ಮೇಸ್ತ ಮನೆಗೆ ಶಾ ಭೇಟಿ
Team Udayavani, Feb 22, 2018, 11:30 AM IST
ಹೊನ್ನಾವರ: ಹೊನ್ನಾವರದಲ್ಲಿ ನಡೆದ ನಿಗೂಢ ಸಾವಿನ ಪ್ರಕರಣದಲ್ಲಿ ಅಮಾ ನುಷವಾಗಿ ಮೃತಪಟ್ಟ ಪರೇಶ್ ಮೇಸ್ತ
ಹತ್ಯೆ ತನಿಖೆಯನ್ನು ಸಿಬಿಐ ಸಮ ರ್ಪಕವಾಗಿ ನಿರ್ವಹಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಪರೇಶ್ ಮೇಸ್ತ ಮನೆಗೆ ತೆರಳಿ, ಅವರ ತಂದೆ ಕಮಲಾಕರ ಮೇಸ್ತ ಹಾಗೂ ಕುಟುಂಬದವರೊಂದಿಗೆ
ಸುಮಾರು 25 ನಿಮಿಷಗಳ ಕಾಲ ಮಾತನಾಡಿದರು.
ಜೊತೆಯಲ್ಲಿದ್ದ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಅಮಿತ್ ಶಾ ಅವರಿಗೆ ಪರಿ ಸ್ಥಿತಿಯ ಬಗ್ಗೆ ಮನವರಿಕೆ
ಮಾಡಿದರು. ಎಲ್ಲ ವಿಷಯಗಳನ್ನು ಆಲಿಸಿದ ಅಮಿತ್ ಶಾ, ಈ ಬಗ್ಗೆ ಅಗತ್ಯ ಕ್ರಮ ವಹಿಸಲಿದ್ದು, ಆತಂಕಪಡುವ
ಅವಶ್ಯಕತೆ ಇಲ್ಲವೆಂದು ಪರೇಶ್ ಕುಟುಂಬಕ್ಕೆ ಧೈರ್ಯ ತುಂಬಿ ಸಾಂತ್ವನ ಹೇಳಿದರು. ಬೇಡಿಕೆಯ ಅಹವಾಲಿನ
ಕುರಿತು ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದರು.
ಪರೇಶ್ ಮನೆಯಿಂದ ನೇರ ಹೆಲಿಪ್ಯಾಡ್ಗೆ ಆಗಮಿಸಿದ ಅಮಿತ್ ಶಾ ಕುಮಟಾದಲ್ಲಿ ಏರ್ಪಡಿಸಿದ್ದ ನವಶಕ್ತಿ ಸಮಾವೇಶದಲ್ಲೂ ಪಾಲ್ಗೊಳ್ಳದೇ ಹೆಲಿಕಾಪ್ಟರ್ನಲ್ಲಿ ನೇರ ಹುಬ್ಬಳ್ಳಿಗೆ ತೆರಳಿದರು.
ಶಾ ಮೌನಕ್ಕೆ ನಾಯಕರ ಸ್ಪಷ್ಟನೆ: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಮಾಧ್ಯಮ ಪ್ರತಿನಿಧಿಗಳ ಜತೆಯೂ
ಮಾತನಾಡಿಲ್ಲ ಎಂದು ಬಿಜೆಪಿ ನಾಯಕರು ಅಮಿತ್ ಶಾ ಮೌನಕ್ಕೆ ಸಮಜಾಯಿಷಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ