡ್ಸ್‌’ ಅಲ್ಲ.
-ಶಿಲ್ಪ ಕನ್ನನ್‌

ಮತದಾನ ಮಾಡದೇ ಮನೆಯಲ್ಲಿ ಉಳಿದ ಕರ್ನಾಟಕ ಜನತೆಗಳೇ, ನೀವು ಬದಲಾವಣೆಯ ಅವಕಾಶವನ್ನು ಕಳೆದುಕೊಂಡಿರಿ. ಈಗ ನೋಡಿ ನಾಟಕ ಶುರುವಾಗುತ್ತದೆ ಮತ್ತೆ ಹಣದಾಟ ಆರಂಭವಾಗುತ್ತದೆ, ಅವಕಾಶವಾದಿಗಳು ಆರ್ಭಟಿಸುತ್ತಾರೆ. 
-ರಾಮಕೃಷ್ಣ 

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕೈ ಜೋಡಿಸಿದರೆ ತಪ್ಪೇನಿದೆ? ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿಯೂ ಇದೇ ರೀತಿ ಅಧಿಕಾರಕ್ಕೆ ಬಂದಿತ್ತಲ್ಲವೇ? 
-ಅಭಿಜಿತ್‌ ಮಜುಂದಾರ್‌

ಕರ್ನಾಟಕದಲ್ಲಿ ಎರಡು ಸನ್ನಿವೇಶಗಳು ನಿರ್ಮಾಣವಾಗಬಹುದು. 
1) ಬಿಜೆಪಿ ಈಗ ಸರ್ಕಾರ ರಚಿಸುತ್ತದೆ.
2) ಬಿಜೆಪಿ ಕೆಲವು ತಿಂಗಳ ನಂತರ ಸರ್ಕಾರ ರಚಿಸುತ್ತದೆ! 
-ಸಾಗರ್‌ಕ್ಯಾಸಂ

ವಿನಾಶದ ಅಂಚಿನಲ್ಲಿರುವ ಪಕ್ಷಕ್ಕೆ ಅಪಾಯ ಎದುರೊಡ್ಡುತ್ತಿರುವ ಅಪರಾಧದ ಮೇಲೆ ಮೋದಿ ಮತ್ತು ಅಮಿತ್‌ ಶಾ ಅವರಿಗೆ ಶಿಕ್ಷೆಯಾಗಬೇಕು!
-ಬ್ಲ್ಯಾಂಕ್‌ ಪೇಜ್‌

ಅದೆಲ್ಲ ಓಕೆ… ಇವ ನಾರ್ವ, ಇವ ನಾರ್ವ, ಇವ ನಾರ್ವ ಎಲ್ಲಿ ಹೋದ್ರು?
-ತೂಜಾನೇನಾ?

ಅತಿ ಕಡಿಮೆ ಸೀಟು ಗೆದ್ದ ಪಕ್ಷದವರು ಸಿಎಂ ಆಗಲು ಯೋಚಿಸುತ್ತಾರೆ, ಇದು ನಿಜವಾದರೆ ಜಾಸ್ತಿ ಸೀಟು ಪಡೆದ ಪಕ್ಷ ವಿರೋಧ ಪಕ್ಷದ ಸ್ಥಾನದಲ್ಲಿ ಕೂಡಬೇಕು. ಭಾರತೀಯ ರಾಜಕಾರಣ!
-ವಿಕ್ರಂ ಸಂಜಯ್‌

ಡಿಸ್ಟಿಂಕ್ಷನ್‌ ಪಡೆದವನಿಗಿಂತ 35 ಪರ್ಸೆಂಟ್‌ ಅಂಕಗಳಿಸಿದವನೇ ಜೀವನದಲ್ಲಿ ಸುಖವಾಗಿರುತ್ತಾನೆ ಎನ್ನುವುದನ್ನು ಜೆಡಿಎಸ್‌ ಪಕ್ಷ ರುಜುವಾತು ಮಾಡುತ್ತಿದೆ! 
-ಅನಿಲ್‌ಕುಮಾರ್‌ ಎಂ

ಜೆಡಿಎಸ್‌ ಸರ್ಕಾರ ರಚಿಸಬಾರದು ಎಂದರೆ ಒಂದೇ ಒಂದು ದಾರಿಯಿದೆ. ರಾಜ್ಯಪಾಲರು ಹುಷಾರಿಲ್ಲವೆಂದು ಆಸ್ಪತ್ರೆಗೆ ಅಡ್ಮಿಟ್‌ ಆಗಬೇಕು! 
-ವಿಜಯ್‌ ನಾರಾಯಣನ್‌ 

ಅರವಿಂದ್‌ ಕೇಜ್ರಿವಾಲ್‌ ದೇವೇಗೌಡರಿಗೆ ಕರೆ ಮಾಡಿದರಂತೆ… “ನಿಮ್ಮ ಎಂಎಲ್‌ಎಗಳ ಮೇಲೆ ಕಣ್ಣಿಡಲು ಸಿಸಿಟಿವಿ ಕ್ಯಾಮೆರಾ ಕೊಟ್ಟು ಕಳುಹಿಸುತ್ತೇನೆ’ ಎಂದಿದ್ದಾರಂತೆ.
-ಸಿದ್ಧಾರ್ಥ್ ಮೊಹಂತಿ.  

ಇನ್ನೊಂದು ತಿಂಗಳು ರೆಸಾರ್ಟ್‌ ಮಾಲೀಕರಿಗೆ ಹಬ್ಬವೋ ಹಬ್ಬ. ನಮ್ಮ ಪಕ್ಷಗಳು ರೆಸಾರ್ಟ್‌ಗಳಲ್ಲಿ ಏನು ಮಾಡುತ್ತವೆ ಎನ್ನುವುದು ನಮಗೆ ಗೊತ್ತು. ಆದರೂ ನಾವವನ್ನು ಬೆಂಬಲಿಸುತ್ತೇವೆ. ಮತದಾರ ದೊಡ್ಡ ಮೂರ್ಖ!
-ಅನಂತ್‌ ಎಸ್‌.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.