ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕಿನ ಸಮರ್ಥ ನಿರ್ವಹಣೆ: ವಿ.ಸೋಮಣ್ಣ ಸುದ್ದಿಗೋಷ್ಟಿ


Team Udayavani, Jul 16, 2020, 11:28 PM IST

ಬೆಂಗಳೂರಿನಲ್ಲಿ ಕೋವಿಡ್ 19 ಸೋಂಕಿನ ಸಮರ್ಥ ನಿರ್ವಹಣೆ: ವಿ.ಸೋಮಣ್ಣ ಸುದ್ದಿಗೋಷ್ಟಿ

ಬೆಂಗಳೂರು: ವಸತಿ ಸಚಿವರಾಗಿರುವ ಹಾಗೂ ಬೆಂಗಳೂರು ಪೂರ್ವ ವಲಯದ ಕೋವಿಡ್-19 ಉಸ್ತುವಾರಿ ಸಚಿವರೂ ಆಗಿರುವ ವಿ. ಸೋಮಣ್ಣ ಅವರು ಕೋವಿಡ್ 19 ನಿಭಾಯಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಚಾರಗಳು ಹೀಗಿವೆ:
– ಪೂರ್ವ ವಲಯದ 6 ವಿಧಾನಸಭಾ ಕ್ಷೇತ್ರಗಳ ಅಧಿಕಾರಿಗಳ ಸಭೆ ನಡೆಸಿದ್ದೇವೆ.

– ಗೋವಿಂದರಾಜನಗರದಲ್ಲಿ 150 ಬೆಡ್‌ಗಳ ಆಸ್ಪತ್ರೆ ನಿರ್ಮಾಣಕ್ಕೆ ಸಿದ್ಧತೆ ಮಾಡಿದ್ದೇವೆ.

– ಡಾ.ಅಂಬೇಡ್ಕರ್ ವೈದ್ಯಕೀಯ ಆಸ್ಪತ್ರೆ 500 ಬೆಡ್‌ಗಳ ಆಸ್ಪತ್ರೆ. 400 ಬೆಡ್‌ಗಳನ್ನು ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ.

– ಪೂರ್ತಿ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆ ಮಾಡಲು ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಮಧ್ಯಾಹ್ನದೊಳಗೆ ಅದನ್ನು ಕೋವಿಡ್-19 ಆಸ್ಪತ್ರೆ ಮಾಡುತ್ತೇವೆ.

– ಇಲ್ಲಿ 10 ವೆಂಟಿಲೇಟರ್ ವ್ಯವಸ್ಥೆಯೂ ಇರಲಿದೆ.

– ಕೋವಿಡ್ ಮತ್ತು ನಾನ್ ಕೋವಿಡ್ 150 ಬೆಡ್‌ಗಳನ್ನು ಮದುವೆ ಕಲ್ಯಾಣ ಮಂಟಪದಲ್ಲಿ ಮಾಡಲು ನಿರ್ಧರಿಸಿದ್ದೇವೆ. ಒಂದು ಕ್ಷೇತ್ರಕ್ಕೆ ಪ್ರತಿ ವಾರ್ಡ್‌ಗಳಲ್ಲಿ 2 ಅಂಬ್ಯುಲೆನ್ಸ್, 10 ಟಿಟಿ ವಾಹನಗಳು ಹಾಗೂ 2 ಮೃತದೇಹ ಸಾಗಿಸುವ ವಾಹನ ನೀಡಿದ್ದೇವೆ.

– ಶಿವಾಜಿನಗರದಲ್ಲೂ ಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿದ್ದೇನೆ.

– ಶಾಂತಿನಗರದ ಕೋವಿಡ್ ಕೇರ್ ಸೆಂಟರ್, ಫೀವರ್ ಸೆಂಟರ್ ಉದ್ಘಾಟನೆ ಮಾಡಿದ್ದೇವೆ.

– ಶಾಂತಿನಗರದಲ್ಲಿ 200 ಬೆಡ್‌ಗಳ ಆಸ್ಪತ್ರೆಯನ್ನು ಹೊಟೇಲ್‌ನಲ್ಲಿ ಮಾಡಲು ನಿರ್ಧರಿಸಿದ್ದೇವೆ.

– 1438 ಬೂತ್‌ಗಳು ನನ್ನ ಉಸ್ತುವಾರಿಗೆ ಬರುವ 6 ಕ್ಷೇತ್ರಗಳಲ್ಲಿ ಬರುತ್ತದೆ. ಈ ಎಲ್ಲಾ ಬೂತ್‌ಗಳನ್ನು ಕ್ರಿಯಾಶೀಲ ಮಾಡಿದ್ದೇವೆ.

– ಬೆಂಗಳೂರು ಪೂರ್ವ ವಲಯದಲ್ಲಿ 6 ಕಂಟ್ರೋಲ್ ರೂಂ ಮಾಡಿದ್ದೇವೆ.

– ಹೋಂ ಕ್ವಾರೆಂಟೈನ್‌‌ಗೆ ಒಳಗಾಗುವವರಿಗೆ ಮನೆಯಲ್ಲಿಯೇ ವ್ಯವಸ್ಥೆ ಮಾಡಲಾಗುತ್ತಿದೆ.

– ಶಿವಾಜಿನಗರ, ಸರ್ವಜ್ಞನಗರ, ಹೆಬ್ಬಾಳ, ಶಾಂತಿನಗರ, ಪುಲಿಕೇಶಿನಗರ ಎಲ್ಲಾ ಕಡೆಗಳಲ್ಲೂ ವ್ಯವಸ್ಥೆ ಮಾಡಲಾಗಿದೆ.

– ನಾಳೆ ಬೆಳಿಗ್ಗೆ 11 ಘಂಟೆಗೆ ಎಲ್ಲಾ ಸಚಿವರನ್ನು ಸಭೆ ಕರೆದಿದ್ದಾರೆ. ನಗರದಲ್ಲಿನ ಎಲ್ಲಾ ಮಂತ್ರಿಗಳು ಶ್ರಮ ವಹಿಸಿದ್ದಾರೆ.

– ಬೆಂಗಳೂರು ಪೂರ್ವ ವಲಯದ ಕಂಟೈನ್‌ಮೆಂಟ್ ಜೋನ್‌ಗಳ ಮನೆಗಳಿಗೆ ರೇಷನ್ ಕಿಟ್ ಕೊಟ್ಟಿದ್ದೇವೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.