ಮಾದಕ ಜಾಲ ಮತ್ತಷ್ಟು ವಿಶಾಲ

ಹಾಶೀಶ್‌ ಆಯಿಲ್‌ ಅಕ್ರಮ ಸಾಗಾಟ ಪತ್ತೆ

Team Udayavani, Nov 13, 2020, 12:02 PM IST

ಮಾದಕ ಜಾಲ ಮತ್ತಷ್ಟು ವಿಶಾಲ

ಬೆಂಗಳೂರು: ಮಾದಕ ವಸ್ತು ಹಾಶೀಶ್‌ ಆಯಿಲ್‌ನನ್ನು ನೆರೆರಾಷ್ಟ್ರಗಳು ಹಾಗೂ ಅಂತರ್‌ ರಾಜ್ಯಗಳಿಗೆ ಸರಬರಾಜುಮಾಡುತ್ತಿದ್ದ ತಂಡವೊಂದನ್ನು ನಗರದ ರಾಷ್ಟ್ರೀಯ ಮಾದಕ ದ್ರವ್ಯ ನಿಗ್ರಹ ಘಟಕ (ಎನ್‌ಸಿಬಿ) ಬಂಧಿಸಿದೆ.

ಆಂಧ್ರದ ವಿಶಾಖಪಟ್ಟಣದಿಂದ ನಗರಕ್ಕೆ ಹಾಶೀಶ್‌ ಆಯಿಲ್‌ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದೇವನಹಳ್ಳಿ ಟೋಲ್‌ ಗೇಟ್‌ ಬಳಿ ಕಾರ್ಯಾಚರಣೆ ನಡೆಸಿರುವ ಎನ್‌ಸಿಬಿ ಅಧಿಕಾರಿಗಳು ಕೇರಳ ಮೂಲದ ಮೂವರನ್ನು ಬಂಧಿಸಿದ್ದಾರೆ. ರೆಂಜಿತ್‌ ಆರ್‌.ಎಸ್‌, ಸಾರಂಗ್‌ ಕೆ.ಕೆ, ಅನೀಶ್‌ ಪಿ.ಡಿ ಬಂಧಿತರು.ಆರೋಪಿಗಳುತಂದಿದ್ದಸುಮಾರು25 ಲಕ್ಷ ರೂ. ಮೌಲ್ಯದ ಮೂರು ಕೆ.ಜಿ

ಹಾಶೀಶ್‌ ಆಯಿಲ್‌ನ್ನು ಜಪ್ತಿ ಮಾಡಲಾಗಿದೆ.ಆರೋಪಿಗಳು ಕಾರು ಚಾಲಕನ ಸೀಟಿನ ತಳದಲ್ಲಿ ಕವರ್‌ನಲ್ಲಿ ಸುತ್ತಿಟ್ಟು ಹಾಶೀಶ್‌ ಆಯಿಲ್‌ನಗರಕ್ಕೆತಂದಿದ್ದರು.ಆರೋಪಿಗಳನ್ನುಹೆಚ್ಚಿನ ವಿಚಾರಣೆ ನಡೆಸಿದಾಗ ವಿಶಾಖಪಟ್ಟಣ ದಿಂದ ಹಾಶೀಶ್‌ ಆಯಿಲ್‌ ತಂದಿದ್ದು ಬೆಂಗಳೂರು ಹಾಗೂ ಕೇರಳಕ್ಕೆ ಸರಬರಾಜು ಮಾಡಲು ತರಲಾಗಿತ್ತು. ಜತೆಗೆ ಸ್ವಂತ ಬಳಕೆಗೂ ಉದ್ದೇಶಿಸಲಾಗಿತ್ತು ಎಂದು ಆರೋಪಿ ರೆಂಜಿತ್‌ ತಿಳಿಸಿದ್ದಾನೆ.

ಆರೋಪಿಗಳ ತಂಡ ಹಾಶೀಶ್‌, ಹಾಶೀಶ್‌ ಆಯಿಲ್‌ನನ್ನು ಪೂರ್ವಾತ್ಯ ರಾಷ್ಟ್ರಗಳು, ಶ್ರೀಲಂಕಾ, ಮಾಲ್ಡೀವ್ಸ್‌ ದೇಶಗಳಿಗೆ ರಫ್ತು ಮಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಡ್ರಗ್ಸ್‌ ದಂಧೆಗೆ ನೆರವು: ಅಮಾನತು :  ಡ್ರಗ್ಸ್‌ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪಿಗಳು ತಪ್ಪಿಸಿಕೊಳ್ಳುವಂತೆ ಮಾಹಿತಿ ನೀಡಿದ್ದ ಹೆಡ್‌ಕಾನ್ಸ್‌ಟೇಬಲ್‌ ಒಬ್ಬರನ್ನು ಅಮಾನತು ಮಾಡಲಾಗಿದೆ. ಸದಾಶಿವನಗರ ಠಾಣೆಯ ಪ್ರಭಾಕರ್‌ ಅಮಾನತುಗೊಂಡ ಪೇದೆ. ಡ್ರಗ್ಸ್‌ ದಂಧೆ ಕೇಸ್‌ನಲ್ಲಿ ಇತ್ತೀಚೆಗೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ರುದ್ರಪ್ಪ ಲಮಾಣಿಪುತ್ರ ದರ್ಶನ್‌ ಲಮಾಣಿಅವರ ಸ್ನೇಹಿತರು ಪೊಲೀಸರಿಗೆ ಸಿಗದೆ ತಪ್ಪಿಸಿಕೊಳ್ಳಲು ಎಚ್‌ಸಿ ಪ್ರಭಾಕರ್‌ ನೆರವಾಗಿದ್ದರು. ತನಿಖೆಯಲ್ಲಿ ಈ ಮಾಹಿತಿ ಹೊರಬೀಳುತ್ತಿದ್ದಂತೆ ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌ ಅನುಚೇತ್‌ ಎಚ್‌ಸಿ ಪ್ರಭಾಕರ್‌ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಡ್ರಗ್ಸ್‌ ದಂಧೆಯಲ್ಲಿ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು ನ.4ರಂದು ಕೆಂಪೇಗೌಡ ಠಾಣಾ ವ್ಯಾಪ್ತಿಯಲ್ಲಿ ಸುಜಯ್‌ ಎಂಬಾತನನ್ನು ಬಂಧಿಸಿ ಆತನಿಂದ 500 ಗ್ರಾಂ ಹೈಡ್ರೋಪೊನಿಕ್‌ ಗಾಂಜಾ ಜಪ್ತಿ ಮಾಡಿದ್ದರು. ಸುಜಯ್‌ ಸ್ನೇಹಿತರಾದ ಸದಾಶಿವನಗರದಲ್ಲಿ ವಾಸವಿದ್ದ ಹೇಮಂತ್‌, ಸುನೀಶ್‌ ಹೆಗ್ಡೆ, ಸಂಪರ್ಕವಿತ್ತು. ಎಲ್ಲರೂ ಡ್ರಗ್ಸ್‌ ದಂಧೆಯಲ್ಲಿ ಪಾಲ್ಗೊಂಡು, ಡಾರ್ಕ್‌ನೆಟ್‌ ನಿಂದ ಡ್ರಗ್ಸ್‌ತರಿಸಿಕೊಂಡು ಮನೆಯಲ್ಲಿ ಪಾರ್ಟಿ ಮಾಡುತ್ತಿದ್ದರು. ಈ ಸುದ್ದಿ ತಿಳಿದ ತನಿಖಾ ತಂಡ ಕಾರ್ಯಾಚರಣೆಗೆ ಸಿದ್ಧತೆ ನಡೆಸಿತ್ತು. ಈ ಮಾಹಿತಿ ಪಡೆದ ಎಚ್‌ಸಿ ಪ್ರಭಾಕರ್ , ಸ್ನೇಹಿತ‌ರಿಗೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೇಳಿದ್ದರು. ಇದರಿಂದ ಹೇಮಂತ್‌ ಸೇರಿದಂತೆ ಆರೋಪಿಗಳು ಊರು ಬಿಟ್ಟಿದ್ದರು. ತನಿಖಾ ತಂಡ ಆರೋಪಿಗಳ ಬೆನ್ನತ್ತಿ ಹೇಮಂತ್‌, ದರ್ಶನ್‌, ಸುನೀಶ್‌ನನ್ನು ಬಂಧಿಸಿದೆ ಎಂದು ಸಿಸಿಬಿ ತಿಳಿಸಿದೆ.

ಮಸಾಜ್‌ ಯಂತ್ರದಲ್ಲಿ ಡ್ರಗ್ಸ್‌ :

ಬೆಂಗಳೂರು: ನಗರದ ವಿದೇಶಿ ಅಂಚೆ ಕಚೇರಿಗೆ ಬಂದಿದ್ದ ಪಾರ್ಸೆಲ್‌ ವೊಂದರಲ್ಲಿದ್ದ 1.25ಕೋಟಿ ರೂ. ಮೌಲ್ಯದ ಮಾದಕ ವಸ್ತುವನ್ನು ಬೆಂಗಳೂರು ನಗರ ಕಸ್ಟಮ್ಸ್‌ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನ.11ರಂದು ವಿದೇಶಿ ಅಂಚೆ ಕಚೇರಿಗೆ ಫ್ರಾನ್ಸ್‌ನಿಂದ ಪಾರ್ಸೆಲ್‌ವೊಂದು ಬಂದಿತ್ತು. ಅದರಲ್ಲಿ ಫ‌ುಟ್‌ಮಸಾಜ್‌ಮೆಷಿನ್‌ ಇತ್ತು.ಆದರೆ, ಪಾರ್ಸೆಲ್‌ನ ಗಾತ್ರ ಹಾಗೂ ತೂಕದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ ಅಂಚೆ ಕಚೇರಿಯ ಅಧಿಕಾರಿಗಳುಕಸ್ಟಮ್ಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇಕಚೇರಿಗೆ ಬಂದ ಅಧಿಕಾರಿಗಳು, ಪಾರ್ಸೆಲ್‌ ತೆರೆದು ನೋಡಿದಾಗ ಮಸಾಜ್‌ ಮೆಷಿನ್‌ ಪಕ್ಕದಲ್ಲಿ ಮೂರು ಸಣ್ಣ-ಸಣ್ಣ ಪ್ಯಾಕೆಟ್‌ಗಳು ಇದ್ದವು. ಅವುಗಳನ್ನು ತೆರೆದಾಗ ಬಣ್ಣ-ಬಣ್ಣದ ಮಾತ್ರೆಗಳುಕಂಡು ಬಂದಿದ್ದು, ಅವುಗಳನ್ನು ಪರೀಕ್ಷಿಸಿದಾಗ ಎಂಡಿ ಎಂಎ ಎಂಬುದು ಗೊತ್ತಾಗಿದೆ. ಅಧಿಕಾರಿಗಳು ಆರೋಪಿಯ ವಿಳಾಸ ಪಡೆದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.