ಬೆಂಗಳೂರು : ನಸುಕಿನ ವೇಳೆ ವ್ಯಕ್ತಿಯ ಬರ್ಬರ ಹತ್ಯೆ
Team Udayavani, Nov 14, 2017, 11:56 AM IST
ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ನಲ್ಲಿ ಮಂಗಳವಾರ ನಸುಕಿನ ವೇಳೆ ಅಪರಿಚಿತ ವ್ಯಕ್ತಿಯೋರ್ವರನ್ನು ಮಾರಕಾಯುಧಗಳಿಂದ ಕೊಚ್ಚಿ, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆಗೈಯಲಾಗಿದೆ.
ಮೆಟ್ರೋ ನಿಲ್ದಾಣದ ಬಳಿಯೇ ಹತ್ಯೆ ನಡೆದಿದ್ದು, ಮಣಪ್ಪುರಂ ಕಗೋಲ್ಡ್ ಲೋನ್ ಸೆಂಟರ್ ಬಳಿಯಿಂದ ಸುಮಾರು 35 ವರ್ಷ ಪ್ರಾಯದ ವ್ಯಕ್ತಿಯನ್ನು ಅಟ್ಟಾಡಿಸಿಕೊಂಡು ಬಂದು ಹತ್ಯೆಗೈಯಲಾಗಿದೆ.
ಈ ಪ್ರದೇಶದಲ್ಲಿ ಸಿಸಿಟಿವಿಗಳು ಇಲ್ಲದ ಕಾರಣ ವ್ಯಕ್ತಿಯ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿದೆ.
ಮಹಾಲಕ್ಷ್ಮೀ ಲೇಔಟ್ ಪೊಲೀಸರು ತುಂಡಾದ ಕೈ ಸಮೇತ ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ