ಯಶವಂತಪುರದಲ್ಲಿ ರಾಮ್‌ರಾಜ್‌ ಶೋರೂಂ ಉದ್ಘಾಟನೆ


Team Udayavani, Jun 30, 2019, 3:05 AM IST

yashawa

ಬೆಂಗಳೂರು: ಸಾಂಪ್ರದಾಯಿಕ ಧೋತಿ, ಶರ್ಟು ಮತ್ತಿತರ ಉಡುಪುಗಳನ್ನು ತಯಾರಿಸಿ, ಮಾರಾಟ ಮಾಡುತ್ತಿರುವ ರಾಮರಾಜ್‌ ಕಾಟನ್‌, ಅಪ್ಪಟ ಅರಳೆ ಬಟ್ಟೆಗಳ ಮಾರಾಟದ ಜತೆಯಲ್ಲಿ ಸಾಮಾಜಿಕ ಹಾಗೂ ಆಧ್ಯಾತ್ಮಿಕ ಸೇವೆಯನ್ನೂ ಮಾಡುತ್ತಿದೆ ಎಂದು ಇಸ್ಕಾನ್‌ ಟೆಂಪಲ್‌ ಸಂಪನ್ಮೂಲ ಕ್ರೋಡೀಕರಣ ವಿಭಾಗದ ನಿರ್ದೇಶಕ ಶ್ರೀಧಾಮ ಕೃಷ್ಣ ದಾಸ ಅವರು ತಿಳಿಸಿದ್ದಾರೆ.

ಯಶವಂತಪುರ 1ನೇ ಮುಖ್ಯ ರಸ್ತೆ, ಗೋಕುಲ್‌ 1ನೇ ಹಂತದಲ್ಲಿ ರಾಮರಾಜ್‌ ಕಾಟನ್‌ನ 10ನೇ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂಸ್ಥೆಯ ಮಾಲೀಕರು ಬಟ್ಟೆ ವ್ಯಾಪಾರದ ಉದ್ಯಮದ ಜತೆಯಲ್ಲಿ ಬಹಳಷ್ಟು ಸಾಮಾಜಿಕ ಸೇವೆ ಮಾಡುತ್ತಿದ್ದಾರೆ.

ನಮ್ಮ ದೇಶದ ಸಂಪ್ರದಾಯ ಮತ್ತು ಸಂಸ್ಕೃತಿಯ ಗುರುತಾದ ಪಂಚೆ, ಜುಬ್ಟಾ, ಟವಲು ಮತ್ತಿತರ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಸಾಮಾಜಿಕ ಬದಲಾವಣೆಯತ್ತ ಸಾಗಿದ್ದಾರೆ. ರಸ್ತೆಗೊಂದರಂತೆ ರಾಮರಾಜ್‌ ಕಾಟನ್‌ ಶೋರೂಂ ತೆರೆದಲ್ಲಿ, ಪ್ಯಾಂಟ್‌ಗಳು ಹೋಗಿ ಸಾಂಪ್ರದಾಯಿಕ ಉಡುಪುಗಳ ಟ್ರೆಂಡ್‌ ಬರಲು ಸಾಧ್ಯವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶ್ರೀಧಾಮ ಕೃಷ್ಣದಾಸ ಅವರಿಂದ ಮೊದಲ ಉತ್ಪನ್ನ ಖರೀದಿಸಿದ ಡಬುÉಎಸ್‌ಸಿ (ಕರ್ನಾಟಕ) ಅಧ್ಯಕ್ಷ ಡಾ. ಪಿ. ಧನಪತಿ ಮಾತನಾಡಿ, ಗುಣಮಟ್ಟದ ಉಡುಪುಗಳನ್ನು ತಯಾರು ಮಾಡಿ ಸಾಮಾನ್ಯ ಜನರಿಗೂ ತಲುಪಬೇಕೆಂದು ಯೋಚಿಸಿರುವ ಸಂಸ್ಥೆಯ ಅಧ್ಯಕ್ಷ ನಾಗರಾಜ್‌ ಅವರದ್ದು ಇದೊಂದು ವಿಶಿಷ್ಟ ರೀತಿ ಸೇವೆಯಾಗಿದೆ. ಅವರು ಒಬ್ಬ ಉದ್ಯಮಿ ಮಾತ್ರವಲ್ಲ ಆಧ್ಯಾತ್ಮಿಕ ಸೇವಕ ಕೂಡ ಆಗಿದ್ದಾರೆ ಎಂದರು.

ಕರ್ನಾಟಕದ 21ನೇ ಶೋರೂಂ: ರಾಮ್‌ ರಾಜ್‌ ಕಾಟನ್‌ ಕರ್ನಾಟಕ ವಲಯದ ಬಿಸಿನೆಸ್‌ ಮ್ಯಾನೇಜರ್‌ ರಾಜೇಶ್‌ ಮಾತನಾಡಿ, ಸಾಂಪ್ರದಾಯಿಕ ಬಟ್ಟೆಗಳ ಬ್ರ್ಯಾಂಡ್‌ ನಮ್ಮದು. ಇದು ಬೆಂಗಳೂರಿನ 10ನೇ ಮಳಿಗೆಯಾಗಿದ್ದು, ಕರ್ನಾಟಕದ 21ನೇ ಹಾಗೂ ದಕ್ಷಿಣ ಭಾರತದ 137ನೇ ಶೋರೂಮ್‌ ಆಗಿದೆ.

ರಾಮ್‌ ರಾಜ್‌ ಕಾಟನ್‌ನಲ್ಲಿ ಸಾಂಪ್ರದಾಯಿಕ ಪಂಚೆ, ಶಲ್ಯ, ಶರ್ಟು ಮತ್ತಿತರ ಬಟ್ಟೆಗಳ ಜತೆಯಲ್ಲಿ ಬಾರ್ಡರ್‌, ಸ್ಟೈಗಾರ್ಡ್‌, ಪರ್‌ಫ್ಯೂಮ್ಡ್, ರಿಂಕಲ್‌ ರಹಿತ, ಶುಭಮುಹೂರ್ತ, ಎಂಬ್ರಾಯಿಡರಿ, ಮೆಯಿಲ್ಕನ್‌ ಧೋತಿಗಳು ಹಾಗೂ ಡಿಸೈನರ್‌, ಸಿಲ್ಕ್, ಕೂಲ್‌ ಕಾಟನ್‌, ಅಲ್ಟಿಮೇಟ್‌, ಲಿನೆನ್‌, ಬಾರ್ಡರ್‌ ಮ್ಯಾಚಿಂಗ್‌ ಮುಂತಾದ ಶರ್ಟುಗಳು ದೊರೆಯುತ್ತವೆ. ಮಕ್ಕಳ ಸಾಂಪ್ರದಾಯಿಕ ಬಟ್ಟೆಗಳನ್ನೂ ಸಹ ಮಾರಾಟ ಮಾಡುತ್ತೇವೆ ಎಂದು ವಿವರಿಸಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.