ಮದುವೆ ಆಗುವುದಾಗಿ ಹೇಳಿ ಶಿಕ್ಷಕಿಗೆ 7.6 ಲಕ್ಷ ರೂ. ವಂಚನೆ
Team Udayavani, Aug 13, 2022, 1:20 PM IST
ಬೆಂಗಳೂರು: ಮ್ಯಾಟ್ರಿಮೊನಿ ವೆಬ್ಸೈಟ್ನಲ್ಲಿ ಪರಿಚಯವಾದ 7.60 ಲಕ್ಷ ರೂ. ವಂಚಿಸಿದ್ದಾನೆ.
ಸರ್ಜಾಪುರ ರಸ್ತೆಯ ಕೃತಿಕಾ ಗೋಯಲ್ (30) ವಂಚನೆಗೊಳಗಾದ ಶಿಕ್ಷಕಿ. ವಿವಾಹವಾಗಲು ವರನನ್ನು ಹುಡುಕುತ್ತಿದ್ದ ಕೃತಿಕಾ, ಮ್ಯಾಟ್ರಿಮೊನಿ ವೆಬ್ಸೈಟ್ನಲ್ಲಿ ತಮ್ಮ ಹಿನ್ನೆಲೆ ಹಾಕಿದ್ದರು.
ವೆಬ್ಸೈಟ್ನಲ್ಲಿ ಪರಿಚಯವಾದ ಯುವಕನೊಬ್ಬ ಉನ್ನತ ಹದ್ದೆಯಲ್ಲಿದ್ದು, ವಿವಾಹವಾಗುವುದಾಗಿ ನಂಬಿಸಿ ಸಲುಗೆ ಬೆಳೆಸಿ ಮಾತನಾಡಿದ್ದ. ಆತನ ಮಾತನನ್ನು ನಂಬಿದ ಶಿಕ್ಷಕಿ ವಿವಾಹವಾಗಲು ನಿರ್ಧರಿಸಿದ್ದರು. ಈ ನಡುವೆ, “ತನ್ನ ತಂದೆಗೆ ಅನಾರೋಗ್ಯ ಉಂಟಾಗಿದ್ದು, 7.60 ಲಕ್ಷ ರೂ. ಅಗತ್ಯವಿದೆ. ಚಿಕಿತ್ಸೆ ಪಡೆದ ಬಳಿಕ ಹಣ ಹಿಂತಿರುಗಿಸುವುದಾಗಿ’ ಯುವಕ ನಂಬಿಸಿದ್ದ. ಅದರಂತೆ ಶಿಕ್ಷಕಿ 7.60 ಲಕ್ಷ ರೂ. ಕೊಟ್ಟಿದ್ದಾಳೆ. ನಂತರ ಆತ ಸಂಪರ್ಕಕ್ಕೆ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ