ದಸರಾ ರಾಜ್ಯದಲ್ಲಿ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ: ಮುಖ್ಯಮಂತ್ರಿ ಬೊಮ್ಮಾಯಿ
Team Udayavani, Oct 4, 2022, 12:39 PM IST
ಬೆಂಗಳೂರು: ನಾಡಹಬ್ಬ ದಸರಾ ರಾಜ್ಯದಲ್ಲಿ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಸ್ತ ಜನತೆಗೆ ಶುಭ ಹಾರೈಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮತ್ತು ನಾಳೆ ದಸರಾ ಹಬ್ಬವಿದ್ದು, ಜನರು ನೆಮ್ಮದಿಯಿಂದ ಹಬ್ಬ ಆಚರಣೆ ಮಾಡಲಿ. ಕನ್ನಡ ನಾಡಿನ ಜನತೆಗೆ ದಸರಾ ಹಬ್ಬದ ಶುಭಾಶಯಗಳು ಎಂದು ತಿಳಿಸಿದ್ದಾರೆ.
ದುಷ್ಟರ ನಿಗ್ರಹವಾಗಲಿ. ಶಿಷ್ಟರ ರಕ್ಷಣೆಯಾಗಲಿ. ನಾಡಿನಲ್ಲಿ ಶಾಂತಿ, ಸುಭೀಕ್ಷೆ ನೆಲೆಸಲಿ ಎಂದು ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿ ಬಳಿ ಪ್ರಾರ್ಥಿಸುತ್ತೇನೆ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದು ಆಶಿಸಿದರು.
ಹಬ್ಬ ಇರುವ ಕಾರಣ ನಾನು ಯಾವುದೇ ರಾಜಕೀಯ ವಿಷಯಗಳನ್ನು ಮಾತನಾಡುವುದಿಲ್ಲ. ಪ್ರತಿಪಕ್ಷಗಳು ಏನೇ ಆರೋಪ ಮಾಡಿಕೊಳ್ಳಲಿ. ಗುರುವಾರ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ