ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮೆಟ್ರೋ ಓಡಾಟ


Team Udayavani, Jul 1, 2021, 5:11 PM IST

Metro

ಬೆಂಗಳೂರು: ಸುಮಾರು ಒಂದೂವರೆ ವರ್ಷದಿಂದಸ್ಥಗಿತಗೊಂಡಿದ್ದ ಟೋಕನ್‌ ವ್ಯವಸ್ಥೆಯನ್ನು “ನಮ್ಮಮೆಟ್ರೋ’ದಲ್ಲಿ ಮತ್ತೆ ಪರಿಚಯಿಸಲಾಗಿದ್ದು, ಗುರುವಾರದಿಂದ ಪ್ರಯಾಣಿಕರು ಈ ಹಿಂದಿನಂತೆ ನೇರವಾಗಿ ಟೋಕನ್‌ ಪಡೆದು ಪ್ರಯಾಣಿಸಬಹುದು.ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌)ವು ಪ್ರಯಾಣಿಕರ ಅನುಕೂಲಕ್ಕಾಗಿ ಮೆಟ್ರೋಸೇವೆ ಅವಧಿವಿಸ್ತರಣೆ ಜತೆಗೆಟೋಕನ್‌ವ್ಯವಸ್ಥೆಯನ್ನುಕಲ್ಪಿಸಲಾಗಿದೆ.
ಲಾಕ್‌ಡೌನ್‌ ಸಡಿಲಿಕೆಯಾದರೂಪೀಕ್‌ ಅವರ್‌ನಲ್ಲಿ ಮಾತ್ರ ಅಂದರೆ ಬೆಳಿಗ್ಗೆ 7 ರಿಂದ 11ಹಾಗೂ ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ಮೆಟ್ರೋಕಾರ್ಯಾಚರಣೆ ಮಾಡುತ್ತಿತ್ತು. ಗುರುವಾರ (ಜುಲೈ1)ದಿಂದ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಅನಿಯಮಿತವಾಗಿ ಸೇವೆ ಇರಲಿದೆ.

ಟೋಕನ್‌ಗಳನ್ನುನಗದು ನೀಡಿ ಅಥವಾ ಸ್ಟಾಟಿಕ್‌ ಕ್ಯೂಆರ್‌ ಕೋಡ್‌ಸ್ಕ್ಯಾನ್‌ ಮಾಡಿಯೂ ಖರೀದಿಸಬಹುದು.”ಪೀಕ್‌ ಅವರ್‌’ (ಪ್ರಯಾಣಿಕರ ದಟ್ಟಣೆ ಅವಧಿ)ನಲ್ಲಿ ಪ್ರತಿ ಐದು ನಿಮಿಷಕ್ಕೊಂದು ಮೆಟ್ರೋ ಸೇವೆ ಇರಲಿದೆ.

ಉಳಿದ ಅವಧಿಯಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. ಆದಾಗ್ಯೂ, ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ರೈಲುಗಳ ಸಂಚಾರಸಮಯದಲ್ಲಿನಅಂತರವನ್ನುಮರುಪರಿಶೀಲಿಸಲಾಗುವುದು. ವಾರಾಂತ್ಯಕರ್ಫ್ಯೂ ಇರುವುದರಿಂದ ಶನಿವಾರ ಮತ್ತು ಭಾನುವಾರ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದು ನಿಗಮ ಸ್ಪಷ್ಟಪಡಿಸಿದೆ.

ಮೊದಲ ಹಂತದ ಲಾಕ್‌ಡೌನ್‌ನಿಂದ ಟೋಕನ್‌ವಿತರಣಾ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಇದರಿಂದಸ್ಮಾರ್ಟ್‌ ಕಾರ್ಡ್‌ ಹೊಂದಿದವರಿಗೆ ಮಾತ್ರ ಸಂಚಾರಕ್ಕೆಅವಕಾಶ ಇತ್ತು. ಜನರ ನಸುವೆ ಸಂಪರ್ಕ ಕಡಿಮೆಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿತ್ತು.

ಆದರೆ,ಪ್ರಯಾಣಿಕರು ನಿರೀಕ್ಷಿತಮಟ್ಟದಲ್ಲಿ ಸಂಚರಿಸುತ್ತಿರಲಿಲ್ಲ. ಇದಕ್ಕೆ ಟೋಕನ್‌ ವ್ಯವಸ್ಥೆ ಇಲ್ಲದಿರುವುದುಕೂಡ ಒಂದುಕಾರಣ ಎನ್ನಲಾಗಿತ್ತು.ಇನ್ನು ಸ್ಮಾರ್ಟ್‌ಕಾರ್ಡ್‌ ಬಳಸಿ ಸಂಚರಿಸುವ ವ್ಯವಸ್ಥೆಎಂದಿನಂತೆ ಮುಂದುವರಿಯಲಿದೆ. ಕಾರ್ಡ್‌ಗಳನ್ನುನಿಗಮದ ವೆಬ್‌ಸೈಟ್‌, ಆ್ಯಪ್‌ ಬಳಸಿ ರಿಚಾರ್ಜ್‌ಮಾಡಿಕೊಳ್ಳಬಹುದು. ಅಲ್ಲದೆ, ಮೆಟ್ರೋ ನಿಲ್ದಾಣಗಳಲ್ಲಿನ ಕೌಂಟರ್‌ಗಳಲ್ಲಿಯೂ ಎಟಿಎಂ ಕಾರ್ಡ್‌ಅಥವಾ ನಗದು ಬಳಸಿ ಖರೀದಿ ಅಥವಾ ರಿಚಾರ್ಜ್‌ಮಾಡಿಸಬಹುದು ಎಂದು ನಿಗಮ ಹೇಳಿದೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.