ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಲಾಬಿ
Team Udayavani, Oct 12, 2018, 9:43 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಬಿಎಸ್ಪಿ ಸಚಿವ ಎನ್.ಮಹೇಶ್ ರಾಜೀನಾಮೆ ಬೆನ್ನಲ್ಲೇ ಆ ಸ್ಥಾನಕ್ಕೆ ಯಾರು ಎಂಬ ಚರ್ಚೆಗಳು ಪ್ರಾರಂಭವಾಗಿವೆ.
ಎನ್.ಮಹೇಶ್ ಅವರು ಜೆಡಿಎಸ್ ಕೋಟಾದಡಿ ಸಚಿವರಾಗಿದ್ದ ಕಾರಣ ಇದೀಗ ತೆರವಾಗಿರುವ ಸ್ಥಾನಕ್ಕೆ ಜೆಡಿಎಸ್ನಿಂದಲೇ
ಭರ್ತಿಯಾಗಬೇಕಿದೆ. ಈಗಾಗಲೇ ಜೆಡಿಎಸ್ ಒಂದು ಸ್ಥಾನ ಉಳಿಸಿಕೊಂಡಿದ್ದು, ಇದೀಗ ಎರಡು ಸ್ಥಾನ ಸಿಕ್ಕಂತಾಗಿದೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಸಮಾಧಾನಗೊಂಡಿದ್ದ ಎಚ್.ಕೆ.ಕುಮಾರಸ್ವಾಮಿ, ಕೃಷ್ಣಾರೆಡ್ಡಿ, ಬಸವರಾಜ ಹೊರಟ್ಟಿ,ಸಿರಾ ಸತ್ಯನಾರಾಯಣ, ಕೆ.ಶ್ರೀನಿವಾಸಗೌಡ ಅವರು ಎರಡು ಸ್ಥಾನಗಳಿಗೆ ಆಕಾಂಕ್ಷಿಗಳಾಗಿದ್ದಾರೆ.
ಎನ್.ಮಹೇಶ್ ಅವರನ್ನು ದಲಿತ ಸಮುದಾಯದ ಕೋಟಾದಡಿ ತೆಗೆದುಕೊಂಡಿರುವುದರಿಂದ ಎಚ್.ಕೆ. ಕುಮಾರಸ್ವಾಮಿಯವರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ