Namma Metro: ವಿಶ್ವಕಪ್‌ ಕ್ರಿಕೆಟ್‌; ಮೆಟ್ರೋ ವಿಶೇಷ ಟಿಕೆಟ್‌ ವ್ಯವಸ್ಥೆ


Team Udayavani, Oct 19, 2023, 2:57 PM IST

tdy-12

ಬೆಂಗಳೂರು: ನಗರದಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಳ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬರುವವರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌)ವು ಪಂದ್ಯಾವಳಿ ನಡೆಯುವ ದಿನಗಳಂದು ವಿಶೇಷ ಟಿಕೆಟ್‌ ವ್ಯವಸ್ಥೆ ಮಾಡಿದೆ.

ಅ. 20, 26, ನ. 4, 9 ಮತ್ತು 12ರಂದು ನಗರ ದಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಗಳು ನಡೆಯ ಲಿವೆ. ಈ ದಿನಗಳಂದು ಎಲ್ಲ ಮೆಟ್ರೋ ನಿಲ್ದಾಣ ಗಳಲ್ಲಿ “ರಿಟರ್ನ್ ಜರ್ನಿ ಪೇಪರ್‌ ಟಿಕೆಟ್‌’ಗಳನ್ನು ಪರಿಚಯಿಸಲಾಗಿದೆ. ಆಯಾ ದಿನಗಳಂದು ಬೆಳಿಗ್ಗೆ 7 ಗಂಟೆಗೆ ಲಭ್ಯವಿರಲಿವೆ. ಈ ಪೇಪರ್‌ ಟಿಕೆಟ್‌ಗಳ ಬೆಲೆ 50 ರೂ. ಆಗಿದ್ದು, ಕಬ್ಬನ್‌ ಉದ್ಯಾನ ಮತ್ತು ಎಂ.ಜಿ. ರಸ್ತೆ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಸಂಜೆ 4ರ ನಂತರ ಪ್ರಯಾಣಿಸಬಹುದು. ಒಂದು ಬಾರಿ ಪ್ರಯಾಣಕ್ಕೆ ಮಾತ್ರ ಇದು ಮಾನ್ಯವಾಗಿರುತ್ತದೆ.

ಇದಲ್ಲದೆ, ಕ್ಯುಆರ್‌ ಕೋಡ್‌ ಟಿಕೆಟ್‌ಗಳನ್ನು ಖರೀದಿಸಿದರೆ, ಸಾಮಾನ್ಯದರಕ್ಕಿಂತ ಶೇ. 5ರಷ್ಟು ರಿಯಾಯ್ತಿ ದೊರೆಯಲಿದ್ದು, ಪಂದ್ಯಗಳು ನಡೆಯುವ ದಿನಗಳಂದು ಪ್ರಯಾಣಿಸಲು ಇದು ಅನ್ವಯ ಆಗಲಿದೆ. ಕ್ಯುಆರ್‌ ಟಿಕೆಟ್‌ಗಳನ್ನು ವಾಟ್ಸ್‌ಆ್ಯಪ್‌ ಅಥವಾ “ನಮ್ಮ ಮೆಟ್ರೋ’ ಆ್ಯಪ್‌ ಇಲ್ಲವೇ ಪೇಟಿಎಂ ಮೂಲಕ ಪಂದ್ಯ ಆರಂಭವಾಗುವ ಮೊದಲು ಖರೀದಿಸಬಹುದು. ಆ ಮೂಲಕ ಯಾವುದೇ ಅಡಚಣೆ ಇಲ್ಲದೆ ಪ್ರಯಾಣಿಬಹುದು ಎಂದು ನಿಗಮ ತಿಳಿಸಿದೆ.

ಇನ್ನು ಎಂದಿನಂತೆ ಸ್ಮಾರ್ಟ್‌ಕಾರ್ಡ್‌ ಮತ್ತು ಎನ್‌ಸಿಎಂಸಿ ಕಾರ್ಡ್‌ಗಳನ್ನೂ ಉಪಯೋಗಿ ಸಬಹುದು. ಪಂದ್ಯಾವಳಿ ವೀಕ್ಷಣೆ ಹಿನ್ನೆಲೆಯಲ್ಲಿ ಕಬ್ಬನ್‌ ಉದ್ಯಾನ ಮತ್ತು ಎಂ.ಜಿ. ರಸ್ತೆಯಲ್ಲಿ ಆಗಬಹುದಾದ ದಟ್ಟಣೆ ತಗ್ಗಿಸಲು ಈ ಸೌಲಭ್ಯ ಕಲ್ಪಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

ಟಾಪ್ ನ್ಯೂಸ್

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.