ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟನೆ


Team Udayavani, Oct 21, 2021, 6:46 PM IST

free school

 ಬೆಂಗಳೂರು: ಅಂಕ ಗಳಿಸುವುದು ಮಾತ್ರ ಮುಖ್ಯವಲ್ಲ, ಹಂತ-ಹಂತವಾಗಿ ಕಲಿಕೆಯ ಗುರಿ ಮುಟ್ಟುವ ನಡೆ ತುಂಬಾ ಅವಶ್ಯಕವಾಗಿರುತ್ತದೆ ಎಂದು ಹಿರಿಯ ಜೀವವಿಜ್ಞಾನ ಪ್ರಾಧ್ಯಾಪಕ ಡಾ. ಎಂ.ಜೆ. ಸುಂದರ್‌ ರಾಜ್‌ ಹೇಳಿದರು.

ಉದಯಭಾನು ಕಲಾ ಸಂಘ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿಜ್ಞಾನ ಹಾಗೂ ವಾಣಿಜ್ಯ ವಿದ್ಯಾರ್ಥಿಗಳಿಗೆ ಯಶಸ್ವಿ ಉಚಿತ ಪಾಠ-ಪ್ರವಚನ ತರಗತಿಗಳ ಉದ್ಘಾಟಿಸಿ ಮಾತನಾಡಿದರು. ನೊಬೆಲ್‌ ಪುರಸ್ಕೃತ ವಿಜ್ಞಾನಿ ಡಾ. ಚಂದ್ರಶೇಖರ್‌ ಅವರು ಸರ್‌. ಸಿ.ವಿ ರಾಮನ್‌ ರವರ ಮೊದಲ ಸಂದರ್ಶನದಲ್ಲಿ ನಪಾಸಾದರು.

ನಂತರ ಛಲ ಬಿಡದೆ ತಮ್ಮ ಪ್ರಾಮಾಣಿಕ ನಡೆಯಿಂದ ವಿಶೇಷ ಸಂಶೋಧನಾ ಅವಕಾಶವನ್ನು ಸರ್‌. ಸಿ.ವಿ ರಾಮನ್‌ ಅವರಿಂದಲೇ ಪಡೆದುಕೊಂಡ ಮಾಹಿತಿಯನ್ನು ಮಕ್ಕಳಿಗೆ ತಿಳಿಹೇಳಿದರು. ಅಧ್ಯಯನದಲ್ಲಿ ಯಶಸ್ಸು ಪಡೆಯ ಬೇಕಾದರೆ, ಪ್ರಾಮಾಣಿಕ ಪರಿಶ್ರಮ ತುಂಬಾ ಅಗತ್ಯ. ಆದ್ದರಿಂದ ಆರು ತಿಂಗಳುಗಳ ಕಾಲ ಉದಯಭಾನು ಕಲಾ ಸಂಘದಲ್ಲಿ ನೀಡುವ ಪಾಠ-ಪ್ರವಚನಗಳನ್ನು ಶ್ರಮ ವಹಿಸಿ ಕಲಿಯ ಬೇಕು.

ನುರಿತ 40-50 ಪ್ರಾಧ್ಯಾಪಕರು ತರಗತಿ ಗಳನ್ನು ಮಾಡಲು ಸಿದ್ಧರಿದ್ದಾರೆ. ವಿದ್ಯಾ ರ್ಥಿಗಳು ಈ ಅವಕಾಶ ವನ್ನು ಸಂಪೂರ್ಣ ವಾಗಿ ಸದು ಪಯೋಗ ಪಡಿಸಿಕೊಳ್ಳಬೇಕು ಎಂದು ಹಿರಿಯ ಗಣಿತ ಉಪಧ್ಯಾಯ ಜೆ.ಕೆ. ಗಂಗಾಧರ ರಾವ್‌ ತಿಳಿಸಿದರು. ಹಿರಿಯ ವಾಣಿಜ್ಯ ಪ್ರಾಧ್ಯಾಪಕ ಕೆ. ರಾಮರಾವ್‌, ವೇಲು ನಿರಂಜನ್‌ ಎಚ್‌, ಅಂಭ್ರ ಹಾವೇರಿ, ಮಂಜುನಾಥ್‌, ಉದಯ ಭಾನು ಕಲಾಸಂಘದ ಸಂಸ್ಥಾಪಕ ಕಾರ್ಯದರ್ಶಿ ಎಂ. ನರಸಿಂಹ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.