ಮಾರುತಿ ಶೋ ರೂಂಗೆ ಚಾಲನೆ


Team Udayavani, Mar 20, 2019, 6:35 AM IST

marut.jpg

ಬೆಂಗಳೂರು: ದೇಶದ ನಂ.1 ಮಾರುತಿ ಸುಜುಕಿ ಕಾರ್‌ ಡೀಲರ್ ವರುಣ್‌ ಮೋಟಾರ್ ಪ್ರೈ.ಲಿ., ನಗರದ ಹೆಬ್ಟಾಳ ರಿಂಗ್‌ ರೋಡ್‌ನ‌ಲ್ಲಿ ಆರಂಭಿಸಿರುವ ಮೊದಲ ಹೊಸ ಮಾರುತಿ ಸುಜುಕಿ ಅರಿನಾ ಶೋ ರೂಂಗೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಬೆಂಗಳೂರು ಮಹಾನಗರ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅಗ್ರಸ್ಥಾನ ಅಲಂಕರಿಸಿದೆ.

ಇಲ್ಲಿ ಸ್ಟಾರ್ಟ್‌ಅಪ್‌ ಕಂಪನಿಗಳನ್ನು ಆರಂಭಿಸುವವರಿಗೆ ಉತ್ತಮ ವಾತಾವರಣ ಹಾಗೂ ಬಹಳಷ್ಟು ಅವಕಾಶಗಳಿವೆ. ಹೊಸದಾಗಿ ಕಂಪನಿಗಳನ್ನು ಆರಂಭಿಸಲು ಇಚ್ಛಿಸುವ ಉದ್ದಿಮೆದಾರರಿಗೆ ಸರ್ಕಾರದಿಂದ ನೀಡುವ ಸಹಕಾರ, ಸವಲತ್ತುಗಳನ್ನು ಮುಂದುವರಿಸಲಾಗುವುದು. ಅದೇ ರೀತಿ ಮಾರುತಿ ಸುಜುಕಿ ಇಂಡಿಯಾ ಲಿ., ಕರ್ನಾಟಕದಲ್ಲಿ ಉತ್ಪದನಾ ಘಟಕ ಸ್ಥಾಪಿಸಲು ಇಚ್ಛಿಸಿದ್ದಲ್ಲಿ ಮುಕ್ತ ಅವಕಾಶ ಕಲ್ಪಿಸಿ ಎಲ್ಲ ಸಹಕಾರ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾರುತಿ ಸುಜುಕಿ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಟಿ. ಹಾಷಿಮೊಟೊ ಮಾತನಾಡಿ, ವರುಣ್‌ ಮೋಟಾರ್ ಪ್ರೈ.ಲಿ., ಮಾರುತಿ ಸುಜುಕಿಯ ಅತ್ಯಂತ ಭರವಸೆಯ ಡೀಲರ್‌ ಆಗಿದೆ. ಅತ್ಯುತ್ತಮ ಗ್ರಾಹಕ ಸೇವೆಗೆ ಸತತವಾಗಿ 13 ಬಾರಿ ಪ್ಲಾಟಿನಂ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರುವುದು ಅದರ ಸೇವೆಗಿಡಿದ‌ ಕೈಗನ್ನಡಿ. 2016ರ ಏಪ್ರಿಲ್‌ನಿಂದ ಕಾರ್ಯಾಚರಣೆ ಆರಂಭಿಸಿದ ವರುಣ್‌ ಮೋಟಾರ್ ನಗರದ ಜನತೆಗೆ ಉತ್ತಮ ಸೇವೆ ನೀಡುತ್ತಿದೆ. ಗ್ರಾಹಕರಿಂದ ವರುಣ್‌ ಮೋಟಾರ್ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಸಂತಸ ತಂದಿದೆ ಎಂದರು.

ಮಾರುತಿ ಸುಜುಕಿ ಇಂಡಿಯಾ ಲಿ., ಹಿರಿಯ ಕಾರ್ಯನಿರ್ವಾಹಕ ನಿರ್ದೇಶಕ ಆರ್‌.ಎಸ್‌. ಕಲ್ಸಿ, ಬ್ಯಾಂಕ್‌ ಆಫ್‌ ಬರೋಡ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಪಿ.ಎಸ್‌. ಜಯಕುಮಾರ್‌, ವರುಣ್‌ ಸಮೂಹದ ಅಧ್ಯಕ್ಷ ವಿ. ಪ್ರಭು ಕಿಶೋರ್‌, ವ್ಯವಸ್ಥಾಪಕ ನಿರ್ದೇಶಕ ವರುಣ್‌ ದೇವ್‌, ಕಾರ್ಯ ನಿರ್ವಾಹಕ ನಿರ್ದೇಶಕ ಆರ್‌.ಸಿ. ರಾಜು, ನಿರ್ದೇಶಕ ಡಿ.ಕೆ. ರಾಜು, ಸಿಇಒ ವಿಜಯ್‌ ರೆಡ್ಡಿ ಹಾಗೂ ಜನರಲ್‌ ಮ್ಯಾನೇಜರ್‌ ಕಲೀಮ್‌ ಶೇಖ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.