“ನಮ್ಮಮೆಟ್ರೋ’: ಲಕ್ಷದ ಗಡಿ ದಾಟಿದ ಪ್ರಯಾಣಿಕರ ಸಂಖ್ಯೆ


Team Udayavani, Dec 12, 2020, 12:16 PM IST

“ನಮ್ಮಮೆಟ್ರೋ’: ಲಕ್ಷದ ಗಡಿ ದಾಟಿದ ಪ್ರಯಾಣಿಕರ ಸಂಖ್ಯೆ

ಬೆಂಗಳೂರು: ಕೋವಿಡ್ ಮತ್ತು ಜಾರಿಯಾದ ಸುದೀರ್ಘ‌ ಲಾಕ್‌ಡೌನ್‌ ನಂತರ ಮೊದಲ ಬಾರಿಗೆ “ನಮ್ಮ ಮೆಟ್ರೋ’ ಪ್ರಯಾಣಿಕರ ಸಂಖ್ಯೆ ಲಕ್ಷದ ಗಡಿ ದಾಟಿದೆ. ಕಳೆದ ಒಂದು ತಿಂಗಳಿಂದ ಪ್ರಯಾಣಿಕರ ಸಂಖ್ಯೆ70-80 ಸಾವಿರದ ಆಸುಪಾಸು ಇತ್ತು. ಬುಧವಾರ ಮತ್ತು ಗುರುವಾರ ಈ ಸಂಖ್ಯೆ ಒಂದು ಲಕ್ಷ ದಾಟಿದ್ದು, ಇದರೊಂದಿಗೆ ಆದಾಯ ಕೂಡ ಗಣನೀಯವಾಗಿ ಏರಿಕೆ ಕಂಡು ಬಂದಿದೆ.  ಇದು ಸಹಜವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್‌)ದಲ್ಲಿ ಸಂತಸ ಮೂಡಿಸಿದೆ.

ಲಾಕ್‌ಡೌನ್‌ ನಂತರ ಸೆ. 7ರಂದು ನೇರಳೆ ಮಾರ್ಗದಲ್ಲಿ ಸೀಮಿತ ಅವಧಿಯಲ್ಲಿ ಮೆಟ್ರೋ ಪುನಾರಂಭಗೊಂಡಿತ್ತು. ಅಂದು ಕೇವಲ 3,770 ಜನ ಪ್ರಯಾಣಿಸಿ ದ್ದರು. ಇದರಿಂದಬಂದಆದಾಯವುಕಾರ್ಯಾಚರಣೆಗೆಖರ್ಚಾದ ವಿದ್ಯುತ್‌ ದರಕ್ಕಿಂತ ಅರ್ಧದಷ್ಟೂ ಅಂದರೆ 3,770 ರೂ.ಬಂದಿತ್ತು. ಎರಡನೇಹಂತದಲ್ಲಿ ಸೆ.9ರಂದು ಹಸಿರು ಮಾರ್ಗ ಹಾಗೂ 11ರಂದು ಪೂರ್ಣ ಪ್ರಮಾಣ ಸಂಚಾರ ಶುರುವಾಗಿತ್ತು. ಅಲ್ಲಿಂದ ಸರಿಯಾಗಿ ಮೂರು ತಿಂಗಳಲ್ಲಿ “ನಮ್ಮ ಮೆಟ್ರೋ’ ಈ ಸಾಧನೆ ಮಾಡಿದೆ.

ಇದನ್ನೂ ಓದಿ : ವೇತನ ನೀಡದ ಆರೋಪ : ಕಾರ್ಮಿಕರ ಆಕ್ರೋಶಕ್ಕೆ ದೇಶದ ಮೊದಲ ಐಫೋನ್ ಕಂಪನಿ ಧ್ವಂಸ

ಒಂದೆಡೆ ನಗರದಲ್ಲಿ ಕೋವಿಡ್ ಹಾವಳಿ ತಗ್ಗಿದೆ. ಮತ್ತೂಂದೆಡೆ ನಿಧಾನವಾಗಿ ಕೆಲವು ಕಂಪೆನಿಗಳು ಮನೆಯಿಂದ ಕೆಲಸ ಮಾಡುವ ನಿಯಮ ಸಡಿಲಗೊಳಿಸುತ್ತಿವೆ. ಇದರೊಂದಿಗೆ ಬಿಎಂಆರ್‌ಸಿಎಲ್‌ನಲ್ಲಿ ಅನುಸರಿಸುತ್ತಿರುವಕ್ರಮಗಳುಇವೆಲ್ಲವೂಪ್ರಯಾಣಿಕರಲ್ಲಿ ವಿಶ್ವಾಸ ಮೂಡಿಸಿವೆ. ಹಾಗಾಗಿ, ಜನ ಮೆಟ್ರೋದತ್ತ ಮುಖ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವವಿಶ್ವಾಸಇದೆಎಂದುನಿಗಮದನಿರ್ವಹಣೆ ಮತ್ತು ಕಾರ್ಯಾಚರಣೆ ವಿಭಾಗದ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.

ಪ್ರಯಾಣಿಕರ ಸಂಖ್ಯೆ ಏರಿಕೆ : ಈ ಮಧ್ಯೆ ಶುಕ್ರವಾರಕೂಡ ಬಸ್‌ ಮುಷ್ಕರದಿಂದ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದ್ದು, ರಾತ್ರಿ 9.50ಕ್ಕೆ ಒಂದು ಲಕ್ಷ ತಲುಪಿತ್ತು. ಆದಾಯದ ನಿಖರ ಮಾಹಿತಿ ಲಭ್ಯ ಇರಲಿಲ್ಲ. ಸದ್ಯಕೊನೆಯ ಮೆಟ್ರೋ ರೈಲು ಸೇವೆ ರಾತ್ರಿ9 ಗಂಟೆಗೆ ನಾಲ್ಕೂ ದಿಕ್ಕುಗಳಿಂದ ಇದೆ.

50 ರೈಲು ಕಾರ್ಯಾಚರಣೆ :  ಬಸ್‌ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಬಿಎಂಆರ್‌ ಸಿಎಲ್‌ ಎಲ್ಲ 50 ಮೆಟ್ರೋ ರೈಲುಗಳನ್ನುಕಾರ್ಯಾಚರಣೆ ಮಾಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ. ಶುಕ್ರವಾರದಿಂದ ಪ್ರಯಾಣಿಕರ ಅನುಕೂಲಕ್ಕಾಗಿ ದಟ್ಟಣೆ ಅವಧಿಯಲ್ಲಿ ಎಲ್ಲ50 ರೈಲುಗಳ ಕಾರ್ಯಾಚರಣೆ ಮಾಡಲಾಗುವುದು. ಸಾರ್ವಜನಿಕರು ಮೆಟ್ರೋ ಕಾರ್ಡ್‌ಗಳನ್ನು ಬಳಸಿ ಪ್ರಯಾಣಿಸ ಬಹುದು. ಹೊಸಕಾರ್ಡ್‌ಗಳನ್ನು ಡೆಬಿಟ್‌ ಅಥವಾಕ್ರೆಡಿಟ್‌ ಕಾರ್ಡ್‌ ಅಥವಾ ಯುಪಿಐ ಮೂಲಕ ನಿಲ್ದಾಣಗಳಲ್ಲಿ ಹಣಪಾವತಿ ಮಾಡಿ, ಆರಂಭಿಕ ಟಾಪ್‌ ಅಪ್‌ನೊಂದಿಗೆ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸೌಲಭ್ಯ ಎಲ್ಲ ನಿಲ್ದಾಣಗಳಲ್ಲೂ ಲಭ್ಯ ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.