ಮಿಡ್‌ನೈಟ್‌ ಫ್ರೀಡಂ ಮ್ಯಾರಥಾನ್‌


Team Udayavani, Aug 15, 2017, 11:15 AM IST

freedom-marathan.jpg

ಬೆಂಗಳೂರು: ಬಿಜೆಪಿ ಯುವ ಮೋರ್ಚಾದ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಧ್ಯರಾತ್ರಿಯೇ 71ನೇ ಸ್ವಾತಂತ್ರೋತ್ಸವವನ್ನು ಆಚರಿಸಿ ಸಂಭ್ರಮಿಸಲಾಯಿತು. ಬ್ರಿಟಿಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿ ಮಧ್ಯರಾತ್ರಿ 12 ಗಂಟೆಗೆ ದೇಶ ಬಿಟ್ಟು ಹೋಗಿದರ ನೆನಪಿಗಾಗಿ ಸೋಮವಾರ ಮಧ್ಯರಾತ್ರಿ 12ಗೆ ಸರಿಯಾಗಿ ಆಚರಿಸಲಾಯಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಧ್ವಜಾರೋಹಣ ನೆರವೇರಿಸಿ ಎಲ್ಲರಿಗೂ ಸ್ವಾತಂತ್ರೋತ್ಸವದ ಶುಭ ಕೋರಿದರು. ಮಧ್ಯರಾತ್ರಿಯ ಸ್ವಾತಂತ್ರೋತ್ಸವಕ್ಕೂ ಮುನ್ನಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಿಡ್‌ನೈಟ್‌ ಫ್ರೀಡಂ ಮ್ಯಾರಥಾನ್‌ ಆಯೋಜನೆ ಮಾಡಲಾಗಿತ್ತು.

ಸುಮಾರು ಮೂರು ಕಿಲೋ ಮೀಟರ್‌ ದೂರ ಬಿಜೆಪಿ ಯುವ ಕಾರ್ಯಕರ್ತರು ದೇಶಭಕ್ತಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷೆ ಪೂನಂ ಮಹಾಜನ್‌, ಉಪಾಧ್ಯಕ್ಷ ಮಧುಕೇಶ್ವರ ದೇಸಾಯಿ, ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸಂಸದ ಪ್ರತಾಪ್‌ ಸಿಂಹ, ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಪ್ರಮುಖರು ಜತೆಯಾಗಿದ್ದರು. 

ಸ್ವಾತಂತ್ರೋತ್ಸವ ದಿನಾಚರಣೆಯ ಅಂಗವಾಗಿ ರಾತ್ರಿ 8 ಗಂಟೆಗೆ ನೂರಾರು ಯುವಕರು ಸಮಾವೇಶಗೊಂಡಿದ್ದರು. ಈ ವೇಳೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರಿಂದ “ಜೈ ಹೋ’ ಸೇರಿದಂತೆ ಹಲವಾರು ದೇಶಭಕ್ತಿ ಗೀತೆಗಳನ್ನು ಹಾಡಿದರು. ಇದರೊಂದಿಗೆ ಹಲವಾರು ಕಲಾ ತಂಡಗಳು ದೇಶಭಕ್ತಿ ನೃತ್ಯವನ್ನು ಪ್ರದರ್ಶಿಸುವ ಮೂಲಕ ದೇಶಭಕ್ತಿ ಮೆರೆದರು. 

ಇದರೊಂದಿಗೆ ನಗರದ ಹಲವಾರು ಭಾಗಗಳಲ್ಲಿ ವಿವಿಧ ಸಂಘಟನೆಗಳು ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ಮಾಡುವ ಮೂಲಕ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿ, ಜನಗಣಮನ ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ಇದರೊಂದಿಗೆ 12 ಗಂಟೆಯಾಗುತ್ತಿದ್ದಂತೆಯೇ ಯುವ ಜನತೆ ಸಾಮಾಜಿಕ ಜಾಲತಾಣ ಹಾಗೂ ವಾಟ್ಸ್‌ಆಪ್‌ನಲ್ಲಿ ಸ್ವಾತಂತ್ರೋತ್ಸವ ಶುಭಾಶಯಗಳ ವಿನಿಮಯ ನಡೆಯಿತು. 

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.