ಕೊರೊನಾ ನಿರ್ವಹಣೆಯಲ್ಲಿ ಶಕ್ತಿಮೀರಿ ಪ್ರಯತ್ನ


Team Udayavani, May 30, 2021, 5:53 PM IST

much-effort-in-corona-management

ಬೆಂಗಳೂರು: “ಕೊರೊನಾ ನಿರ್ವಹಣೆಯಲ್ಲಿರಾಜ್ಯ ಸರ್ಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದುಇಡೀ ಸಂಪುಟ ಒಂದು ತಂಡವಾಗಿಕಾರ್ಯನಿರ್ವಹಿಸುತ್ತಿದೆ. ನಮಗೆಲ್ಲರಿಗೂ ಈಸಂದರ್ಭ ಪರೀಕ್ಷಾ ಕಾಲವೂ ಹೌದುಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿಸಚಿವ ಗೋಪಾಲಯ್ಯ ಅವರು ಕೊರೊನಾನಿರ್ವಹಣೆ ಕುರಿತು ಹೇಳಿದ ಮಾತುಗಳಿವು.

ಗ್ರಾಮೀಣ ಭಾಗದಲ್ಲಿ ಸೋಂಕುನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳೇನು?

ಗ್ರಾಮೀಣ ಭಾಗದಲ್ಲಿ ಸೋಂಕುನಿಯಂತ್ರಣ ಹಾಗೂ ಹರಡುವಿಕೆತಡೆಗಟ್ಟಲು ಆದ್ಯತೆ ನೀಡಲಾಗಿದೆ. ಅಗತ್ಯಹಾಗೂ ಅವಕಾಶ ಇದ್ದ ಕಡೆ ಕೋವಿಡ್ಕೇರ್ಸೆಂಟರ್ಸ್ಥಾಪಿಸಲಾಗಿದೆ. ನಗರಪ್ರದೇಶಗಳಲ್ಲಿ ಹೋಂ ಐಸೋಲೇಷನ್ಇರುವವರಿಗೆ ಮೆಡಿಕಲ್ಕಿಟ್ನೀಡುವ ಕೆಲಸ ಮಾಡಲಾಗುತ್ತಿದೆ.ಪ್ರತಿ ಹಳ್ಳಿಗೆ ವೈದ್ಯರನ್ನು ಕಳುಹಿಸಿತಪಾಸಣೆಗೂ ಕ್ರಮ ಕೈಗೊಳ್ಳಲಾಗಿದೆ.

ಹಾಸನದಲ್ಲಿ ಕೊರೊನಾ ನಿಯಂತ್ರಣದಲ್ಲಿ ಜಿಲ್ಲಾಡಳಿತ ವಿಫಲ ಎಂಬ ಆರೋಪ  ಇದೆಯಲ್ಲ?

ಹಾಗೇನಿಲ್ಲ. ಜಿಲ್ಲಾಡಳಿತ, ಆರೋಗ್ಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಪ್ರಾರಂಭದಲ್ಲಿಇದ್ದ ಸಮಸ್ಯೆ ನಿವಾರಿಸಲಾಗಿದೆ. ಸಮನ್ವಯತೆಯಿಂದ ಕೆಲಸ ಮಾಡುವಂತೆ ಸೂಚನೆನೀಡಲಾಗಿದೆ.

ಆಕ್ಸಿಜನ್ಹಾಗೂ ವೆಂಟಿಲೇಟರ್ಗಳಕೊರತೆ ಇದೆಯಾ?

ಸದ್ಯಕ್ಕೆ ರೀತಿಯ ಸಮಸ್ಯೆ ಇಲ್ಲ. ಕೊರೊನಾಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿಡಾ.ಸಿ.ಎನ್‌.ಅಶ್ವತ್ಥನಾರಾಯಣ, ಆರೋಗ್ಯ ಸಚಿವಡಾ.ಕೆ.ಸುಧಾಕರ್ಅವರು ಜಿಲ್ಲೆಗೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ವಿದ್ದ 40 ವೆಂಟಿಲೇಟರ್ಹಾಗೂ25 ಆಮ್ಲಜನಕ ಸಾಂದ್ರಕ ಪೂರೈಕೆಗೆ ಕ್ರಮಕೈಗೊಂಡಿದ್ದಾರೆ.

 ಕಳೆದ 10 ದಿನಗಳಿಂದಚುಚ್ಚುಮದ್ದು ಕೊರತೆಯೂ ಇಲ್ಲ ನಾನೂ ಸಹರಾಜ್ಯದ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದುಜಿಲ್ಲೆಗೆ ಅಗತ್ಯವಾದ ನೆರವು ಪಡೆಯುತ್ತಿದ್ದೇನೆ.„ಔಷಧ ಪರಿಕರಗಳ ಖರೀದಿಗೆ ಆರ್ಥಿಕಮುಗ್ಗಟ್ಟು ಇದೆಯೇ?ಇಲ್ಲ, ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ10 ಕೋಟಿ ರೂ. ನೀಡಲಾಗಿತ್ತು. ಬೇಡಿಕೆಆಧಾರದ ಮೇಲೆ ಮತ್ತೆ 10 ಕೋಟಿ ರೂ.ಹೆಚ್ಚುವರಿಯಾಗಿ ಬಿಡುಗಡೆ ಮಾಡಲಾಗಿದೆ.ಹೀಗಾಗಿ, ಹಣಕಾಸಿನ ಸಮಸ್ಯೆ ಇಲ್ಲ.

ಜನಪ್ರತಿನಿಧಿಗಳ ಜತೆ ಸಭೆ ನಿರಂತರವಾಗಿ ನಡೆಸಿದ್ದೀರಾ?

ವಾರದಲ್ಲಿ ಮೂರು ದಿನ ಹಾಸನ ಜಿಲ್ಲೆ ಪ್ರವಾಸಮಾಡಿದ್ದೇನೆ. ಪ್ರತಿ ತಾಲೂಕಿನಲ್ಲಿಯೂಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಆಲಿಸಿ ತತ್ಕ್ಷಣಪರಿಹಾರಕ್ಕೆ ಕ್ರಮ ಕೈಗೊಂಡಿದ್ದೇನೆ. ಮುಖ್ಯಕಾರ್ಯದರ್ಶಿಗಳೂ ಸಹ ಸಭೆ ನಡೆಸಿ ಸಲಹೆಸೂಚನೆ ನೀಡಿದ್ದಾರೆ.

ಅಬಕಾರಿ ಇಲಾಖೆಯ ಆದಾಯ ಹೇಗಿದೆ?

ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ವಾರದಲ್ಲಿಐದು, ನಾಲ್ಕು ದಿನ ಲಾಕ್ಡೌನ್ಘೋಷಿಸಲಾಗಿದೆ. ಬೆಳಗ್ಗೆ 10 ಗಂಟೆವರೆಗೆ ಮಾತ್ರಮಾರಾಟಕ್ಕೆ ಅವಕಾಶ ಇರುವುದರಿಂದ ಬಹುತೇಕಕಡೆ ಶೇ.50ರಷ್ಟು ವಹಿವಾಟು, ಕೆಲವು ಕಡೆ ಮಾತ್ರಶೆ.90ರಷ್ಟು ವಹಿವಾಟು ನಡೆಯುತ್ತಿದೆ. ಆದರೆ,ನಾವು ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ.ಕೊರೊನಾ ನಿಯಂತ್ರಣ ಈಗಿನ ನಮ್ಮ ಆದ್ಯತೆ.

ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.