ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಹೆಚ್ಚು ವಿದ್ಯಾರ್ಥಿವೇತನ: ನಳಿನ್‌ಕುಮಾರ್‌ ‌ ಮೆಚ್ಚುಗೆ


Team Udayavani, Dec 24, 2020, 5:48 PM IST

nalin

ಬೆಂಗಳೂರು: ಮೆಟ್ರಿಕ್  ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಒಪ್ಪಿಗೆ ನೀಡುವ ಮಹತ್ವದ ನಿರ್ಧಾರ ಕೈಗೊಂಡಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ  ಮತ್ತು ಸಂಸದ ನಳಿನ್‌ ಕುಮಾರ್ ಕಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೂರದೃಷ್ಟಿ ಇರುವ ರಾಷ್ಟ್ರನಾಯಕರಾದ  ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಈ ನಿರ್ಣಯದಿಂದ ಸಾಮಾಜಿಕ ಸಮಾನತೆಯ ಕನಸು ನನಸಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: ರೈತರ ದೆಹಲಿ ಹೋರಾಟ ಎರಡನೇ ಸ್ವಾತಂತ್ರ್ಯ ಚಳುವಳಿ: ವೈ.ಎಸ್.ವಿ.ದತ್ತ

ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳ ಶೈಕ್ಷಣಿಕ ಅವಶ್ಯಕತೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಈ ಯೋಜನೆಯಡಿ 59,048 ಕೋಟಿ ರೂಪಾಯಿಗಳನ್ನು ಮುಂದಿನ 5 ಶೈಕ್ಷಣಿಕ ವರ್ಷಗಳಲ್ಲಿ ನೀಡಲಿದ್ದು, ಸಮುದಾಯದ ಭಾಗ್ಯದ ಬಾಗಿಲನ್ನು ತೆರೆದಂತಾಗಿದ್ದು, ಇದಕ್ಕಾಗಿ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ಕಟೀಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಜನರ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ರಾತ್ರಿ ಕರ್ಫ್ಯೂ ವಾಪಸ್

ಇದರಿಂದ ಕಡು ಬಡತನದಿಂದ ಉನ್ನತ ಶಿಕ್ಷಣಕ್ಕೆ ತೆರಳಲು ಸಾಧ್ಯವಾಗದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸಮಸ್ಯೆ ಪರಿಹಾರವಾಗಲಿದೆ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮಾಡಲು ಸಚಿವ ಸಂಪುಟ ನಿರ್ಧರಿಸಿದ್ದರಿಂದ ಅವ್ಯವಹಾರದ ಅವಕಾಶವೇ ಇರಲಾರದು  ಎಂದೂ ನಳಿನ್‌ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.