ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ


Team Udayavani, Jul 5, 2018, 11:36 AM IST

hqdefault.jpg

ಚಾಮರಾಜನಗರ: ಸ್ಥಳೀಯ ಪ್ರಾಣಿ, ಪಕ್ಷಿ, ಸಸ್ಯಗಳನ್ನು ಪರಿಚಯಿಸುವ ಸದುದ್ದೇಶದಿಂದ ಕಾಡಂಚಿನ ಮಕ್ಕಳು, ವಿದ್ಯಾರ್ಥಿಗಳು, ಸ್ಥಳೀಯರನ್ನು ಕೇಂದ್ರವಾಗಿಟ್ಟುಕೊಂಡು ರಾಜ್ಯದಲ್ಲೇ ಪ್ರಥಮ ಬಾರಿಗೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಎಲ್ಲೆಮಾಳದಲ್ಲಿ ಪ್ರಕೃತಿ ಮಾಹಿತಿ ಕೇಂದ್ರ ಸ್ಥಾಪಿಸಲಾಗಿದೆ.

ನೇಚರ್‌ ಕನ್ಸರ್ವೇಷನ್‌ ಫೌಂಡೇಷನ್‌ ಸಂಸ್ಥೆ, ನಿಸರ್ಗ ಸಂರಕ್ಷಣೆಗಾಗಿ ಅಂತಾರಾಷ್ಟ್ರೀಯ ಒಕ್ಕೂಟ ಮತ್ತು ಜರ್ಮನ್‌ ಸರ್ಕಾರ ಬೆಂಬಲಿತ ಇಂಟಿಗ್ರೇಟೆಡ್‌ ಟೈಗರ್‌ ಹ್ಯಾಬಿಟಾಟ್‌ ಕನ್ಸರ್ವೇಷನ್‌ ಪ್ರಾಜೆಕ್ಟ್ ಅಡಿಯಲ್ಲಿ ಮಾಹಿತಿ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ. 

ಹೊಳೆಮತ್ತಿ ಎಂದರೇನು?: ಕಾವೇರಿ, ಪಾಲಾರ್‌ ನದಿ, ಉಡತೊರೆಹಳ್ಳ, ದೊಡ್ಡಹಳ್ಳ ಮತ್ತು ಇತರ ನದಿ ಪಾತ್ರಗಳಲ್ಲಿ ಮಾತ್ರ ಬೆಳೆಯುವ ಸುಂದರ, ಬೃಹತ್‌ ಮರವಾದ ಹೊಳೆಮತ್ತಿಯ ಹೆಸರನ್ನೇ ಈ ಮಾಹಿತಿ ಕೇಂದ್ರಕ್ಕಿಡಲಾಗಿದೆ. ಈ ಮರ, ನಮ್ಮ ನದಿ ಮತ್ತು ನೀರಿನ ಸಂಕೇತವಾಗಿದೆ ಹಾಗೂ ಚಾಮರಾಜನಗರ ಜಿಲ್ಲೇಯ ಕೆಲ ಭಾಗಗಳಲ್ಲಿ ಯಥೇತ್ಛವಾಗಿ ಬೆಳೆಯುವುದರಿಂದ ಈ ಮಾಹಿತಿ ಕೇಂದ್ರಕ್ಕೆ ಹೊಳೆಮತ್ತಿ ಹೆಸರಿಡಲಾಗಿದೆ.

ಮಾಹಿತಿ ಕೇಂದ್ರದಲ್ಲಿ ಸ್ಥಳೀಯ ಪ್ರಾಣಿ ಪಕ್ಷಿ, ಮರಗಿಡ, ಕೀಟ, ಮಲೈ ಮಹದೇಶ್ವರ ವನ್ಯಜೀವಿ ಧಾಮದಲ್ಲಿರುವ ವಿವಿಧ ಆವಾಸಗಳು (ಕುರುಚಲು ಕಾಡು, ಎಲೆ ಉದುರುವ ಕಾಡುಗಳು ಮತ್ತು ಅರೆ-ನಿತ್ಯ ಹರಿದ್ವರ್ಣದ ಕಾಡುಗಳು), ಕೀಟ-ಸಸ್ಯ ಸಂಬಂಧ ಹೀಗೆ ಎಲ್ಲ ವಿಚಾರಗಳನ್ನು ಕಲಾತ್ಮಕವಾಗಿ ಪ್ರದರ್ಶಿಸಲಾಗಿದೆ. ಅದರೊಂದಿಗೆ ಮಕ್ಕಳಿಗೆ ನಿಸರ್ಗದ ಬಗ್ಗೆ ಅರಿವು ಮೂಡಿಸುವ ಆಟಗಳು ಹೀಗೆ ಹಲವಾರು ವಿಷಯಗಳ ಬಗೆಗಿನ ವೈಜ್ಞಾನಿಕ ಮಾಹಿತಿಯನ್ನು ಎಲ್ಲರಿಗೂ ತಿಳಿಯುವ ರೀತಿಯಲ್ಲಿ ಕನ್ನಡದಲ್ಲಿ ನೀಡಲಾಗಿದೆ.

ರಾಜ್ಯದಲ್ಲೇ ಅತಿ ಹೆಚ್ಚು ಹುಲಿ ಮತ್ತು ಆನೆಗಳಿರುವ ಹೆಗ್ಗಳಿಕೆ ಚಾಮರಾಜನಗರ ಜಿಲ್ಲೇಗಿದೆ. ಆದುದರಿಂದ ಈ ಎರಡು ವನ್ಯಜೀವಿಗಳ ಬಗ್ಗೆ ತರಕರಡಿ, ನೀರು ನಾಯಿ, ಉರುಗಲು ಮರ, ಕಾಡಿನಲ್ಲಿ ಸಿಗುವ ಸೊಪ್ಪಿನ ಪ್ರಭೇದಗಳು ಹೀಗೆ ಹಲವು ಪ್ರಾಣಿಪಕ್ಷಿ, ಸಸ್ಯಸಂಕುಲದ ಮಾಹಿತಿ ಒದಗಿಸಲಾಗಿದೆ. ಜೊತೆಗೆ ವನ್ಯಜೀವಿಗಳ ಜೀವನಕ್ರಮವನ್ನು ಸರಳವಾಗಿ ಕಥೆಗಳ ಮೂಲಕ ವಿವರಿಸುವ ಪ್ರಯತ್ನ ಮಾಡಲಾಗಿದೆ. 

ಸಂಜಯ್‌ ಗುಬ್ಬಿ ಪರಿಕಲ್ಪನೆ ಯೋಜನೆಯ ಪರಿಕಲ್ಪನೆ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಮತ್ತು ವನ್ಯಜೀವಿ ವಿಜ್ಞಾನಿ ಸಂಜಯ್‌ ಗುಬ್ಬಿಯವರದು. ಅವರ ನೇತೃತ್ವದಲ್ಲಿ ಈ ಮಾಹಿತಿ ಕೇಂದ್ರ ಅಭಿವೃದ್ಧಿಪಡಿಸಿದೆ.

ನಿಸರ್ಗ ಚಿತ್ರ ಕಲಾವಿದೆ ಸಂಗೀತಾ ಈ ಮಾಹಿತಿ ಕೇಂದ್ರಕ್ಕೆ ವಿನ್ಯಾಸ ರೂಪಿಸಿದ್ದಾರೆ. ಅವರೊಂದಿಗೆ ಅಭಿಷೇಕ್‌, ಕೃಷ್ಣ ಗೋಪಾಲ…, ಶಿಲ್ಪಶ್ರೀ, ಸರ್ತಾಜ್‌ ಘುಮನ, ಅವಿನಾಶ್‌, ಅಭಿಜ್ಞಾ ದೇಸಾಯಿ, ವನ್ಯಾ ಜೋಸೆಫ್ ಮತ್ತಿತರ ಚಿತ್ರ ಕಲಾವಿದರು ಹಾಗೂ ಸ್ಥಳೀಯರು ಕೈಜೋಡಿಸಿದ್ದಾರೆ.  

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.