ಎಲ್ಲರಿಗೂ ಲಸಿಕೆ ನೀಡುವುದು ನಮ್ಮಉದ್ದೇಶ: ಕೆ.ಸುಧಾಕರ್
Team Udayavani, May 31, 2021, 4:32 PM IST
ಬೆಂಗಳೂರು: ಎಲ್ಲರಿಗೂ ಆದಷ್ಟುಶೀಘ್ರ ಕೋವಿಡ್ ಲಸಿಕೆ ನೀಡುವುದುನಮ್ಮ ಮುಂದಿರುವ ಸದ್ಯದ ಉದ್ದೇಶ.ಇದರಿಂದಾಗಿ ಕೊರೊನಾದ ಮುಂದಿನ ಅಲೆ ತಡೆಯಬಹುದು. ಅಲ್ಲಿಯವರೆಗೆಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಕಡೆಗಣಿಸಬಾರದು ಎಂದು ಆರೋಗ್ಯಮತ್ತು ವೈದ್ಯಕೀಯ ಶಿಕ್ಷಣ ಸಚಿವಡಾ.ಕೆ.ಸುಧಾಕರ್ ಮನವಿ ಮಾಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ,ಕೋವಿಡ್ ಲಸಿಕೆ ಪಡೆಯದೇ ಇದ್ದಲ್ಲಿ ಈ ರೀತಿಮೂರು, ನಾಲ್ಕನೇ ಅಲೆಬರುವ ಸಾಧ್ಯತೆ ಇರುತ್ತದೆ. ಆದಷ್ಟುಶೀಘ್ರ ಎಲ್ಲರಿಗೂ ಲಸಿಕೆ ನೀಡುವುದುನಮ್ಮ ಉದ್ದೇಶ. ಮಕ್ಕಳಿಗೂ ಲಸಿಕೆನೀಡಲು ಪ್ರಯೋಗ ನಡೆಯುತ್ತಿದೆ.ವೃದ್ಧರು, ಯುವಜನರು, ಹೆಚ್ಚು ಜನರಸಂಪರ್ಕ ಕ್ಕೊಳಗಾದವರಿಗೆ ಲಸಿಕೆ ನೀಡಲಾಗು ತ್ತಿದೆ. ಎರಡು ಡೋಸ್ ಪಡೆದವರು ಇಡೀ ಪ್ರಕ್ರಿಯೆ ಮುಗಿಯುವವರೆಗೆ ಕೋವಿಡ್ ಸುರಕ್ಷತಾ ಕ್ರಮಪಾಲಿಸಬೇಕು ಎಂದು ಕೋರಿದರು.
ರಾಜ್ಯಗಳ ಬೇಡಿಕೆಗನುಗುಣವಾಗಿರೆಮ್ಡೆಸಿವಿಯರ್ ಔಷಧಿಯನ್ನುಕೇಂದ್ರ ಸರ್ಕಾರ ಹಂಚಿಕೆ ಮಾಡುತ್ತಿತ್ತು.ಈಗ ಕೆಲ ಕಂಪನಿಗಳು ಮುಂದೆ ಬಂದುರಾಜ್ಯಕ್ಕೆ ಔಷಧಿ ನೀಡುವುದಾಗಿ ತಿಳಿಸಿವೆ.ಮಾರುಕಟ್ಟೆಯಲ್ಲಿ ಔಷಧಿ ಲಭ್ಯವಿರುವುದರಿಂದಲೇ ಕೇಂದ್ರ ಸರ್ಕಾರ ನೇರವಾಗಿಖರೀದಿಸಲು ರಾಜ್ಯಕ್ಕೆ ಸೂಚನೆ ನೀಡಿದೆ ಎಂದರು.
ಬ್ಲ್ಯಾಕ್ ಫಂಗಸ್ಔಷಧಿಗೆ ಕೇಂದ್ರ ಸಚಿವಡಿ.ವಿ.ಸದಾನಂದಗೌಡರುಎಂಟಕ್ಕೂ ಅಧಿಕ ಕಂಪನಿಗಳೊಂದಿಗೆ ಮಾತುಕತೆನಡೆಸಿದ್ದಾರೆ. ಸುಮಾರು 80ಸಾವಿರ ವೈಲ್ ಮಾರು ಕಟ್ಟೆಯಲ್ಲಿದೆ. ರಾಜ್ಯಕ್ಕೆ ಈವರೆಗೆ 8-10 ಸಾವಿರ ವೈಲ್ದೊರೆತಿದೆ. ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ1,250 ಪ್ರಕರಣ ಕಂಡು ಬಂದಿದೆ.30-35 ಸಾವಾಗಿದೆ ಎನ್ನ ಲಾ ಗಿದ್ದರೂಸರಿಯಾದ ಡೆತ್ ಆಡಿಟ್ ಮಾಡಲುಸೂಚಿಸಲಾ ಗಿದೆ. ಸರ್ಕಾರಿ ಆಸ್ಪತ್ರೆ,ಖಾಸಗಿ ಆಸ್ಪತ್ರೆಗೆ ದಾಖ ಲಾದ ಕಪ್ಪುಶಿಲೀಂಧ್ರ ಸೋಂಕಿ ತರಿಗೆ ಔಷಧಿವಿತರಿಸಲಾಗುತ್ತಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ