ಅತ್ತ ಅಣಕು ಪ್ರದರ್ಶನ; ಇತ್ತ ರಿಯಲ್ ಘಟನೆ
Team Udayavani, Feb 20, 2019, 6:27 AM IST
ಬೆಂಗಳೂರು: ಅತ್ತ ವಿಮಾನಗಳ ದುರಂತ ಸಂಭವಿಸಿದಾಗ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಅಣಕು ಪ್ರದರ್ಶನ ನಡೆಯುತ್ತಿತ್ತು. ಇತ್ತ ಆ ಘಟನೆಯೇ ನಿಜರೂಪದಲ್ಲಿ ಸಂಭವಿತ್ತು. – ನಗರದಲ್ಲಿ ಮಂಗಳವಾರ ಈ ಕಾಕತಾಳೀಯ ನಡೆದಿದೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆಲ್ಫಾ-3ರಲ್ಲಿ ಬೆಳಗ್ಗೆ 9.30ರಿಂದ 11.30ರವರೆಗೆ ವಿಮಾನ ದುರಂತಗಳು ಸಂಭವಿಸಿದಾಗ, ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಿವಿಲ್ ಡಿಫೆನ್ಸ್ ಸಿಬ್ಬಂದಿಗೆ ತಿಳಿವಳಿಕೆ ನೀಡಲಾಗುತ್ತಿತ್ತು.
ಇದೇ ಸಮಯಕ್ಕೆ ಸೂರ್ಯಕಿರಣ ಪತನದ ಸುದ್ದಿ ಅಣಕು ಪ್ರದರ್ಶನದಲ್ಲಿ ಭಾಗವಹಿಸಿದವರಿಗೆ ತಲುಪಿತು. ಕೂಡಲೇ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. “ನಮ್ಮಲ್ಲಿ ಸುಮಾರು 200 ಜನ ಸಿಬ್ಬಂದಿ ಇದ್ದು, ಈ ಪೈಕಿ ಸುಮಾರು 70ರಿಂದ 80 ಜನ ಹಾಗೂ 8-10 ವಾಹನಗಳು ವಿಮಾನ ದುರಂತದ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯ ಕೈಗೊಂಡರು.
ಬೆಂಕಿ ನಂದಿಸುವುದು, ವಿಮಾನಗಳ ಅವಶೇಷಗಳನ್ನು ಸಂಗ್ರಹಿಸುವುದು, ಪೈಲಟ್ಗಳ ರಕ್ಷಣೆಯಲ್ಲಿ ಇವರು ತೊಡಗಿದ್ದರು’ ಎಂದು ಅಗ್ನಿಶಾಮಕ, ತುರ್ತು ಸೇವೆಗಳ ಎಡಿಜಿಪಿ ಸುನೀಲ್ ಅಗರವಾಲ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ