ಅಧಿಕ ಬೆಲೆಗೆ ಮಾಸ್ಕ್ ಮಾರಾಟ: ನೋಟಿಸ್‌


Team Udayavani, Mar 12, 2020, 3:06 AM IST

adhika

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆ ಅಧಿಕ ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿರುವ ನಗರದ ಔಷಧಾಲಯಗಳ ಮೇಲೆ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿದ ನೋಟಿಸ್‌ ನೀಡಿದ್ದಾರೆ.

ಆರೋಗ್ಯ ಇಲಾಖೆಯ ಸಹಾಯವಾಣಿ 104ಕ್ಕೆ ಬಂದ ದೂರುಗಳನ್ನು ಆಧರಿಸಿ ಎರಡು ಇಲಾಖೆ ಅಧಿಕಾರಿಗಳು ಜಂಟಿ ಯಾಗಿ ದಾಳಿ ನಡೆಸಿದ್ದರು. ಈ ವೇಳೆ ಅನಧಿಕೃತವಾಗಿ ಮಾಸ್ಕ ದಾಸ್ತಾನು ಹೊಂದಿದ್ದ ಹಾಗೂ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದವರಿಗೆ ನೋಟಿಸ್‌ ಜಾರಿಗೊಳಿ ಸಿರುವ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಕಸ್ತೂರಿ ನಗರದಲ್ಲಿನ ಜಯಾನ್‌ ಹೆಲ್ತ್‌ ಕೇರ್‌ ಫಾರ್ಮಾದಲ್ಲಿ 12 ರೂ. ಮಾಸ್ಕ್ ಗಳನ್ನು 20 ರೂ.ಗೆ ಮಾರಾಟ ಮಾಡಲಾ ಗುತ್ತಿತ್ತು. ಎನ್‌-95 ಮಾಸ್ಕ್ ಗಳನ್ನು 595 ರೂ. ನೀಡಲಾಗುತ್ತಿತ್ತು ಪತ್ತೆಯಾಗಿದೆ. ಬೆಂಗಳೂರಿನ ವಿಜಯನಗರದ ಮಾರುತಿ ಮೆಡಿಕಲ್ಸ್‌ನಲ್ಲಿ ಎನ್‌-95 ಮಾಸ್ಕ್ ಗಳ ದಾಸ್ತಾನು ಮಾಡಲಾಗಿದ್ದು, ಅವುಗಳ ಮೇಲೆ ಔಷಧಾಲಯದವರೇ 140 ರೂ. ನಿಂದ 230 ರೂ. ದರದ ಸ್ಟಿಕ್ಕರ್‌ಗಳನ್ನು ಅಂಟಿಸಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

ರಾಜರಾಜೇಶ್ವರಿ ನಗರದ ಅಪೊಲೊ ಫಾರ್ಮಸಿಯು 3ಎಂ ಕಂಪನಿಯ ಮಾಸ್ಕ್ ಗ ಳನ್ನು ರಸೀದಿ ಇಲ್ಲದೆ ಖರೀದಿಸಿ, 275 ರೂ.ಗಳಿಗೆ ಮಾರಾಟ ಮಾಡುತ್ತಿತ್ತು. ಇದೇ ಪ್ರದೇಶದ ಸಂಜೀವಿನಿ ತ್ರಿನೇತ್ರ ಔಷಧಾಲಯದಲ್ಲಿ ಸರ್ಜಿಕಲ್‌ ಮಾಸ್ಕ್ ಗಳನ್ನು 30 ರೂ. ಎನ್‌-95 ಮಾಸ್ಕ್ಗಳನ್ನು 300 ರೂ.ಗೆ ಹಾಗೂ ರಾಮ್‌ ಮೆಡಿಕಲ್ಸ್‌ ಆ್ಯಂಡ್‌ ಜನರಲ್‌ ಸ್ಟೋರ್ಸ್‌ಗಳಲ್ಲಿ ಸಾಮಾನ್ಯ ಮಾಸ್ಕ್ಗಳನ್ನು 70 ರೂ.ವರೆಗೆ ಹಾಗೂ ಎನ್‌-95 ಮಾಸ್ಕ್ಗಳನ್ನು 350 ರೂ.ಗೆ ಮಾರಾಟ ಮಾಡಲಾಗುತ್ತಿತ್ತು.  ಈ ಎಲ್ಲ ಮಳಿಗೆಗಳ ವಿರುದ್ಧ ನಿಯಮ ಉಲ್ಲಂಘನೆ ಆರೋಪದಡಿ ನೋಟಿಸ್‌ ಜಾರಿ ಮಾಡಲಾಗಿದೆ.

ಟಾಪ್ ನ್ಯೂಸ್

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.