ಸರ್ಕಾರಿ ಬಸ್ಗಳಲ್ಲಿ ಕವಿವಾಣಿ ಅಳವಡಿಕೆ: ಸಚಿವ ರೇವಣ್ಣ
Team Udayavani, Nov 2, 2017, 7:40 AM IST
ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಇನ್ಮುಂದೆ ಕಡ್ಡಾಯವಾಗಿ ಸರ್ಕಾರಿ ಬಸ್ಗಳಲ್ಲಿ ವಚನಕಾರರು, ದಾಸರು, ಖ್ಯಾತ ಸಾಹಿತಿಗಳು ಮತ್ತು ಕವಿಗಳ ವಾಣಿಗಳನ್ನು ಹಾಕಬೇಕು ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಗಳು ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಾಯಭಾರಿಗಳಾಗಿವೆ. ಆದ್ದರಿಂದ ಈ ಬಸ್ಗಳ ಒಳಗಡೆ ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ನೀಡುವ ಆಯ್ದ
ಸಾಲುಗಳನ್ನು ಹಾಕಬೇಕು ಎಂದು ಸಚಿವರು ಆದೇಶಿಸಿದ್ದಾರೆ. ಕವಿರಾಜಮಾರ್ಗದಿಂದ ಇದುವರೆಗಿನ ರಚಿತವಾಗಿರುವ ಯಾವುದೇ ಮಹನೀಯರ ಒಳ್ಳೆಯ ಸಂದೇಶಗಳನ್ನು ಹಾಕಬಹುದು ಎಂದು ತಿಳಿಸಿದ್ದಾರೆ.
ಆದರೆ, ಈಗಾಗಲೇ ಕೆಎಸ್ಆರ್ಟಿಸಿ ಸೇರಿ ನಾಲ್ಕೂ ಸಾರಿಗೆ ಸಂಸ್ಥೆಯ ಬಹುತೇಕ ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಡಿ.ವಿ.ಗುಂಡಪ್ಪನವರ ಮಂಕುತಿಮ್ಮನ ಕಗ್ಗ ಸೇರಿ ಹಲವು ಸಂದೇಶಗಳನ್ನು ಹಾಕಲಾಗಿದೆ. ಈಗ ಇದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…