ಕೆಎಸ್ಆರ್ಟಿಸಿ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ
Team Udayavani, Dec 22, 2017, 6:25 AM IST
ಬೆಂಗಳೂರು: ಕೆಎಸ್ಆರ್ಟಿಸಿ ಪರಿಚಯಿಸಿದ “ವಾಹನ ಟ್ರ್ಯಾಕಿಂಗ್ ಮತ್ತು ಮಾನಿಟರಿಂಗ್ ಪ್ಯಾಸೆಂಜರ್ ಇನ್ಫಾರ್ಮೇಷನ್ ಸಿಸ್ಟ್ಂ’ ಉಪಕ್ರಮಕ್ಕೆ “ಬ್ಯುಸಿನೆಸ್ ವರ್ಲ್ಡ್ ಸ್ಮಾರ್ಟ್ ಸಿಟೀಸ್ ರಾಷ್ಟ್ರೀಯ ಪ್ರಶಸ್ತಿ’ ಲಭಿಸಿದೆ.
ದೇಶದ ಸಾರ್ವಜನಿಕ ಸಾರಿಗೆ ಸೇವೆಯಲ್ಲಿ ಈ ವ್ಯವಸ್ಥೆ ಅಳವಡಿಸಿದ ಮೊದಲ ಸಂಸ್ಥೆ ಕೆಎಸ್ಆರ್ಟಿಸಿ ಆಗಿದ್ದು,
ಎರಡು ಸಾವಿರ ಬಸ್ಗಳಲ್ಲಿ ಅನುಷ್ಠಾನಗೊಳಿಸಲಾಗಿದೆ.
ಇದರಿಂದ ಪ್ರಯಾಣಿಕರಿಗೆ ಸಂವಹನ ವ್ಯವಸ್ಥೆ, ಜಿಪಿಎಸ್ ಆಧಾರಿತ ಬಸ್ಗಳ ಆಗಮನ- ನಿರ್ಗಮನ ಕುರಿತು ಮಾಹಿತಿ ದೊರೆಯಲಿದೆ. ದೆಹಲಿಯಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಅವರು ಕೇಂದ್ರ ನಗರಾಭಿವೃದಿಟಛಿ ಸಚಿವ ಹದೀìಪ್ ಸಿಂಗ್ ಪುರಿ ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ತೆಲಂಗಾಣದ ಮಾಹಿತಿ ತಂತ್ರಜ್ಞಾನ ಮತ್ತು ಪೌರಾಡಳಿತ ಸಚಿವ
ಕೆ.ಟಿ.ರಾಮರಾವ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ