ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ್: ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ
Team Udayavani, Jul 16, 2020, 12:54 PM IST
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಇಂದು ಇಂದಿರಾನಗರದಲ್ಲಿರುವ ಸಿವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು.
ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದರು. ವೈದ್ಯರು, ಸಿಬ್ಬಂದಿ ಬಳಿ ಮಾಹಿತಿ ಪಡೆದು ಸಮಾಲೋಚನೆ ನಡೆಸಿ, ಸಲಹೆ ನೀಡಿದರು.
ನಂತರ ಕೋವಿಡ್ ರೋಗಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವರು ಮಾಹಿತಿ ಪಡೆದರು. ಲಘು ರೋಗ ಲಕ್ಷಣ ಇರುವವರನ್ನು ದಾಖಲು ಮಾಡಿರುವ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹದಿನೈದು ಹೈ ಪ್ಲೋ ಆಕ್ಸಿಜನ್ ಬೆಡ್ ಪೈಕಿ ಎರಡರಲ್ಲಿ ಮಾತ್ರ ರೋಗಿಗಳನ್ನು ದಾಖಲಿಸಿದ್ದಕ್ಕೆ ಅಧಿಕಾರಿಗಳು ವಿರುದ್ಧ ಕೆಂಡಾಮಂಡಲವಾದರು. ಕೋವಿಡ್ ಕೇರ್ ಸೆಂಟರ್ ಗೆ ಹೋಗಬೇಕಿದ್ದವರಿಗೂ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಕ್ಕೆ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ