ಆರೋಗ್ಯ ವಿಮೆ ಬಗ್ಗೆ ಅರಿವು ಅಗತ


Team Udayavani, Mar 11, 2018, 11:08 AM IST

hsb.jpg

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡವರಿಗೆಂದು ರೂಪಿಸಿರುವ ಆರೋಗ್ಯ ವಿಮಾ ಯೋಜನೆಗಳ ಬಗ್ಗೆ ವೈದ್ಯರು ಜನರಲ್ಲಿ ಜಾಗೃತಿ ಮೂಡಿಸಿ ಬಳಸಿಕೊಳ್ಳುವಂತೆ ಪ್ರೇರಣೆ ನೀಡಬೇಕು ಎಂದು ಮಣಿಪಾಲ್‌ ಉನ್ನತ ಶಿಕ್ಷಣ ಅಕಾಡೆಮಿ ಸಮ ಕುಲಾಧಿಪತಿ ಡಾ.ಎಚ್‌. ಸುಭಾಷ್‌ಕೃಷ್ಣ ಬಲ್ಲಾಳ್‌ ಹೇಳಿದರು.

ಒಕ್ಕಲಿಗರ ಸಂಘದ ಕುವೆಂಪು ಕಲಾಕ್ಷೇತ್ರ ದಲ್ಲಿ ಶನಿವಾರ ನಡೆದ ಕೆಂಪೇಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿ ಪ್ರದಾನ ಸಮಾರಂಭದಲ್ಲಿ ಎಂಬಿಬಿಎಸ್‌ ಹಾಗೂ ಎಂಎಸ್‌ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ವಿಮಾ ಯೋಜನೆಯ ಸೌಲಭ್ಯಗಳು ಜನರಿಗೆ ತಲುಪುತ್ತಿಲ್ಲ. ವಿಮಾ ಯೋಜನೆಗಳ ಬಗ್ಗೆ ಜನರಲ್ಲಿ ವೈದ್ಯರು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಒಂದೆಡೆ ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೆಂದ್ರಗಳು ಶೋಚನೀಯ ಸ್ಥಿತಿಯಲ್ಲಿದ್ದರೆ ಇನ್ನೊಂದೆಡೆ ಔಷಧಗಳ ಬೆಲೆ ಹೆಚ್ಚುತ್ತಿರುವುದರಿಂದ ಬಡ ರೋಗಿ ಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಹಾಗಾಗಿ ದೇಶದ ಎಲ್ಲ ಫಾರ್ಮಸಿ ಮತ್ತು ವೈದ್ಯ ಕೀಯ ಕಾಲೇಜುಗಳಲ್ಲಿ ಜನರಿಕ್‌ ಔಷಧ ಮಳಿಗೆಗಳನ್ನು ತೆರೆದು ಸಾಮಾನ್ಯ ರೋಗಿ ಗಳಿಗೂ ಗುಣಮಟ್ಟದ ಔಷಧ ದೊರೆಯುವಂತೆ ಮಾಡಬೇಕು ಎಂದರು. 

ದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ವೈದ್ಯಕೀಯ ಕಾಲೇಜುಗಳಿದ್ದರೂ ವೈದ್ಯರ ಕೊರತೆ ತೀವ್ರವಾಗಿದೆ. ಹಾಗಾಗಿ ವೈದ್ಯಕೀಯ ವಿದ್ಯಾರ್ಥಿಗಳು ಕಲಿಕೆ ಜತೆಗೆ ಸಂಶೋಧನಾ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು. ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಎನ್‌.ಬೆಟ್ಟೇಗೌಡ, ಉಪಾಧ್ಯಕ್ಷ ಡಾ.ಶಿವಲಿಂಗಯ್ಯ, ಎನ್‌.ಪ್ರಸನ್ನ, ಪ್ರ. ಕಾರ್ಯದರ್ಶಿ ಎಂ.ನಾಗರಾಜ್‌ ಇದ್ದರು.

ಸ್ನಾತಕೋತ್ತರ ಪದವಿ ಪ್ರದಾನ
ವೈದ್ಯಕೀಯ ಸ್ನಾತಕೋತ್ತರ ಪದವಿ ಪಡೆದ 75 ಹಾಗೂ ಎಂಬಿಬಿಎಸ್‌ ಪದವಿ ಪಡೆದ 129 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಡಾ.ಅಕ್ಷತಾ ರಾವ್‌ ಹಾಗೂ ಡಾ.ಕಾರ್ತಿಕ್‌ ಅಡಿಗ ತಲಾ ಮೂರು ಚಿನ್ನದ ಪದಕ, ಡಾ.ಎಸ್‌ .ಪ್ರಿಯಾ ಒಂದು ಚಿನ್ನದ ಪದಕ ಪಡೆದಿದ್ದಾರೆ. ಸಂಸ್ಥೆಗೆ ಇದೇ ಮೊದಲ ಬಾರಿ ಜನರಲ್‌ ಸರ್ಜರಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ರ್‍ಯಾಂಕ್‌ ಗಳಿಸಿದ್ದಾರೆ. ಗ್ರಾಮೀಣ ಜನರಿಗೆ ಗುಣಮಟ್ಟದ ಚಿಕಿತ್ಸೆ ಸಿಗಬೇಕಿದ್ದು, ಗ್ರಾಮೀಣ ಜನರಿಗೆ ಆರೋಗ್ಯ ಸೇವೆ ನೀಡುವ ಚಿಂತನೆ ಇದೆ. ಈ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚಿಂತಿಸಿ ನಿರ್ಧರಿಸಲಾಗುವುದು ಎಂದು ಡಾ.ಅಕ್ಷತಾ ರಾವ್‌ ಹೇಳಿದರು.

ಟಾಪ್ ನ್ಯೂಸ್

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.