![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
“ತುರ್ತು ಸ್ಪಂದನ ದಳ’ರಚನೆ
Team Udayavani, Aug 19, 2018, 6:05 AM IST
![emergency-response-force-ksrtc.jpg](https://www.udayavani.com/wp-content/uploads/2018/08/19/emergency-response-force-ksrtc.jpg)
ಬೆಂಗಳೂರು: ಭಾರೀ ಮಳೆ ಮತ್ತು ಗುಡ್ಡಗಳ ಕುಸಿತದಿಂದ ಅಲ್ಲಲ್ಲಿ ದಾರಿ ಮಧ್ಯೆ ಸಿಲುಕಿರುವ ಪ್ರಯಾಣಿಕರ ರಕ್ಷಣೆಗಾಗಿ ಕೆಎಸ್ಆರ್ಟಿಸಿ “ತುರ್ತು ಸ್ಪಂದನ ದಳ’ ರಚಿಸಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಈ ದಳ ಕಾರ್ಯಾಚರಣೆ ಮಾಡಲಿದೆ. ಈ ಕಾರ್ಯಕ್ಕಾಗಿ ಪ್ರತಿ ಘಟಕದಿಂದ ತಲಾ ಎರಡು ಬಸ್ಗಳು, ಇಬ್ಬರು ಚಾಲಕರು ಹಾಗೂ ಇಬ್ಬರು ನಿರ್ವಾಹಕರನ್ನು ನಿಯೋಜಿಸಿದ್ದು, ಇವುಗಳನ್ನು ಬಳಸಿಕೊಂಡು ಆಯಾ ಜಿಲ್ಲಾಡಳಿತ ಪರಿಹಾರ ಕ್ರಮ ಕೈಗೊಳ್ಳಬಹುದು.
ಮಂಗಳೂರು, ಪುತ್ತೂರು, ಚಿಕ್ಕಮಗಳೂರು, ಹಾಸನ, ಮೈಸೂರು, ಶಿವಮೊಗ್ಗದಿಂದ ಒಟ್ಟಾರೆ 21 ಘಟಕಗಳಿಂದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಬಸ್ಗಳಲ್ಲಿ ಪರಿಹಾರ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಬಹುದು. ದಾರಿ ಮಧ್ಯೆ ಸಿಲುಕಿದ ಪ್ರಯಾಣಿಕರನ್ನೂ ಕೊಂಡೊಯ್ಯಬಹುದು. ಪರಿಹಾರ ಕಾರ್ಯಕ್ಕೆ ಅಧಿಕಾರಿಗಳ ತಂಡವನ್ನು ರಚಿಸಿದ್ದು, ಇದರಲ್ಲಿ ಆರೂ ವಿಭಾಗಗಳ ವಿಭಾಗೀಯ ನಿಯಂತ್ರಣಾಧಿಕಾರಿ,ಯಾಂತ್ರಿಕ ಶಿಲ್ಪಿ, ಸಂಚಲನಾಧಿಕಾರಿಗಳು ಇರುತ್ತಾರೆ. ಜತೆಗೆ, ನಿಯಂತ್ರಣ ಕೊಠಡಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದೆ. ಮಾಹಿತಿಗೆ ಮೊ: 77609 90034/ 77609 90035 ಸಂಪರ್ಕಿಸಬಹುದು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ](https://www.udayavani.com/wp-content/uploads/2024/07/flood-150x68.jpg)
Heavy Rain 10 ಜಿಲ್ಲೆಗಳ 11 ನದಿಗಳಲ್ಲಿ ಪ್ರವಾಹ ಭೀತಿ
![Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ](https://www.udayavani.com/wp-content/uploads/2024/07/Shalini-Rajneesh-150x94.jpg)
Shalini Rajneesh ನೂತನ ಸಿಎಸ್; ಪತಿ ರಜನೀಶ್ ಗೋಯಲ್ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.