ಮೀ ಟೂ ಸಂತ್ರಸ್ತರಿಗೆ ಧೈರ್ಯ ತುಂಬಿ


Team Udayavani, Nov 12, 2018, 11:55 AM IST

me-too.jpg

ಬೆಂಗಳೂರು: ಸಂತ್ರಸ್ತ ಯುವತಿಯರು ಧೈರ್ಯವಾಗಿ ಮೀ ಟೂ ಅಭಿಯಾನದಲ್ಲಿ ಭಾಗವಹಿಸುತ್ತಿರುವುದು ಸಂತೋಷದ ವಿಷಯವಾಗಿದ್ದು, ಅಂತವರಿಗೆ ಧೈರ್ಯ ತುಂಬುವ ಕೆಲಸ ಆಗಬೇಕೇ ಹೊರತು, ಅವಮಾನಿಸುವ ಪ್ರಸಂಗಗಳು ನಡೆಯಬಾರದು ಎಂದು ಲೇಖಕಿ ಡಾ.ವಿಜಯಾ ಹೇಳಿದ್ದಾರೆ.

ರಾಜಾಜಿನಗರದ ಆಕೃತಿ ಪುಸ್ತಕಾಲಯ ಆಯೋಜಿಸಿದ್ದ ಕನ್ನಡ ಮತ್ತು ಭಾರತೀಯ ಸಿನಿಮಾಗಳಲ್ಲಿ ಮಹಿಳೆಯ ಚಿತ್ರಣ, ಸ್ತ್ರೀ ಶೋಷಣೆ, ಸಮಾನತೆ ಹಾಗೂ ಮೀ ಟೂ ಅಭಿಯಾನ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೀ ಟೂ ಅಭಿಯಾನವು ಮಹಿಳೆಯ ಅನುಭವಿಸಿರುವ ಶೋಷಣೆ, ದೌರ್ಜನ್ಯಗಳನ್ನು ಹೇಳಿಕೊಳ್ಳಲು ಇದೊಂದು ಸೂಕ್ತ ವೇದಿಕೆಯಾಗಿದೆ.

ಈ ವೇದಿಕೆಯನ್ನು ನಟಿಯರು ಬಳಸಿಕೊಳ್ಳುತ್ತಿರುವುದು ಸಂತಸ ವಿಚಾರ. ಆದರೆ, ಅವರಿಗೆ ಧೈರ್ಯ ತುಂಬಿ ಬೆಂಬಲ ನೀಡುವ ಕೆಲಸವಾಗುತ್ತಿಲ್ಲ. ಬದಲಾಗಿ ಅನುಮಾನದಿಂದ ನೋಡುವ, ಹೀಯಾಳಿಸುವ, ಬೆದರಿಸುವ ಕೆಲಸಗಳಾಗುತ್ತಿವೆ ಎಂದು ಬೇಸರವ್ಯಕ್ತಪಡಿಸಿದರು. 

ಸಿನಿಮಾ ಕ್ಷೇತ್ರದಲ್ಲಿ ಮಹಿಳೆಯು ಮೇಕಪ್‌ ಮ್ಯಾನ್‌ನಿಂದ ನಿರ್ದೇಶಕ, ನಿರ್ಮಾಪಕರವರೆಗೂ ಭೋಗದ ವಸ್ತುವಾಗುತ್ತಿದ್ದಾಳೆ. ಕೆಲವು ಹೆಣ್ಣು ಮಕ್ಕಳಿಗೆ ಸಿನಿಮಾ ರಂಗ ಇಷ್ಟ ಇದ್ದರೂ ಬರೋಕೆ ಹೆದರುತ್ತಾರೆ. ಇದು ಈಗಿನ ಸಮಸ್ಯೆ ಅಲ್ಲ, ಹಿಂದಿನಿಂದ ಬಂದಂತಹದ್ದು, ಯಾರಿಂದ ದೌರ್ಜನ್ಯ ದಬ್ಟಾಳಿಕೆ ನಡೆಯುತ್ತಿದೆಯೋ ಅವರ ಹತ್ತಿರ ನ್ಯಾಯಕ್ಕಾಗಿ ಹೋಗುತ್ತೇವೆ. ಹೀಗಾಗಿ ನ್ಯಾಯ ಸಿಗುತ್ತಿಲ್ಲ. ಹೀಗಾಗಿಯೇ ಮೀಟೂ ಅಭಿಯಾನ ಈಗಿನ ಸಂದರ್ಭದಲ್ಲಿ ಅನಿವಾರ್ಯವಾಗಿದೆ ಎಂದರು.

ಕಾನೂನು ರೂಪುಗೊಳ್ಳಲಿ: ಕನ್ನಡ ಚಿತ್ರರಂಗದಲ್ಲಿ ತಪ್ಪು ಮಾಡಿದವರನ್ನು ಸಿನಿಮಾ ರಂಗದಿಂದಲೇ ಬಹಿಷ್ಕಾರ ಹಾಕುವಂತಾಗಬೇಕು. ಅವರು ಎಂತಹ ಪ್ರಭಾವಿ ನಟಿ, ನಟ ಯಾರೇ ಆಗಿರಲಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತಹ ಕಾನೂನು ವಾಣಿಜ್ಯ ಮಂಡಳಿಯಲ್ಲಿ ರೂಪುಗೊಳ್ಳಬೇಕು. ಜತೆಗೆ ದೌರ್ಜನ್ಯ ನಡೆದ ತಕ್ಷಣ ಪ್ರತಿಕ್ರಿಯಿಸುವ ಮನೋಭಾವವನ್ನು ಮಹಿಳೆಯರು ಬೆಳೆಸಿಕೊಳ್ಳುವ ಅವಶ್ಯಕತೆ ಇದೆ ಪತ್ರಕರ್ತೆ ಅರ್ಚನಾ ನಾಥನ್‌ ಹೇಳಿದರು.

ಟಾಪ್ ನ್ಯೂಸ್

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

Violation of road rules: ಸದಾಶಿವನಗರಠಾಣೆ ವ್ಯಾಪ್ತಿಯಲ್ಲೇ 5 ತಿಂಗಳಲ್ಲಿ 1 ಲಕ್ಷ ಕೇಸ್‌!

Bengaluru: ನಟ ಧ್ರುವ ಸರ್ಜಾ ಜಿಮ್‌ ತರಬೇತುದಾರನ ಮೇಲೆ ಹಲ್ಲೆ

Bengaluru: ನಟ ಧ್ರುವ ಸರ್ಜಾ ಜಿಮ್‌ ತರಬೇತುದಾರನ ಮೇಲೆ ಹಲ್ಲೆ

10

Rave party: ನಟಿ ಹೇಮಾ ಸೇರಿ 8 ಮಂದಿ ವಿಚಾರಣೆಗೆ ಗೈರು

Arrested: ಹಿಟ್‌ ಆ್ಯಂಡ್‌ ರನ್‌ ಕೇಸ್‌; 4 ತಿಂಗಳ ಬಳಿಕ ಆರೋಪಿಗಳ ಸೆರೆ

Arrested: ಹಿಟ್‌ ಆ್ಯಂಡ್‌ ರನ್‌ ಕೇಸ್‌; 4 ತಿಂಗಳ ಬಳಿಕ ಆರೋಪಿಗಳ ಸೆರೆ

7

Bengaluru: ಮೊಬೈಲ್‌ ದೋಚುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

Sakaleshpura: ಮನೆಯ ಸೀಲಿಂಗ್ ಫ್ಯಾನ್ ನಲ್ಲಿ ಕಾಣಿಸಿಕೊಂಡ ನಾಗರಹಾವು.. ಗಾಬರಿಗೊಂಡ ಮನೆಮಂದಿ

5-temple

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.