ವಿಜೃಂಭಣೆಯ ಮೇರಿ ಮಾತೆ ಉತ್ಸವ


Team Udayavani, Sep 9, 2018, 12:08 PM IST

vijrumbane.jpg

ಬೆಂಗಳೂರು: ಶಿವಾಜಿನಗರದ ಸಂತ ಬೆಸಲಿಕಾ ಚರ್ಚ್‌ನಲ್ಲಿ ಶನಿವಾರ, ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಸಂತ ಮೇರಿ ಮಾತೆ ಉತ್ಸವ ನಡೆಯಿತು. ಮೇರಿ ಮಾತೆ ಉತ್ಸವದ ಅಂಗವಾಗಿ ಬೆಳಗ್ಗೆಯಿಂದಲೇ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು. ನಗರದ ವಿವಿಧ ಭಾಗದ ಭಕ್ತರು ಕುಟುಂಬ ಸಮೇತರಾಗಿ ಬಂದು  ಮೇರಿ ಮಾತೆಯ ದರ್ಶನ ಪಡೆದರು.

ಚರ್ಚ್‌ನ ಒಳಭಾಗದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಮುಂಜಾನೆ 4 ಗಂಟೆಯಿಂದ ಆರಂಭವಾಗಿ ಸಂಜೆವರೆಗೂ ಸಾಮೂಹಿಕ ಪ್ರಾರ್ಥನೆ ನಡೆಯಿತು. ಸಂಜೆ 6 ಗಂಟೆಗೆ ಆರ್ಚ್‌ಬಿಷಪ್‌ ಪೀಟರ್‌ ಮಚಾಡೋ ಶಾಂತಿ ಸಂದೇಶ ನೀಡಿದರು. ನಂತರ ಮೇರಿ ಮಾತೆಯ ಮೂರ್ತಿ ಇದ್ದ ರಥೋತ್ಸವಕ್ಕೆ ಚಾಲನೆ ನೀಡಿದರು. ರಥಕ್ಕೆ ಸಂಪಿಗೆ ಹಾಗೂ ಮಲ್ಲಿಗೆ ಹೂ ಅರ್ಪಿಸುವ ಮೂಲಕ ಭಕ್ತರು ಪ್ರಾರ್ಥನೆ ಸಲ್ಲಿಸಿದರು. ಮೇರಿ ಮಾತೆಯ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದ ರಥವನ್ನು ಸಂಪೂರ್ಣವಾಗಿ ಬಣ್ಣಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು.

ಮೇರಿ ಮಾತೆ ಪ್ರಾರ್ಥನೆ ಹಾಗೂ ಧರ್ಮ ಗುರುಗಳ ಸಂದೇಶ ಚರ್ಚ್‌ನ ಹೊರಗೆ ನೆರೆದಿದ್ದ ಭಕ್ತರಿಗೂ ನೋಡುವಂತಾಗಬೇಕು ಎಂಬ ಉದ್ದೇಶದಿಂದ ಅಲ್ಲಲ್ಲಿ ಬೃಹತ್‌ ಎಲ್‌ಇಡಿ ಸ್ಕ್ರೀನ ಅಳವಡಿಸಲಾಗಿತು. ಚರ್ಚ್‌ನ ಸುತ್ತಲಿನ ರಸ್ತೆಯನ್ನು ಝಗಮಗಿಸುವ ಬಣ್ಣ ಬಣ್ಣದ ಬಲ್ಬ್ಗಳಿಂದ ಅಲಂಕರಿಸಲಾಗಿತ್ತು. 

ಸಂಜೆ ಮೇರಿ ಮಾತೆಯ  ಉತ್ಸವ ಅಂಗವಾಗಿ ಶಿವಾಜಿನಗರ, ಭಾರತಿನಗರ, ಅಲಸೂರು, ಸರ್ವಜ್ಞನಗರ ಸೇರಿದಂತೆ ಕಂಟೋನ್ಮೆಂಟ್‌ ಪ್ರದೇಶಗಳಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಬಡವರಿಗೆ ಅನ್ನಸಂತರ್ಪಣೆ ಮಾಡಲಾಯಿತು. ಶಿವಾಜಿನಗರದ ಸುತ್ತಲೂ ಹಬ್ಬದ ವಾತಾವರಣ ಕಳೆ ಕಟ್ಟಿತ್ತು. ಉತ್ಸವ ಅಂಗವಾಗಿ ಚರ್ಚ್‌ ಸುತ್ತಲಿನ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿತ್ತು. ಎಲ್ಲೆಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಕೂಡ ಏರ್ಪಡಿಸಲಾಗಿತ್ತು. 

ಸಂತ ಮೇರಿ ಜಯಂತಿಗೆ ಮೊದಲ ಒಂಬತ್ತು ದಿನಗಳನ್ನು ನವೇನ ಎಂದು ಆಚರಿಸಲಾಗುತ್ತದೆ. ಆ ಹಿನ್ನೆಲೆಯಲ್ಲಿ ಸಂತ ಮೇರಿ ದೇವಿಗೆ ಹರಕೆ ಹೊತ್ತ ಭಕ್ತರು ಒಂಬತ್ತು ದಿನಗಳು ಚರ್ಚೆಗೆ ಭೇಟಿ ನೀಡಿ ಹರಕೆ ತೀರಿಸಿಪೂಜೆ ಸಲ್ಲಿಸಿದ್ದರು. ಹತ್ತನೇ ದಿನಾವದ ಶನಿವಾರ ಉತ್ಸವ ನಡೆದಿದ್ದು, ನಗರದ ವಿವಿಧ ಭಾಗದ ಭ‌ಕ್ತರು ಬೃಹತ್‌ ಪ್ರಮಾಣದಲ್ಲಿ ಸೇರಿದ್ದರು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.