ಹುಬ್ಬಳ್ಳಿ ಎನ್ಜಿಇಎಫ್ ಪುನಶ್ಚೇತನ ಇಲ್ಲ: ದೇಶಪಾಂಡೆ
Team Udayavani, Mar 25, 2017, 3:45 AM IST
ವಿಧಾನಪರಿಷತ್ತು: ಸತತ ಏಳು ವರ್ಷಗಳಿಂದ ನಷ್ಟದಲ್ಲಿರುವ ಹುಬ್ಬಳ್ಳಿಯ ಎನ್.ಜಿ.ಇ.ಎಫ್ ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಪಕ್ಷೇತರ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ ಪ್ರಶ್ನೆಗೆ ಲಿಖೀತ ರೂಪದಲ್ಲಿ ನೀಡಿರುವ ಉತ್ತರದಲ್ಲಿ ಸಚಿವರು ಈ ಮಾಹಿತಿ ನೀಡಿದ್ದು, ಹುಬ್ಬಳ್ಳಿಯ ಎನ್.ಜಿ.ಇ.ಎಫ್ ಸಂಸ್ಥೆಯಿಂದ 21.09 ಕೋಟಿ ರೂ. ನಷ್ಟವಾಗಿದೆ. ಈ ಸಂಸ್ಥೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದರು.
ಅದೇ ರೀತಿ ದಿ. ಮೈಸೂರು ಪೇಪರ್ ಮಿಲ್ಸ್ ಲಿಮಿಟೆಡ್ ಸಂಸ್ಥೆಯಿಂದ 596.47 ಕೋಟಿ ರೂ. ನಷ್ಟ ಆಗಿದ್ದು, ಈ ಸಂಸ್ಥೆಯ ಕಾರ್ಯಾಚರಣೆಯನ್ನು ಗುತ್ತಿಗೆಗೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಂಸ್ಥೆಯ ಖಾಯಂ ಹಾಗೂ ಗುತ್ತಿಗೆ ನೌಕರರಿಗೆ ವಿ.ಆರ್.ಎಸ್/ವಿ.ಎಸ್.ಎಸ್ ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?