ವ್ಹೀಲ್ಚೇರ್ನಲ್ಲಿ ಬಂದ ಶಾಸಕ ಶ್ರೀನಿವಾಸಮೂರ್ತಿ
Team Udayavani, May 26, 2018, 11:51 AM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ನೆಲಮಂಗಲ ಕ್ಷೇತ್ರದ ಜೆಡಿಎಸ್ ಶಾಸಕ ಡಾ.ಶ್ರೀನಿವಾಸಮೂರ್ತಿ ಶುಕ್ರವಾರ ವಿಶ್ವಾಸಮತ ಕಲಾಪಕ್ಕೆ ವಿಧಾನಸಭೆಗೆ ವ್ಹೀಲ್ ಚೇರ್ನಲ್ಲೇ ಬಂದಿದ್ದರು.
ವಿಶ್ವಾಸಮತ ಯಾಚನೆ ವೇಳೆ ಎಲ್ಲ ಶಾಸಕರು ಹಾಜರಿರುವಂತೆ ಸೂಚನೆ ನೀಡಲಾಗಿತ್ತಲ್ಲದೆ, ವಿಪ್ ಕೂಡ ಜಾರಿ ಮಾಡಲಾಗಿತ್ತು. ಹೀಗಾಗಿ ಶ್ರೀನಿವಾಸಮೂರ್ತಿ ಅವರು ವ್ಹೀಲ್ ಚೇರ್ನಲ್ಲಿ ವಿಧಾನಸೌಧಕ್ಕೆ ಆಗಮಿಸಿದರು.
ವಿಧಾನಸೌಧದ ಆವರಣದಿಂದ ಇತರೆ ಶಾಸಕರು ಮತ್ತು ಮಾರ್ಷಲ್ಗಳು ಅವರನ್ನು ವ್ಹೀಲ್ಚೇರ್ನಲ್ಲೇ ತಳ್ಳಿಕೊಂಡು ವಿಧಾನಸಭೆ ಒಳಗೆ ಕರೆತಂದರು. ಕಲಾಪ ಆರಂಭವಾದಾಗಿನಿಂದ ಮುಗಿಯುವವರೆಗೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವಿನ ಖಾಲಿ ಜಾಗದಲ್ಲಿ ವ್ಹೀಲ್ ಚೇರ್ನಲ್ಲೇ ಅವರು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ