ಆಶಾ ಕಾರ್ಯಕರ್ತೆಯರಿಗಿಲ್ಲ ಸುರಕ್ಷತಾ  ಸಾಮಗ್ರಿ


Team Udayavani, May 7, 2021, 2:47 PM IST

No safety material for Asha karyakathe

ಬೆಂಗಳೂರು: ಕೋವಿಡ್‌ ಕಾರ್ಯದಲ್ಲಿ ತೊಡಗಿಕೊಂಡಿರುವ ಆಶಾ ಕಾರ್ಯಕರ್ತೆಯರು ಅಗತ್ಯ ಸುರಕ್ಷತಾ ಸಾಮಗ್ರಿಗಳು ಇಲ್ಲದೆ ಭಯದಲ್ಲಿ ಬದುಕು ಕಳೆಯುವಂತಾಗಿದೆ.

ಕೋವಿಡ್‌ ಸಂಬಂಧಿಸಿದ ಹಲವು ಕಾರ್ಯಗಳಲ್ಲಿಆಶಾಕಾರ್ಯ ಕರ್ತೆಯರು ಈಗಾಗಲೇ ತೊಡಗಿಕೊಂಡಿ ದ್ದಾರೆ ಆದರೆ ನಮ್ಮ ಜೀವನವನ್ನು ಕಾಪಾಡಿಕೊಳ್ಳುವ ಸುರಕ್ಷಾ ಸಾಧನಗಳನ್ನು ಸರ್ಕಾರ ನೀಡುತ್ತಿಲ್ಲ ಎಂಬ ಆಳಲು ಅವರದು. ಈ ಹಿಂದೆ ಕೋವಿಡ್‌ ಸೋಂಕು ಅಪ್ಪಳಿಸಿದಾಗವಿವಿಧ ದೇಶಗಳಿಂದ ಹಾಗೂ ವಿವಿಧ ರಾಜ್ಯಗಳಿಂದ ಬಂದ ಜನರ ಸರ್ವೆ, ನಂತರ ಕೊರೊನಾ ಲಕ್ಷಣವಿರುವ, ಪಾಸಿಟಿವ್‌ ಬಂದಿರುವ, ಹಾಗೆಯೇ ಪ್ರಥಮ, ದ್ವಿತೀಯ ಸಂಪರ್ಕಿತರನ್ನು ಗುರುತಿಸುವುದು, ಕ್ವಾರಂ ಟೈನ್‌ ಮನೆಗಳಿಗೆ ಗುರುತಿನ ಚೀಟಿ ಅಂಟಿಸುವುದು, ಅವರ ಮನೆಗಳಿಗೆ ಹೋಗಿ ದಿನನಿತ್ಯ ಅವರ ಆರೋಗ್ಯದ ಮಾಹಿತಿಯನ್ನು ಇಲಾಖೆಗೆ ಒದಗಿಸುವುದು ಸೇರಿದಂತೆ ಹಲವು ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.

ಈಗ ಮತ್ತೆ ಕೋವಿಡ್‌ ಸೋಂಕಿನ ಎರಡನೇ ಅಲೆಶುರುವಾಗಿದೆ. ಆ ಹಿನ್ನೆಲೆಯಲ್ಲಿ ವ್ಯಾಕ್ಸಿನ್‌ ಹಾಕಿಸಿಕೊಳ್ಳುವರ ಪಟ್ಟಿ ತಯಾರಿಸಿ ಕೊಡುವುದು, ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಜನರನ್ನು ಮನವೊಲಿಸು ವುದು ಮತ್ತು ಕಳುಹಿಸುವ ಕಾರ್ಯವನ್ನು ಸರ್ಕಾರ ಆಶಾಕಾರ್ಯಕರ್ತೆಯರಿಗೆ ವಹಿಸಿದೆ.ಆಶಾ ಕಾರ್ಯಕರ್ತೆ ಕೋವಿಡ್‌ ಹಿನ್ನೆಲೆಯಲ್ಲಿಸೋಂಕಿ ತರ ಮನೆ ಮನೆ ಸರ್ವೆ ಕಾರ್ಯವನ್ನು ಸರ್ಕಾರ ವಹಿಸಿದೆ. ಅಲ್ಲದೆ ಸೋಂಕಿತರ ಆರೈಕೆ ಬಗ್ಗೆಮಾಹಿತಿ ಕೂಡ ಕಲೆ ಹಾಕಲಾಗುವ ಕಾರ್ಯ ನೀಡಲಾಗಿದೆ. ಆದರೆ ಸುರಕ್ಷತಾ ಸಾಧನಗಳು ಇಲ್ಲದೆ ನಾವು ಕಾರ್ಯ ನಿರ್ವಹಿಸುವುದು ಹೇಗೆ ಎಂದು ಪ್ರಶ್ನಿಸುತ್ತಾರೆ.

ಸರ್ಕಾರ ಗೌರವ ಧನ ನೀಡಿಲ್ಲ: ಆಶಾಕಾರ್ಯಕರ್ತೆಯರು ಸರ್ಕಾರ ವಹಿಸುವ ಎಲ್ಲಾ ಕೆಲಸಗಳನ್ನುನಿಷ್ಠೆಯಿಂದ ಮಾಡುತ್ತಾರೆ. ಆದರೆ ಸರ್ಕಾರ ಇವರರಕ್ಷಣೆ ಬಗ್ಗೆ ಗಮನ ಹರಿಸುತ್ತಿಲ್ಲ. ಕಳೆದೆರಡು ತಿಂಗಳಿಂದ ಆಶಾಕಾರ್ಯಕರ್ತರಿಗೆ ನೀಡಬೇಕಾಗಿರುವ ಗೌರವ ಧನ ಕೂಡ ನೀಡಿಲ್ಲ ಎಂದು ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಆರೋಪಿಸಿದ್ದಾರೆ.

ಬಾಕಿ ವೇತನದ ಜೊತೆಗೆ ಆಶಾ ಕಾರ್ಯಕರ್ತೆಯರಿಗೆ ಗ್ಲೌಸ್‌ ಸೇರಿದಂತೆ ಅಗತ್ಯ ಸುರಕ್ಷಾ ಪರಿಕರಗಳನ್ನು ಸರ್ಕಾರ ನೀಡಬೇಕು. ಹಾಗೆಯೇ ಕೋವಿಡ್‌ ಕಾರ್ಯಕ್ಕಾಗಿ 500 ರೂ.ಗಳ ವಿಶೇಷ ಗೌರವ ಧನ ನೀಡಬೇಕು ಎಂದು ಒತ್ತಾಯಿಸುತ್ತಾರೆ.

ಉಚಿತ ಚಿಕಿತ್ಸೆ ನೀಡಿ

ಕೋವಿಡ್‌ ಕಾರ್ಯದಲ್ಲಿ ನಿರತರಾಗಿರುವ ಆಶಾಕಾರ್ಯಕರ್ತೆಯರ ಕುಟುಂಬದವರಿಗೆ ಸರ್ಕಾರ ಉಚಿತ ಚಿಕಿತ್ಸೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಆಶಾಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ್ಷ ಕೆ.ಸೋಮಶೇಖರ್‌ ಯಾದಗಿರಿ ಸರ್ಕಾಕ್ಕೆ ಮನವಿ ಮಾಡಿದ್ದಾರೆ. ಕೊರೊನಾವಾರಿಯರ್ ಆಗಿ ಸೇವೆ ಸಲ್ಲಿಸಿ ಸಾವನ್ನಪ್ಪಿದ ಆಶಾಕಾರ್ಯಕರ್ತೆಯರಿಗೆ ಸರ್ಕಾರ ಇನ್ನೂ ಪರಿಹಾರ ನೀಡಿಲ್ಲ. ಆ ಬಗ್ಗೆಕೂಡ ಆಲೋಚನೆ ನಡೆಸಲಿ ಎಂದು ಹೇಳಿದ್ದಾರೆ.

ದೇವೇಶ್‌ ಸೂರಗುಪ್ಪ

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.