ಮೆಟ್ರೋದಲ್ಲಿ ಲೋಪ: ಆತಂಕ
Team Udayavani, Dec 13, 2018, 6:15 AM IST
ಬೆಂಗಳೂರು: “ನಮ್ಮ ಮೆಟ್ರೋ’ದ ಟ್ರಿನಿಟಿ ನಿಲ್ದಾಣದ ಬಳಿಯ ಕಂಬದ ಮೇಲ್ಭಾಗದಲ್ಲಿ ಮಂಗಳವಾರ ಜೇನುಗೂಡಿನ ಮಾದರಿಯ ರಂಧ್ರವೊಂದು ಕಾಣಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಂಬದ ಮೇಲ್ಭಾಗದಲ್ಲಿ ಅಳವಡಿಸಿರುವ ವಯಾಡಕ್ಟ್ನಲ್ಲಿ ಡಕ್ಟ್ ನಿರ್ಮಾಣ ವೇಳೆ ಬಳಸಿದಂತಹ ಮರಳು ಹಾಗೂ ಸಿಮೆಂಟ್
ಉದುರಿದೆ. ಇದರಿಂದಾಗಿ ವಯಾಡಕ್ಟ್ ವಾಲಿದಂತೆ ಭಾಸವಾಗುತ್ತಿದೆ. ಇದರ ದುರಸ್ತಿಗಾಗಿ ಸದ್ಯದಲ್ಲೇ ಎರಡು ದಿನಗಳ ಕಾಲ ಮೈಸೂರು ರಸ್ತೆ – ಬೈಯ್ಯಪ್ಪನಹಳ್ಳಿ ಮೆಟ್ರೋ ಸೇವೆ ಸ್ಥಗಿತ ಮಾಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ರಾತ್ರಿಯಿಂದಲೇ ದುರಸ್ತಿ ಶುರುವಾಗಿದ್ದು 10 ದಿನ ನಡೆಯ ಲಿದೆ.””ಇದಕ್ಕೆ ಕಾರಣವೇನು ಎಂಬುದು ಪರಿಶೀಲನೆ ಬಳಿಕ ತಿಳಿಯಲಿದ್ದು, ಸುರಕ್ಷತಾ ಕ್ರಮವಾಗಿ ಕಂಬದ ಎರಡೂ ಬದಿಯಲ್ಲಿ ಕಬ್ಬಿಣದ ಸರಳುಗಳನ್ನು ಆಧಾರ ನೀಡಲಾಗಿದೆ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇs… ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…