ವೆಂಕಯ್ಯನಾಯ್ಡು ವಿರುದ್ಧ ಆಕ್ರೋಶ


Team Udayavani, Jun 28, 2017, 11:40 AM IST

venkaiyya-naidu.jpg

ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ಮತ್ತು ಅದನ್ನು ಸಮರ್ಥಿಸಿಕೊಂಡಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರ ಕ್ರಮವನ್ನು ಕನ್ನಡ ಗೆಳೆಯರ ಬಳಗ ಖಂಡಿಸಿದೆ. 

ಕರ್ನಾಟಕದಿಂದ ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿ ಹೋದ ವೆಂಕಯ್ಯ ನಾಯ್ಡು ಅವರು ಬೆಂಗಳೂರು ಮೆಟ್ರೋದಲ್ಲಿ ಹಿಂದಿ ಹೇರಿಕೆಯನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಹಿಂದಿ ರಾಷ್ಟ್ರ ಭಾಷೆ, ಅದನ್ನು ಕಲಿಯುವುದಿಲ್ಲ, ಬಳಸುವುದಿಲ್ಲ ಅನ್ನಲಾಗದು ಎಂದು ಹೇಳುವ ಮೂಲಕ  ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಎಸಗಿದ್ದಾರೆ ಎಂದು ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ. ಚಂದ್ರಶೇಖರ್‌ ಆರೋಪಿಸಿದ್ದಾರೆ.

ಅಲ್ಲದೆ, ವೆಂಕಯ್ಯ ನಾಯ್ಡು ಅವರು ತಮ್ಮ ಈ ಹೇಳಿಕೆಗೆ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಎಲ್ಲ ದೇಶೀಯ ಬಾಷೆಗಳನ್ನು ಸಮಾನವಾಗಿ ಕಾಣುವ ಭಾಷಾ ನೀತಿಯನ್ನು ರೂಪಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸ ಬೇಕಿದೆ ಎಂದು ಕನ್ನಡ ಗೆಳೆಯರ ಬಳಗ ಭಾವಿಸಿದೆ.  

ಹಿಂದಿಯನ್ನು ಸಂವಿಧಾನದಲ್ಲಿ ಎಲ್ಲೂ ರಾಷ್ಟ್ರಭಾಷೆ ಎಂದು ಹೇಳದಿದ್ದರೂ, ಅದನ್ನು ರಾಷ್ಟ್ರಭಾಷೆ ಎಂದು ಜನಸಾಮಾನ್ಯರ ಮನಸ್ಸಿನಲ್ಲಿ ಬಿತ್ತುವ ಕೆಲಸ ಮಾಡಲಾಗುತ್ತಿದೆ. ಸ್ವಾತಂತ್ರ ಬಂದ ದಿನದಿಂದಲೂ ತಮಿಳುನಾಡು ಬಿಟ್ಟು ಇತರೆ ರಾಜ್ಯಗಳಲ್ಲಿ ಹಿಂದಿ ಹೇರುವ ಪ್ರಯತ್ನ ನಡೆಯುತ್ತಲೇ ಇದೆ. ವೆಂಕಯ್ಯ ನಾಯ್ಡು ಕೂಡ ಇದೇ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.