ಲಾಕ್ ಡೌನ್‌ ಅವಧಿಯಲ್ಲೇ ತಾಯಿ ಮರಣ ಇಳಿಕೆ

2019ಕ್ಕೆ ಹೋಲಿಸಿದರೆ ಈ ವರ್ಷ ಏಪ್ರಿಲ್‌ನಿಂದ ಜೂನ್‌ವರೆಗೆ ಮಾತೃಮರಣ ದರ ಶೇ.7ಕ್ಕೆ ಇಳಿಕೆ

Team Udayavani, Sep 2, 2020, 11:46 AM IST

ಲಾಕ್ ಡೌನ್‌ ಅವಧಿಯಲ್ಲೇ ತಾಯಿ ಮರಣ ಇಳಿಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ವರ್ಷಕ್ಕೆ ಹೋಲಿಸಿದರೆ ಲಾಕ್‌ ಡೌನ್‌ ಜಾರಿ ಸಂದರ್ಭದಲ್ಲಿ ಏಪ್ರಿಲ್‌ನಿಂದ ಜೂನ್‌ ವರೆಗೂ ರಾಜ್ಯದಲ್ಲಿ ತಾಯಿ ಮರಣ ದರ ಶೇ.7ರಷ್ಟು ಇಳಿಕೆಯಾಗಿದೆ.

ತಾಯಿ ಆರೋಗ್ಯ ಕಾರ್ಯಕ್ರಮಗಳ ಕುರಿತು 2020-21ನೇ ಸಾಲಿನ ಮೊದಲ ತ್ತೈಮಾಸಿಕದಲ್ಲಿ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ. 2019 ಏಪ್ರಿಲ್‌, ಮೇ ಹಾಗೂ ಜೂನ್‌ ಸೇರಿ ಮೂರು ತಿಂಗಳಿನಲ್ಲಿ ರಾಜ್ಯಾದ್ಯಂತ 210 ತಾಯಿ ಮರಣ ಸಂಭವಿಸಿದ್ದವು. ಆದರೆ, 2020ರ ಈ ಮೂರು ತಿಂಗಳಲ್ಲಿ 195 ತಾಯಿ ಮರಣ ವರದಿಯಾಗಿವೆ.

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಇಲಾಖೆ ತಾಯಿ ಆರೋಗ್ಯ ಕಾರ್ಯಕ್ರಮಗಳ ಉಪ ನಿರ್ದೇಶಕ ಡಾ.ರಾಜ್‌ಕುಮಾರ್‌, ಲಾಕ್‌ಡೌನ್‌ ಅವಧಿಯಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಸಾಕಷ್ಟು ಸಮಸ್ಯೆಯಾಗಿರುತ್ತದೆ ಎಂಬ ತಪ್ಪು ಕಲ್ಪನೆಗಳು ಜನರಲ್ಲಿವೆ. ಆದರೆ, ಆರೋಗ್ಯ ಕೇಂದ್ರಗಳಲ್ಲಿ ಹೆರಿಗೆ ವಿಚಾರದಲ್ಲಿ ತಾರತಮ್ಯ ಮಾಡದೆ ಹೆರಿಗೆ ಮಾಡಿಸಿ, ಅಗತ್ಯ ಸೌಲಭ್ಯ ನೀಡಲಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಕೋವಿಡ್ ಸೋಂಕಿತರನ್ನು ಹೊರತು ಪಡಿಸಿದರೆ ಬಾಣಂತಿಯರಿಗೆ ಅತ್ಯಂತ ಹೆಚ್ಚು ಆದ್ಯತೆ ನೀಡಲಾಗಿತ್ತು ಎಂದರು.

ಗರ್ಭಿಣಿಯರಿಗೆ ಯಾವುದೇ ತೊಂದರೆಯಾಗದಂತೆ ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿಯೂ ಆಗತ್ಯ ವ್ಯವಸ್ಥೆ ಮಾಡಿಸಲಾಗಿತ್ತು. ಶುಲ್ಕರಹಿತ ಉಚಿತ ಹೆರಿಗೆಗೆ ಆದ್ಯತೆ ನೀಡಿ ಅಗತ್ಯವಿರುವ ಔಷಧ ಸಾಮಾಗ್ರಿಗಳನ್ನು ಸೂಕ್ತ ಸಮಯಕ್ಕೆ ತಲುಪಿಸಲಾಗಿತ್ತು. ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇವುಗಳು ಕೂಡಾ ಕಳೆದ ವರ್ಷ ಮೊದಲ ತ್ತೈಮಾಸಿಕಕ್ಕೆ ಹೋಲಿಸಿದರೆ ಈ ಬಾರಿ ಶೇ.75 ರಷ್ಟು ಪ್ರಗತಿ ಕಂಡಿವೆ. ಎಂದು ತಿಳಿಸಿದರು.

2.5 ಲಕ್ಷ ಶಿಶುಗಳ ಜನನ :  ಏಪ್ರಿಲ್‌ನಿಂದ ಜೂನ್‌ವರೆಗೂ ರಾಜ್ಯದಲ್ಲಿ ಒಟ್ಟು 2.5 ಲಕ್ಷ ಗರ್ಭಿಣಿಯರಿಗೆ ಹೆರಿಗೆಯಾಗಿದ್ದು, ಶೇ.1 ರಷ್ಟು ಅವಳಿ ಮಕ್ಕಳನ್ನು ಸೇರಿ 2.5 ಲಕ್ಷ ನವಜಾತ ಶಿಶುಗಳು ಜನಿಸಿವೆ ಎಂದು ಅವರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.