ಶಂಕರ್‌ನಾಗ್‌ ನೆನಪಲ್ಲಿ ಮಾಲ್ಗುಡಿ ಡೇಸ್‌ ಚಿತ್ರತಂಡ


Team Udayavani, Dec 24, 2019, 3:06 AM IST

mal

ಬೆಂಗಳೂರು: ಶಂಕರ್‌ನಾಗ್‌ ಈಗ ಬದುಕಿರುತ್ತಿದ್ದರೆ 65 ವರ್ಷ ತುಂಬುತ್ತಿತ್ತು. ಆದರೆ ಅವರಿಲ್ಲ, ಅವರ ಚಿತ್ರಗಳಿವೆ, ಅವರ ಕನಸುಗಳಿವೆ. ಜತೆಗೆ ಅವರ ನೆನಪುಗಳು ನಮ್ಮ ನಡುವೆ ಇವೆ. ಶಂಕರ್‌ನಾಗ್‌ ಎಂದಾಕ್ಷಣ ನೂರಾರು ವಿಷಯಗಳು ಕಣ್ಣ ಮುಂದೆ ಬರುತ್ತವೆ. ಆದರೆ, ಅದರಲ್ಲಿ ಪ್ರಮುಖವಾಗಿ ಕಾಣಸಿಗುವುದು ಮಾಲ್ಗುಡಿ ಡೇಸ್‌. ಒಂದು ಕೃತಿಗೆ ದೃಶ್ಯ ರೂಪಕೊಟ್ಟು ಅದನ್ನು ಈಡೀ ಜಗತ್ತು ನೋಡುವಂತೆ ಮಾಡಿದವರು ಶಂಕರ್‌ನಾಗ್‌.

ಧಾರವಾಹಿ ಬಿಡುಗಡೆ ಆಗಿ 32 ವರುಷ ಸಂದರೂ ಜನ ಅದನ್ನು ಸ್ಮರಿಸುತ್ತಾರೆ. ಅಂದರೆ ಅದು ಶಂಕರ್‌ನಾಗ್‌ ಎನ್ನುವ ನಿರ್ದೇಶಕನೊಳಗಿದ್ದ ತಾಂತ್ರಿಕ ಶಕ್ತಿ. ಇದೀಗ ಅದೇ ಶೀರ್ಷಿಕೆಯಿಂದ ವಿಜಯ ರಾಘವೇಂದ್ರರವರು ಮುಖ್ಯ ಭೂಮಿಕೆಯಲ್ಲಿ ಇರುವ ಸಿನಿಮಾ ಬರುತ್ತಿದೆ. ಹಿಂದೆ ಚಿತ್ರೀಕರಣ ಮುಗಿಸಿದ್ದ ಚಿತ್ರ ತಂಡ, ಮೊದಲ ಪೋಸ್ಟರ್‌ ಬಿಡುಗಡೆ ಮಾಡಿತ್ತು. ಮೊದಲ ಪೋಸ್ಟರ್‌ನಲ್ಲಿ ವಿಭಿನ್ನ ಗೆಟಪ್‌ನಲ್ಲಿರುವ ವಿಜಯ ರಾಘವೇಂದ್ರ, 65-70ರ ಆಸುಪಾಸಿನ ಸಾಹಿತಿ ಲಕ್ಷ್ಮೀನಾರಾಯಣ ಮಾಲ್ಗುಡಿ ಆಗಿ ಕಾಣಿಸಿಕೊಂಡಿದ್ದಾರೆ.

ವಿಜಯ ರಾಘವೇಂದ್ರ ಅವರ ಸಿನಿ ಜೀವನದಲ್ಲಿ ದೊಡ್ಡ ತಿರುವು ನೀಡುವ ಚಿತ್ರ ಇದಾಗಲಿದೆ ಎನ್ನುವ ಮಾತುಗಳು ಹರಿದಾಡಲು ಶುರುವಾದವು. ಇದೀಗ ಮಾಲ್ಗುಡಿ ಡೇಸ್‌ ಚಿತ್ರತಂಡ ಅವರ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ಸಿನಿಮಾವನ್ನು ಶಂಕರ್‌ನಾಗ್‌ ಅವರಿಗೆ ಅರ್ಪಿಸಿದೆ. ಈ ಮೂಲಕ ಶಂಕರ್‌ನಾಗ್‌ರವರಿಗೆ ಅವರ 65ನೇ ಹುಟ್ಟು ಹಬ್ಬದ ಈ ಸಂದರ್ಭದಲ್ಲಿ ಗೌರವವನ್ನು ಸೂಚಿಸಿದೆ. ಮಾಲ್ಗುಡಿ ಡೇಸ್‌ ಜನಜನಿತವಾಗಲು ಶಂಕರ್‌ನಾಗ್‌ ಕಾರಣ ಹಾಗಾಗಿ ಈ ಸಿನಿಮಾದ ಮೂಲಕ ನಾವು ಅವರನ್ನು ನೆನೆಯುತ್ತಿದ್ದೇವೆ ಎಂದಿದೆ ಚಿತ್ರತಂಡ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.