50ಕ್ಕೂ ಹೆಚ್ಚು ಮರಗಳು ಧರೆಗೆ
Team Udayavani, May 3, 2018, 12:30 PM IST
ಬೆಂಗಳೂರು: ನಗರದಲ್ಲಿ ಬುಧವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ನಗರದ ಹಲವೆಡೆ 50ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಮತ್ತು ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಪ್ರಮುಖವಾಗಿ ಯಲಹಂಕ
ಭಾಗದಲ್ಲಿ ಜೋರಾದ ಗಾಳಿ ಬೀಸಿದರಿಂದಾಗಿ 40ಕ್ಕೂ ಹೆಚ್ಚು ಮರ ಹಾಗೂ ಮರದ ಕೊಂಬೆಗಳು ಉರುಳಿವೆ.
ಬಿಟಿಎಂ ಬಡಾವಣೆ, ಮಾಗಡಿ ರಸ್ತೆ, ವೈಯಾಲಿಕಾವಲ್ ಹಾಗೂ ಯಲಹಂಕ ವಲಯದ ಸಹಕಾರ ನಗರ, ಕೊಡಿಗೇ
ಹಳ್ಳಿ, ವಿದ್ಯಾರಣ್ಯಪುರ, ಅಲ್ಲಾಲಸಂದ್ರ, ಯಲಹಂಕ ನ್ಯೂಟೌನ್, ಯಲಹಂಕ, ಕಟ್ಟಿಗೇನಹಳ್ಳಿ ಸೇರಿದಂತೆ ಹಲವೆಡೆ ಮರಗಳು ಉರುಳಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್