ಅಧಿವೇಶನಕ್ಕೆ ಅಧಿಸೂಚನೆ ಪ್ರಕಟ
Team Udayavani, Jun 28, 2018, 6:25 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಅಧಿವೇಶನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದು, ಜು. 2ರಿಂದ
12ರವರೆಗೆ ಕಲಾಪಗಳು ನಡೆಯಲಿವೆ.
ಜು. 2ರಂದು ಮಧ್ಯಾಹ್ನ 12.30ಕ್ಕೆ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡುವುದರೊಂದಿಗೆ ಕಲಾಪ ಶುರುವಾಗಲಿದೆ. ಜು. 5ರಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದಾರೆ. ಒಟ್ಟು 9 ದಿನ ಕಾರ್ಯಕಲಾಪಗಳು ನಡೆಯಲಿವೆ.
ಸಾಮಾನ್ಯವಾಗಿ ಜಂಟಿ ಅಧಿವೇಶನ ಮತ್ತು ಬಜೆಟ್ ಮಂಡನೆ ದಿನ ಹೊರತಾಗಿ ಕಲಾಪ ನಡೆಯುವ ಎಲ್ಲಾ ದಿನಗಳಲ್ಲೂ ಪ್ರಶ್ನೋತ್ತರಕ್ಕೆ ಅವಕಾಶವಿರುತ್ತದೆ. ಆದರೆ,ಈ ಬಾರಿ ಸಮಯದ ಕೊರತೆಯಿಂದ ಜು. 9ರಿಂದ 12ರವರೆಗೆ ನಾಲ್ಕು ದಿನ ಮಾತ್ರ ಪ್ರಶ್ನೋತ್ತರಕ್ಕೆ ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ