ಈಗ ಕುಮಾರಸ್ವಾಮಿ ಟೆಂಪಲ್ ರನ್
Team Udayavani, May 21, 2018, 7:35 AM IST
ಬೆಂಗಳೂರು: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್, ಬಿಜೆಪಿ ನಾಯಕರು ಟೆಂಪಲ್ ರನ್ನಲ್ಲಿ ನಿರತರಾಗಿದ್ದರೆ
ತಣ್ಣಗೆ ರಾಜ್ಯಾದ್ಯಂತ ಓಡಾಡುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿಯಾಗಿ
ಪ್ರಮಾಣವಚನ ಸ್ವೀಕರಿಸಲು ರಾಜ್ಯಪಾಲರಿಂದ ಆಹ್ವಾನ ಪಡೆದ ಮೇಲೆ ದೇವಸ್ಥಾನಗಳ ಭೇಟಿ ಆರಂಭಿಸಿದ್ದಾರೆ.
ಭಾನುವಾರ ಸಂಜೆ ತಮಿಳುನಾಡಿನ ತಿರುಚ್ಚಿಯಲ್ಲಿರುವ ಶ್ರೀರಂಗಂ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ
ಕುಮಾರಸ್ವಾಮಿ, ಸೋಮವಾರ ದೆಹಲಿಗೆ ತೆರಳುವ ಮುನ್ನ ಹಲವು ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ ಹೊಳೇನರಸೀಪುರಕ್ಕೆ ತೆರಳಿ, ನಂತರ ಲಕ್ಷ್ಮೀನರಸಿಂಹ ದೇವಸ್ಥಾನ, ಹರದನಹಳ್ಳಿ ಶಿವ ದೇವಾಲಯ, ರಂಗನಾಥಸ್ವಾಮಿ ದೇವಾಲಯ ಮತ್ತು ಎಲಿಮಲಕ ದೇವಸ್ಥಾನಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸುವರು.
ಬಳಿಕ, ದೆಹಲಿಗೆ ತೆರಳಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜತೆ ಸಮಾಲೋಚನೆ ನಡೆಸುವರು.
ರಾಜ್ಯದ ಜಲಾಶಯಗಳಲ್ಲಿ ನೀರಿದ್ದರೆ ತಾನೆ ಬಿಡುವುದು. ರಜನೀಕಾಂತ್ ಅವರಲ್ಲಿ ನಾನು ಮನವಿ ಮಾಡುತ್ತೇನೆ.
ದಯವಿಟ್ಟು ರಾಜ್ಯಕ್ಕೆ ಬಂದು ಜಲಾಶಯಗಳ ಪರಿಸ್ಥಿತಿ ಮತ್ತು ರೈತರು ಏನಾಗಿದ್ದಾರೆ ಎಂಬುದನ್ನು ನೋಡಿ. ಅದರ ಬಳಿಕ ನಿಮಗೆ ಕಾವೇರಿ ನದಿಯಿಂದ ನೀರು ಬೇಕೆ ಎಂಬುದನ್ನು ಚರ್ಚೆ ಮಾಡೋಣ.
– ಎಚ್.ಡಿ.ಕುಮಾರಸ್ವಾಮಿ, ನಿಯೋಜಿತ ಸಿಎಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ