ಆಧುನಿಕ ತಂತ್ರಜ್ಞಾನಕ್ಕೆ ಪುರಾಣವೇ ಮೂಲ


Team Udayavani, Jun 29, 2019, 3:00 AM IST

Udayavani Kannada Newspaper

ಬೆಂಗಳೂರು: ವೇದ, ಪುರಾಣ, ರಾಮಾಯಣ ಹಾಗೂ ಮಹಾಭಾರತದ ಅನೇಕ ಅಂಶಗಳ ಆಧಾರದಲ್ಲಿ ಆಧುನಿಕ ತಂತ್ರಜ್ಞಾನಗಳು ಹುಟ್ಟಿಕೊಳ್ಳುತ್ತಿವೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ ಅಭಿಪ್ರಾಯಪಟ್ಟರು.

ಜಯನಗರದ ನ್ಯಾಷನಲ್‌ ಕಾಲೇಜಿನಲ್ಲಿ ಶುಕ್ರವಾರ ಮೊದಲ ವರ್ಷದ ಪದವಿ ತರಗತಿ ಮತ್ತು ಡಾಟಾ ಸೈನ್ಸ್‌, ಇಂಟರ್‌ನೆಟ್‌ ಆಫ್ ಥಿಂಗ್ಸ್‌, ಬಯೋ ಮೆಡಿಕಲ್‌ ಎಲೆಕ್ಟ್ರಾನಿಕ್ಸ್‌ ಹೊಸ ಕೋರ್ಸ್‌ಗಳಿಗೆ ಚಾಲನೆ ನೀಡಿ ಮಾತನಾಡಿದರು.

ಮುಂಬೈನಿಂದ ಅಹಮದಾಬಾದ್‌ಗೆ ಈಗ ಬುಲೆಟ್‌ ಟ್ರೈನ್‌ ಸಿದ್ಧವಾಗುತ್ತಿದೆ. ಬುಲೆಟ್‌ ಟ್ರೈನ್‌ ಜಪಾನ್‌ ತಂತ್ರಜ್ಞಾನ ಎಂದೆಲ್ಲ ಹೇಳುತ್ತಾರೆ. ಮನುಷ್ಯನಿಗೆ ರೊಬೋಟ್‌ ತಲೆ ಜೋಡಣೆ ಪ್ರಯತ್ನ ಈಗ ನಡೆಯುತ್ತಿದೆ.

ಇದನ್ನು ಗಣಪತಿಗೆ ಆನೆ ಸೊಂಡಿಲು ಜೋಡಿಸುವ ಮೂಲಕ ಈಶ್ವರ ಈ ಪ್ರಯೋಗವನ್ನು ಬಹಳ ಹಿಂದೆಯೇ ಮಾಡಿದ್ದ. ಹೀಗಾಗಿ ಬಹುತೇಕ ತಂತ್ರಜ್ಞಾನಗಳು ಭಾರತೀಯ ವೇದ, ಪುರಾಣ, ಮಹಾಭಾರತ, ರಾಮಾಯಣದಲ್ಲಿ ಉಲ್ಲೇಖೀತ ಅಂಶದ ಅಧಾರದಲ್ಲಿ ಬರುತ್ತಿವೆ ಎಂದು ಹೇಳಿದರು.

ಆಧುನಿಕ ಜಗತ್ತು ವೇಗವಾಗಿ ಬೆಳೆಯುತ್ತಿದೆ. ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಹೆಚ್ಚಾಗುತ್ತಿದೆ. ಮೊಬೈಲ್‌, ಸಾಮಾಜಿಕ ಜಾಲತಾಣ ಹಾಗೂ ಜಿಪಿಎಸ್‌ ವ್ಯವಸ್ಥೆ ನಮನ್ನು ಇನ್ನಷ್ಟು ಹತ್ತಿರ ಮಾಡುತ್ತಿದೆ. ಇವುಗಳಿಂದ ಅಷ್ಟೇ ಅನಾನುಕೂಲವೂ ಇದೆ. ವಿದ್ಯಾರ್ಥಿಗಳು ತಮಗೆ ಬೇಕಾದ ಅಂಶಗಳನ್ನು ಮಾತ್ರ ತಂತ್ರಜ್ಞಾನದಿಂದ ಪಡೆದು, ಪುಸ್ತಕದ ಕಡೆಗೂ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಡಿಜಿಟಲ್‌ ಶಿಕ್ಷಣದ ವ್ಯಾಪಕತೆಯಿಂದಾಗಿ ಗೂಗಲ್‌ನಲ್ಲೇ ಎಲ್ಲ ಮಾಹಿತಿ ಪಡೆಯಬಹುದಾಗಿದ್ದು, ಮುಂದೆ ಪುಸ್ತಕ ಓದುವ ಅವಶ್ಯಕತೆ ಇರುವುದಿಲ್ಲ. ಮಾಹಿತಿಗಳನ್ನು ಜ್ಞಾನಕ್ಕೆ ಪರಿವರ್ತಿಸಬೇಕಾದರೆ ಹಿರಿಯ ಶಿಕ್ಷಕರ ಮಾರ್ಗದರ್ಶನವೂ ಮುಖ್ಯವಾಗಿರುತ್ತದೆ ಎಂದರು.

ಯುವಪೀಳಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಗೀಳಿನಿಂದ ಕಣ್ತುಂಬ ನಿದ್ದೆ ಮಾಡದ ಪರಿಸ್ಥಿತಿ ತಲುಪಿದೆ. ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕೆಲವು ದುಶ್ಚಟಗಳಿಂದ ದೂರವಿರಬೇಕು. ಪ್ರತಿ ದಿನ 8 ಗಂಟೆ ನಿದ್ದೆ, ಯೋಗ, ಧ್ಯಾನ ಮಾಡಬೇಕು. ಆಗ ಮಾತ್ರ ಆರೋಗ್ಯವಾಗಿರಲು, ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು.

ನ್ಯಾಷನಲ್‌ ಎಜುಕೇಷನ್‌ ಸೊಸೈಟಿ ಅಧ್ಯಕ್ಷ ಡಾ.ಎಚ್‌.ರಾಮರಾವ್‌, ಗೌರವ ಕಾರ್ಯದರ್ಶಿ ಪ್ರೊ.ಎಸ್‌.ಎನ್‌.ರೆಡ್ಡಿ, ಪ್ರಿನ್ಸಿಪಾಲ್‌ ಡಾ.ಬಿ.ಆರ್‌.ಪರಿಣಿತಾ ಮೊದಲಾದವರು ಇದ್ದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.