ಸಿದ್ದು-ದೇವೇಗೌಡ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ: ಜಿಟಿಡಿ
Team Udayavani, Jun 30, 2018, 7:15 AM IST
ಬೆಳಗಾವಿ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಾಭಿಪ್ರಾ
ಯವಿಲ್ಲ. ಹಾಗೇನಾದರೂ ಇದ್ದಿದ್ದರೆ ಸಮ್ಮಿಶ್ರ ಸರಕಾರ ರಚನೆ ಆಗುತ್ತಲೇ ಇರಲಿಲ್ಲ ಎಂದು ಉನ್ನತ ಶಿಕ್ಷಣ ಸಚಿವ
ಜಿ.ಟಿ. ದೇವೇಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಈ ಸರಕಾರ ಮುಂದುವರಿಸಿಕೊಂಡು ಹೋಗುವುದು ಕಾಂಗ್ರೆಸ್ ಹಾಗೂ
ಜೆಡಿಎಸ್ ಪಕ್ಷಗಳಿಗೆ ಅನಿವಾರ್ಯ. ಹೀಗಾಗಿ ಯಾರೂ ಇದನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಕೈಹಾಕುವುದಿಲ್ಲ. ಸಚಿವ ಸ್ಥಾನ ವಂಚಿತರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ರೀತಿಯ ಅಸಮಾಧಾನ ಜೆಡಿಎಸ್ನಲ್ಲೂ ಇದೆ. ಆದರೆ ಅದರಿಂದ ಸಮ್ಮಿಶ್ರ ಸರಕಾರಕ್ಕೆ ಅಪಾಯವಿಲ್ಲ. ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚು ಸ್ಥಾನ ಸಿಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್