ಮರ ತೆರವು ಪ್ರಕ್ರಿಯೆಗೆ ಹೊಸ ತಂತ್ರಾಂಶ


Team Udayavani, Nov 20, 2019, 10:34 AM IST

BNG-TDY-2

ಸಾಂಧರ್ಬಿಕ ಚಿತ್ರ

ಬೆಂಗಳೂರು: ವಾಣಿಜ್ಯೋದ್ದೇಶಕ್ಕಾಗಿ ಖಾಸಗಿ ಜಮೀನಿನಲ್ಲಿ ಬೆಳೆಸಿದ ಮರಗಳ ತೆರವು ಹಾಗೂ ಸಾಗಣೆ ಅನುಮತಿಗಾಗಿ ಅರಣ್ಯ ಇಲಾಖೆ ಕಚೇರಿಗೆ ಇನ್ನು ಅಲೆದಾಡಬೇಕಿಲ್ಲ. ಇದಕ್ಕಾಗಿ ಅರಣ್ಯ ಇಲಾಖೆ ಅಧಿಕಾರಿಗಳೇ ನಿಮ್ಮ ಬಳಿ ಬರಲಿದ್ದಾರೆ.

ಇದಕ್ಕಾಗಿ ನೀವು ಮಾಡಬೇಕಾಗಿರುವುದಿಷ್ಟೇ – ಮರದ ಚಿತ್ರವನ್ನು ಕ್ಲಿಕ್ಕಿಸಿ, ಅದಕ್ಕೆ ಪೂರಕ ದಾಖಲೆಗಳೊಂದಿಗೆ ಆನ್‌ ಲೈನ್‌ ಮೂಲಕ ಮನವಿ ಸಲ್ಲಿಸಿದರೆ ಸಾಕು. ಇಂತಹದೊಂದು ನೂತನ ತಂತ್ರಾಂಶ “ಈ ಫೆಲ್ಲಿಂಗ್‌ ಅಂಡ್‌ ಟ್ರಾನ್ಸಿ ಟ್‌ ಪರ್ಮಿಷನ್‌’ ಅನ್ನು ಅರಣ್ಯ ಇಲಾಖೆಯ ಮಾಹಿತಿ ತಂತ್ರಜ್ಞಾನ ಘಟಕವು ಸಿದ್ಧಪಡಿಸಿದೆ. ಈ ನೂತನ ತಂತ್ರಾಂಶವನ್ನು ಟೆಕ್‌ ಸಮ್ಮಿಟ್‌ ನಲ್ಲಿ ಸಾಧರ ಪಡಿಸಿದ್ದು, ಶೀಘ್ರದಲ್ಲಿಯೇ ಜಾರಿಗೆ ತರಲಿದೆ.

ಅನುಮತಿ ಪ್ರಕ್ರಿಯೆ ಸುಲಭ: ಯಾರೇ ಆಗಲಿ ಖಾಸಗಿ ಜಮೀನಿನಲ್ಲಿ ಬೆಳೆಸಿರುವ ಒಂದು ಮರವನ್ನು ಕಡಿಯಬೇಕಾದರೂ ಹಾಗೂ ಸಾಗಣೆ ಮಾಡಬೇಕಾದರೂ ಅರಣ್ಯ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂಬ ನಿಯಮವಿದೆ. ಆದರೆ, ಅನುಮತಿ ಪ್ರಕ್ರಿಯೆ ಸಾಕಷ್ಟು ತಡವಾಗುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಆದ್ಯತೆ ನೀಡುತ್ತದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದೆ. ಹೀಗಾಗಿ, ಅನುಮತಿ ಪ್ರಕ್ರಿಯೆಯನ್ನು ಸ್ಪತ್ಛ ಹಾಗೂ ಸುಲಭವಾಗಿಸಲು ತಂತ್ರಜ್ಞಾನ ಬಳಸಲು ಅರಣ್ಯ ಇಲಾಖೆ ಮುಂದಾಗಿದೆ. ಸಾಗಣೆ ಸಂದರ್ಭದಲ್ಲಿ ತಂತ್ರಾಂಶ ಮೂಲಕ ಎಲ್ಲಿಂದ- ಎಲ್ಲಿಗೆ, ಯಾವ ಮರ ಯಾರು ಎಲ್ಲಿ ತೆರವು ಮಾಡಿದ್ದು, ಎಂಬೆಲ್ಲಾ ಮಾಹಿತಿ ನೀಡಿ ಒಪ್ಪಿಗೆ ಪಡೆಯಬೇಕು. ಈ ಮೂಲಕ ಮೂಲಕ ಮರಗಳ ಕಳ್ಳತನ, ಅಕ್ರಮ ಸಾಗಾಟ, ತೆರವು ಹತೋಟಿಗೆ ಬರಲಿದೆ. ಜತೆಗೆ ಈ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯಲಿದೆ ಎಂದು ಆರ್‌ಎಫ್ ಅಕ್ಷತಾ ತಿಳಿಸಿದರು.

ತಂತ್ರಾಂಶ ಕಾರ್ಯನಿರ್ವಹಣೆ ಹೇಗೆ?: ಮುಂದಿನ ದಿನಗಳಲ್ಲಿ ಇ-ಫೆಲ್ಲಿಂಗ್‌ ಅಂಡ್‌ ಟ್ರಾನ್ಸಿಟ್‌ ಪರ್ಮಿಷನ್‌ ತಂತ್ರಾಂಶದ ಲಿಂಕ್‌ ಅನ್ನು ಅರಣ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ನೀಡಲಾಗುತ್ತದೆ. ಈ ತಂತ್ರಾಂಶಕ್ಕೆ ಭೇಟಿ ನೀಡಿದರೆ ಅಲ್ಲಿ ಮೊದಲು ಕಡಿಯಲು ಉದ್ದೇಶಿಸಿರುವ ಮರದ ವಿಧವನ್ನು ಆಯ್ಕೆ ಮಾಡಬೇಕು. ನಂತರ ಮರದ ಛಾಯಾಚಿತ್ರ, ಸ್ಥಳ, ಭೂಮಿಯ ದಾಖಲೆ ಪತ್ರ ಸೇರಿದಂತೆ ಇತರೆ ಮಾಹಿತಿ ದಾಖಲಿಸಬೇಕು. ಜತೆಗೆ ಯಾಕೆ ಮರವನ್ನು ಕಡಿಯಲು ಬಯಸುತ್ತೀರಾ ಎಂದು ವಿವರ ನೀಡಿ ಅರ್ಜಿಯನ್ನು ಸಲ್ಲಿಸಬೇಕು.

ಇನ್ನು ತೆರವುಗೊಳಿಸುತ್ತಿರುವ ಪ್ರದೇಶದಲ್ಲಿ ಮರ ತೆರವಿಗೆ ಅನುಮತಿ ನೀಡದಿಲ್ಲಲ್ಲಿ ಅಥವಾ ಮರವು ಅತ್ಯಂತ ಸೂಕ್ಷ್ಮವಾಗಿದ್ದಲ್ಲಿ ಆಯ್ಕೆ ಮಾಡುವ ಸಮಯದಲ್ಲಿಯೇ ತೆರವು ಸಾಧ್ಯವಿಲ್ಲ ಎಂದು ತಂತ್ರಾಂಶವು ತೋರಿಸಲಿದೆ. ಅರ್ಜಿ ಸಲ್ಲಿಸಿದ ಕೂಡಲೇ ತಮ್ಮ ಮರ ಅಧಿಕಾರಿ ಯಾರು ಎಂಬುದನ್ನು ಆ ತಂತ್ರಾಂಶ ತೋರಿಸುತ್ತದೆ. ಜತೆಗೆ ಅರ್ಜಿ ಸಂಖ್ಯೆಯನ್ನು ನೀಡಲಿದೆ. ಈ ಅರ್ಜಿ ಸಂಖ್ಯೆಯನ್ನಿಟ್ಟುಕೊಂಡು ರೈತರು ಅಥವಾ ಜಮೀನು ಮಾಲೀಕರು ಆರ್‌ಎಫ್ಒ ಬಳಿ ಹೋಗಿ, ಮೂಲ ದಾಖಲೆಗಳನ್ನು ಪ್ರಸ್ತುತಪಡಿಸಿದರೆ, ಅಧಿಕಾರಿಗಳು ಜಮೀನುಗಳಿಗೆ ತೆರಳಿ ಪರಿಶೀಲನೆ ನಡೆಸಿ ಆನಂತರ ವಲಯ ಅರಣ್ಯಾಧಿಕಾರಿಗಳಿಗೆ ವರದಿ ಸಲ್ಲಿಸುತ್ತಾರೆ. ಆ ಬಳಿಕ ವಲಯ ಅರಣ್ಯಾಧಿಕಾರಿ ಸಮಾಧಾನ ಎನಿಸಿದರೆ ಮರ ಕಡಿಯಲು ಅನುಮತಿಯನ್ನು ಅನುಮೋದಿಸುತ್ತಾರೆ. ಅನುಮಾನ ವ್ಯಕ್ತವಾದರೆ ಸ್ಥಳ ಪರಿಶೀಲನೆ ನಡೆಸುತ್ತಾರೆ.

 

-ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.