ಸುಂದರ್‌ ಮೋಟಾರ್ನಲ್ಲಿ ಮರ್ಸಿಡೀಸ್‌ ಬೆನ್ಜ್ ಬಿಡುಗಡೆ


Team Udayavani, Sep 26, 2018, 12:41 PM IST

sundar.jpg

ಬೆಂಗಳೂರು: ಆಟೋಮೊಬೈಲ್‌ ಕ್ಷೇತ್ರದ ಮರ್ಸಿಡೀಸ್‌ ಬೆನ್ಜ್ ಮೊಟ್ಟ ಮೊದಲ ಬಾರಿಗೆ ಸಿ-ಕ್ಲಾಸ್‌ ಸರಣಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಿಎಸ್‌-4 ಡೀಸೆಲ್‌ ಎಂಜಿನ್‌ ಐಷಾರಾಮಿ ಕಾರುಗಳನ್ನು ಬಿಡುಗಡೆ ಮಾಡಿದೆ.

ಇತೀ¤ಚೆಗೆ ನಗರದ ಕಸ್ತೂರ ಬಾ ರಸ್ತೆಯಲ್ಲಿರುವ ಟಿವಿಎಸ್‌ ಸುಂದರಂ ಮೋಟಾರ್ನಲ್ಲಿ ನೂತನ ಶ್ರೇಣಿಯ ನಾಲ್ಕು ಸಿಲಿಂಡರ್‌ಗಳ ಸಿ-220 ಡಿ ಮತ್ತು ಸಿ-300 ಡಿ ಕಾರುಗಳನ್ನು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶರತ್‌ ವಿಜಯರಾಘವನ್‌ ಅನಾವರಣಗೊಳಿಸಿ ಮಾತನಾಡಿದರು.

ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಲ್ಲಿ ಹಾಗೂ ಅಳವಡಿಕೆಯಲ್ಲಿ ಜರ್ಮನಿಯ ಮರ್ಸಿಡೀಸ್‌ ಬೆನ್ಜ್ ಸದಾ ಒಂದು ಹೆಜ್ಜೆ ಮುಂದಿಟ್ಟಿರುತ್ತದೆ. ಆ ನಿಟ್ಟಿನಲ್ಲಿ ನೋಡುವುದಾದರೆ ಮರ್ಸಿಡೀಸ್‌ ಬೆನ್ಜ್ ಸಿ-ಕ್ಲಾಸ್‌ ಕಾರುಗಳು ಭಾರತದ ಹೈಎಂಡ್‌ ಸೆಡಾನ್‌ ಸೆಗೆ¾ಂಟ್‌ನಲ್ಲಿ ಹೊಸ ಮೈಲಿಗಲ್ಲಾಗಲಿವೆ ಎಂದರು.

ಕ್ರಿಯಾತ್ಮಕ ಮತ್ತು ನ್ಪೋರ್ಟಿ ಡ್ರೈವ್‌ ನೋಟವನ್ನು ನೀಡುವ ಈ ಕಾರುಗಳಲ್ಲಿ ಸಿ-300 ಡಿ (ಎಎಂಜಿ ಲೈನ್‌) ಹಾಗೂ ಸಿ-220 ಅತ್ಯಧಿಕ ಗುಣಮಟ್ಟವುಳ್ಳ ಶಕ್ತಿಶಾಲಿ ಓಎಂ 654 ಎಂಜಿನ್‌ ಅಳವಡಿಸಲಾಗಿದೆ. ಅತಿ ಕಡಿಮೆ ಪ್ರಮಾಣದ ಶಬ್ಧ ಮತ್ತು ಕಂಪನವನ್ನುಂಟು ಮಾಡುವ ಇವುಗಳಲ್ಲಿ ನಿರ್ದಿಷ್ಟ ಹೊಂದಾಣಿಕೆಯುಳ್ಳ ಮುಂಬದಿ ಹಾಗೂ ಹಿಂಬದಿ ಏಪ್ರನ್ಸ್‌ ಹಾಗೂ ಮಲ್ಟಿಬೀಮ್‌ ಎಲ್‌ಇಡಿ ಹೆಡ್‌ಲ್ಯಾಂಪ್ಸ್‌ಗಳಿವೆ.

ಒಳಾವರಣವನ್ನು ಮೇಲ್ದರ್ಜೆಗೇರಿಸಿ 10.25 ಇಂಚಿನ ಮೀಡಿಯಾ ಡಿಸ್‌ಪ್ಲೇ ಸೀನ್‌ ಹಾಗೂ ಟೆಲಿಮ್ಯಾಟಿಕ್ಸ್‌ ಅಳವಡಿಸಲಾಗಿದೆ. ಬಹುತೇಕ ಡಿಜಿಟಲ್‌ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣಗಳಿಂದ ಕೂಡಿರುವ ಡ್ಯಾಶ್‌ಬೋರ್ಡ್‌ ಚಾಲಕರನ್ನು ಆಕರ್ಷಿಸಲಿದೆ. ಆ ಮೂಲಕ 6500 ಬಿಡಿಭಾಗಗಳನ್ನು ಬದಲಾಯಿಸಿ ಹೊಸ ಸಿ-ಕ್ಲಾಸ್‌ ಸರಣಿಗೆ ಮತ್ತಷ್ಟು ಆಕರ್ಷಕ ರೂಪ ಕೊಡಲಾಗಿದೆ.

ನ್ಯೂ ಸಿ-220 ಡಿ ಪ್ರೈಮ್‌ 40 ಲಕ್ಷ ರೂ., ಸಿ-220 ಡಿ ಪ್ರೊಗ್ರೆಸ್ಸಿವ್‌ 44.25 ಲಕ್ಷ ರೂ. ಹಾಗೂ ಸಿ-300 ಡಿ ಎಎಂಜಿ ಲೈನ್‌ 48.50 ಲಕ್ಷ ರೂ. (ಎಲ್ಲವೂ ಭಾರತದ ಎಕ್ಸ್‌ಶೋರೂಂ)ನಲ್ಲಿ ಲಭ್ಯ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.